• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವನವಾಸಿಗಳ ಜೀವನಮಟ್ಟ ಸುಧಾರಣೆಗೆ ಬಾಳಾಸಾಹೇಬ ಕೊಡುಗೆ ಅಪಾರ: ಶಿವರಾಮಕೃಷ್ಣ
ವನವಾಸಿಗಳ ಸರ್ವಾಂಗೀಣ ವಿಕಾಸದ ಗುರಿ ಹೊಂದಿ, ದಾಪುಗಾಲಿಟ್ಟು ನಡೆಯುತ್ತಿರುವ ವನವಾಸಿ ಕಲ್ಯಾಣ ಪ್ರಸ್ತುತ ರಾಷ್ಟ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು ೪೦೦೦ ಮನೆ ಪಾಠಕೇಂದ್ರಗಳನ್ನು ವ್ಯವಸ್ಥಿತವಾಗಿ ನಡೆಸುತ್ತಿದೆ ಎಂದು ವನವಾಸಿ ಕಲ್ಯಾಣ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಶಿವರಾಮಕೃಷ್ಣ ಹೇಳಿದರು
ಯುವತಿ ಕೊಲೆ ಪ್ರಕರಣ: ಪೊಲೀಸ್‌ ಅಧಿಕಾರಿ ಅಮಾನತ್ತು ರದ್ದತಿಗೆ ಒತ್ತಾಯ
ಕೊಲೆ ಪ್ರಕರಣದಲ್ಲಿ ದಲಿತ ಅಧಿಕಾರಿಯನ್ನು ಬಲಿಪಶು ಮಾಡಿರುವುದು ಖಂಡನೀಯ. ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ರಾಜೀವ ಎಂ. ಅವರ ಅಮಾನತು ಆದೇಶವನ್ನು ಸರ್ಕಾರ ಕೂಡಲೆ ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಟಿಎಸ್‌ಎಸ್‌ಗೆ ಆಡಳಿತಾಧಿಕಾರಿ ನೇಮಕಕ್ಕೆ ಆಕ್ರೋಶ
ಶಿರಸಿಯ ಟಿಎಸ್‌ಎಸ್‌ಗೆ ವಿಶೇಷಾಧಿಕಾರಿ ನೇಮಕಗೊಳಿಸಿರುವುದನ್ನು ವಿರೋಧಿಸಿ, ನೂರಾರು ಷೇರು ಸದಸ್ಯರು ಸಂಸ್ಥೆಯ ಆವಾರದಲ್ಲಿ ಶನಿವಾರ ಮುಂಜಾನೆ ಪ್ರತಿಭಟನೆ ನಡೆಸಿದರು.
ಹೆಲ್ಮೆಟ್‌ ಧರಿಸದ್ದಕ್ಕೆ ಟಿಪ್ಪರ್‌ಗೆ ಚಾಲಕನಿಗೆ ದಂಡ!

ಟಿಪ್ಪರ್‌ ಚಾಲಕರೊಬ್ಬರು ಹೆಲ್ಮೆಟ್‌ ಧರಿಸಿಲ್ಲವೆಂದು ಇಲ್ಲಿನ ಪೊಲೀಸರು ದಂಡ ವಿಧಿಸಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಹೆಗ್ಗಾರ ಬಳಕೂರ ತೂಗುಸೇತುವೆ ಸಂಪರ್ಕ ಕಡಿತ
ಅನಿಲಗೋಡನಿಂದ ಬಳ್ಕೂರಿಗೆ ಸಂಪರ್ಕ ಕಲ್ಪಿಸುವ ಹೆಗ್ಗಾರ ಸಮೀಪದ ತೂಗು ಸೇತುವೆಯಲ್ಲಿ ಪ್ರತಿನಿತ್ಯ ನೂರಾರು ಸಾರ್ವಜನಿಕರು ಈ ಮಾರ್ಗವಾಗಿ ಕಾಲ್ನಡಿಗೆಯಲ್ಲಿ ಸಂಚರಿಸುತ್ತಿದ್ದರು.
ನಡೆ- ನುಡಿ ಸಿದ್ಧಾತವಿಲ್ಲದ ಸಾಹಿತ್ಯ ಕ್ಷಣಿಕ: ಪ್ರೊ. ಸಿದ್ದರಾಯಮಯ್ಯ
ಹೋರಾಟ ಮತ್ತು ಬದುಕು ವಿಷ್ಣು ನಾಯ್ಕರ ಜೀವನದ ಎರಡು ನಾಣ್ಯದ ಒಂದು ಮುಖ.
ಹೆಲ್ಮೆಟ್‌ ಧರಿಸದ್ದಕ್ಕೆ ಟಿಪ್ಪರ್‌ಗೆ ಚಾಲಕನಿಗೆ ದಂಡ!
ಹೆಲ್ಮೆಟ್ ಧರಿಸಿಲ್ಲ ಎಂದು ಟಿಪ್ಪರ್ ಚಾಲಕ ಚಂದ್ರಕಾಂತ ಎಂಬವರಿಗೆ ₹500 ದಂಡ ಹಾಕಿರುವ ಸಂಗತಿ ಬೆಳಕಿಗೆ ಬಂದಿದೆ.
ಹೊನ್ನಾವರ ತಹಸೀಲ್ದಾರ್‌ ಕಚೇರಿಯಲ್ಲಿ ಆಧಾರ್ ಸೇವೆ ಸ್ಥಗಿತ: ಜನರ ಪರದಾಟ
ಅಂಚೆ ಕಚೇರಿಯಲ್ಲಿಯೂ ಆಧಾರ್ ಸೇವೆ ಸಿಗುತ್ತಿಲ್ಲ. ಕೆಲವು ಖಾಸಗಿ ಸರ್ವಿಸ್ ಸೆಂಟರ್‌ನಲ್ಲಿಯೂ ಆಧಾರ್‌ಗೆ ಸಂಬಂಧಪಟ್ಟ ಪೂರ್ಣ ಪ್ರಮಾಣದ ಕೆಲಸ ಆಗುತ್ತಿಲ್ಲ.
ಟಿಎಸ್‌ಎಸ್‌ಗೆ ವಿಶೇಷಾಧಿಕಾರಿ ನೇಮಕ
ಶಿರಸಿ ಶೈಕ್ಷಣಿಕ ಜಿಲ್ಲೆಯ ಶಿಕ್ಷಣಾಧಿಕಾರಿ ಎಂ.ಎಚ್. ನಾಯ್ಕ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಿ ತಕ್ಷಣ ಟಿಎಸ್‌ಎಸ್‌ನ ಆಡಳಿತ ಅಧಿಕಾರ ವಹಿಸಿಕೊಳ್ಳುವಂತೆ ಮೇ ೨೪ರಂದು ಹೊರಡಿಸಿದ ಆದೇಶದಲ್ಲಿ ಸೂಚಿಸಿದ್ದಾರೆ.
ಸಾರ್ವಭೌಮ ಗುರುಕುಲದಿಂದ ಶಿಕ್ಷಣದ ಜತೆ ಸಂಸ್ಕಾರ: ರಾಘವೇಶ್ವರ ಶ್ರೀ
ಹಕ್ಕಿ ಹೇಗೆ ಮೊಟ್ಟೆಯನ್ನು ಕಾವು ಕೊಟ್ಟು ಮರಿ ಮಾಡುತ್ತದೆಯೋ ಹಾಗೇ ಗುರು ಆತ್ಮದ ಅರಿವಿನ ಕಾವು ನೀಡಿ ಅಜ್ಞಾನದಿಂದ ಜ್ಞಾನದೆಡೆಗೆ ಬರಲು ಕಾರಣನಾಗುತ್ತಾನೆ. ಹೀಗೆ ಉತ್ತಮ ಶಿಕ್ಷಣ ನೀಡಿದ ಗುರುವೃಂದವು ಅಭಿನಂದನಾರ್ಹರರು.
  • < previous
  • 1
  • ...
  • 298
  • 299
  • 300
  • 301
  • 302
  • 303
  • 304
  • 305
  • 306
  • ...
  • 453
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved