ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪಘಾತ: ಸವಾರರಿಬ್ಬರಿಗೆ ಗಾಯ
ಬೈಕ್ ಸವಾರ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿಯ ನಿವಾಸಿಗಳಾದ ವಿಷ್ಣು ತಂದೆ ಮಹಾದೇವ ಬಿರಾದಾರ(೨೫) ಹಾಗೂ ಹಿಂಬದಿ ಕುಳಿದ ಗುರುರಾಜ ಕಲ್ಲಪ್ಪ ಲೋಣಿ(೨೫) ಗಾಯಗೊಂಡವರಾಗಿದ್ದಾರೆ.
ಒಂದಾಗಿ ಬದುಕುವುದರಿಂದ ಸಮಾಜದಲ್ಲಿ ಅಭ್ಯುದಯ: ಬ್ರಹ್ಮಾನಂದ ಶ್ರೀ
ದ್ವೇಷ, ಅಸೂಯೆ, ಸಂಶಯ, ಸಿಟ್ಟು, ಸಿಡುಕು ಬಿಟ್ಟಾಗ ಮನಸ್ಸಿಗೆ ಆನಂದ ಸಿಗುತ್ತದೆ. ಸ್ವಾರ್ಥದಿಂದ ಭೇದಭಾವ ಉಂಟಾಗುತ್ತದೆ ಎಂದು ಬ್ರಹ್ಮಾನಂದ ಶ್ರೀಗಳು ತಿಳಿಸಿದರು.
ಕೃಷಿಕರು ಸುಭಿಕ್ಷರಾದರೆ ದೇಶದ ಪ್ರಗತಿ: ಶಿವರಾಮ ಹೆಬ್ಬಾರ
ಮಳೆ ಬರಲಿ ಬಿಡಲಿ, ಬೇಡ್ತಿ ಹೊಳೆಗೆ ನೀರು ಬಂದರೆ ತಾಲೂಕಿನ ಕೆರೆಗಳು ಭರ್ತಿಯಾಗುತ್ತವೆ. ಈಗಾಗಲೇ ಶೇ. ೭೫ರಷ್ಟು ಕೆಲಸ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಂದ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಶಿರಸಿಯಲ್ಲಿ ಗಣೇಶೋತ್ಸವಕ್ಕೆ ಭಕ್ತರ ಭರ್ಜರಿ ತಯಾರಿ
ಗಣೇಶ ಚತುರ್ಥಿ ಹಬ್ಬದಲ್ಲಿ ವಿವಿಧ ರೀತಿಯ ವಿವಿಧ ಆಕಾರದ ಗಣಪತಿಗಳನ್ನು ನೋಡುವುದೇ ಕಣ್ಣಿಗೊಂದು ಹಬ್ಬ. ಭರ್ಜರಿಯಾಗಿ ಸಿಂಗರಿಸಿದ ವೇದಿಕೆಯಲ್ಲಿ ವಿರಾಜಮಾನವಾಗಿ ಕುಳಿತ ಗಣಪನನ್ನು ನೋಡಲು ದೂರದ ಊರುಗಳಿಂದಲೂ ಶಿರಸಿಗೆ ಜನರು ಬರುತ್ತಾರೆ.
ಉತ್ತರ ಕನ್ನಡ ಆನೆಕಾಲು ರೋಗಮುಕ್ತ ಜಿಲ್ಲೆ!
ಇದರಿಂದ ಆ ಪ್ರದೇಶದಲ್ಲಿನ ಮೈಕ್ರೋಫೈಲೇರಿಯಾ ಹೊಂದಿರುವ ವ್ಯಕ್ತಿಗಳ ದೇಹದಲ್ಲಿನ ಹುಳುಗಳನ್ನು ನಾಶಪಡಿಸುವ ಮೂಲಕ ಕಾಯಿಲೆ ಒಬ್ಬರಿಂದ ಇನ್ನೊಬ್ಬರಿಗೆ ಹರಡುವುದನ್ನು ತಪ್ಪಿಸಲಾಗುತ್ತಿದೆ.
ತೆಂಗಿಗೆ ಇನ್ನೂ ಹೆಚ್ಚಿನ ಮಾನ್ಯತೆ ಸಿಗಲಿ: ವೆಂಕಟಾಚಲ ಭಟ್
೨೦೦೯ರಲ್ಲಿ ವಿಶ್ವ ತೆಂಗು ದಿನವನ್ನು ಏಷ್ಯಯನ್ ಫೆಸಿಪಿಕ್ ಕೋಕೊನಟ್ ಕಮ್ಯುನಿಟಿಯವರು ಪ್ರಥಮವಾಗಿ ಆಚರಿಸಿದರು. ಅಂದಿನಿಂದ ವಿಶ್ವ ತೆಂಗು ದಿನಾಚರಣೆ ಜಾರಿಗೆ ಬಂದಿದೆ.
ಶಿರಸಿ ಮಾರಿಕಾಂಬಾ ಜಾತ್ರೆ: ಹಣಕಾಸಿನ ಗೊಂದಲ ನಿವಾರಣೆಗೆ ತೀರ್ಮಾನ
ಕಳೆದ ಜಾತ್ರೆಗೆ ಪಾವತಿ ಮಾಡಿದ ಹಣಕ್ಕೆ ಶೇ. ೧೦ರಷ್ಟು ಹೆಚ್ಚಿಗೆ ಮಾತ್ರ ಪಡೆಯುವುದಕ್ಕೆ ಸರ್ವಾನುಮತದಿಂದ ಠರಾವನ್ನು ಶಿರಸಿ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಾಡಲಾಯಿತು.
ಜೀವನದಲ್ಲಿ ಜ್ಯೋತಿಷ್ಯ ಪಾತ್ರ ಮಹತ್ವದ್ದು: ರಾಘವೇಶ್ವರ ಶ್ರೀ
ನಮ್ಮ ಪೂರ್ವಜರಲ್ಲಿ ಗ್ರಹಗತಿಗಳ ಪ್ರಜ್ಞೆ ಸದಾ ಇತ್ತು. ಈ ಪ್ರಜ್ಞೆ ಇದ್ದರೆ, ಪ್ರತಿ ಹಂತದಲ್ಲಿ ಅದು ನಮ್ಮ ನೆರವಿಗೆ ಬರುತ್ತದೆ.
9 ಬಾರಿ ಶಾಸಕನಾಗಲು ಜನರ ಆಶೀರ್ವಾದವೇ ಕಾರಣ: ಶಾಸಕ ದೇಶಪಾಂಡೆ
ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಪರಿಣಾಮ ಹಾಗೂ ಮತದಾರರ ಆಶೀರ್ವಾದದ ಬಲದಿಂದ ನಾನು ಒಂಬತ್ತು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಅದಕ್ಕಾಗಿ ಚಿರಋಣಿ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ಅಧಿಕಾರಕ್ಕಾಗಿ ಕಾಂಗ್ರೆಸ್ನಿಂದ ಮುಸ್ಲಿಮರ ತುಷ್ಟೀಕರಣ: ಶಾಸಕ ಅರಗ ಜ್ಞಾನೇಂದ್ರ
ದೇಶದಲ್ಲಿ ನಾವೆಲ್ಲ ಭೇದವಿಲ್ಲದೇ ಅಣ್ಣ- ತಮ್ಮಂದಿರಂತೆ ಬದುಕಬೇಕಿತ್ತು. ಕಾಂಗ್ರೆಸ್ನವರು ಅಧಿಕಾರಕ್ಕಾಗಿ ಮುಸ್ಲಿಂ ತುಷ್ಟೀಕರಣ ಮಾಡಿ ಅವರನ್ನೇ ಪ್ರತ್ಯೇಕವಾಗಿ ಇಡುವ ಪ್ರಯತ್ನ ಮಾಡಿದರು.
< previous
1
...
299
300
301
302
303
304
305
306
307
...
547
next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’