ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೂನ್ಯ ಸಾಧಕ ರಾಜ್ಯ ಸರ್ಕಾರ: ಕಾಗೇರಿ
ಸಂವಿಧಾನಬದ್ಧವಾಗಿ ಆಯ್ಕೆಯಾದ ಸರ್ಕಾರವೊಂದರ ಮೊದಲ ಜವಾಬ್ದಾರಿ ಜನರ ಜೀವ ರಕ್ಷಣೆ ಮತ್ತು ಆಸ್ತಿ ರಕ್ಷಣೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಇದರಲ್ಲೇ ವಿಫಲವಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಕಲಾವಿದರಿಂದಲೇ ಯಕ್ಷಗಾನದ ಅಭ್ಯುದಯ: ವಿ.ಎಂ. ಭಟ್ಟ
ಸಂಘಟನೆಗಳು ತನ್ನ ಉದ್ದೇಶಕ್ಕೆ ಬದ್ಧವಾಗಿ ಕಾರ್ಯಕ್ರಮ ಆಯೋಜಿಸಿದಾಗ ಆ ಕ್ಷೇತ್ರಕ್ಕೆ ಸೂಕ್ತ ಗೌರವ ದೊರೆಯುತ್ತದೆ. ಅದನ್ನು ಅನಂತ ಯಕ್ಷಕಲಾ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿದೆ.
ಭಟ್ಕಳದಲ್ಲಿ ಭಾರಿ ಗಾಳಿಗೆ 8 ಮನೆಗಳಿಗೆ ಹಾನಿ
ತಾಲೂಕಿನಲ್ಲಿ ಬುಧವಾರ ರಾತ್ರಿಯ ಭಾರಿ ಗಾಳಿ ಮಳೆಗೆ ಪಟ್ಟಣದ ಮಣ್ಕುಳಿಯಲ್ಲಿರುವ ಮೋಹನ ಮಾಸ್ತಪ್ಪ ನಾಯ್ಕ ಅವರ ಮನೆಯ ಚಾವಣಿ ಕುಸಿದು ಸಂಪೂರ್ಣ ಹಾನಿಯಾಗಿದೆ.
ಕೋಮಾರಪಂತ ವಿದ್ಯಾವರ್ಧಕ ಸಂಘದಿಂದ ಪ್ರತಿಭಾ ಪುರಸ್ಕಾರ
ಹಟ್ಟಿಕೇರಿಯ ಜೆಸಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಮುಖ್ಯಾಧ್ಯಾಪಕಿ ಮಂಜುಳಾ ಕಿರಣ ನಾಯ್ಕ ಸ್ಫೂರ್ತಿ ಪುಸ್ತಕ ಬಿಡುಗಡೆಗೊಳಿಸಿದರು.
ಪ್ರೀತಮ್ ಆತ್ಮಹತ್ಯೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹ
ಪ್ರೀತಮ್ ಪ್ರಕಾಶ ಪಾಲನಕರ ಆತ್ಮಹತ್ಯೆ ಪ್ರಕರಣದ ಸಂಬಂಧ ಅತಿ ಶೀಘ್ರವಾಗಿ ಸಮಗ್ರ ತನಿಖೆ ಮಾಡಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಮೂಲಕ ಸಮಾಜದಲ್ಲಿ ಹಂತಕರದಿಂದ ನಡೆಯುವ ಅಹಿತಕರ ಘಟನೆಗಳನ್ನು ತಡೆಯುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಕಾಶ್ಯಪ ಪರ್ಣಕುಟಿ ಅವರದ್ದು ಸಾರ್ಥಕ್ಯ ಜೀವನ: ಪ್ರಮೋದ ಹೆಗಡೆ
ಮನುಷ್ಯ ತನ್ನ ಬದುಕಿನ ಜೀವನದುದ್ದಕ್ಕೂ ಪ್ರಪಂಚದಿಂದ ಕಲಿಯುವುದು, ಅನುಭವಿಸುವುದು ಬಹಳಷ್ಟಿದೆ. ಆದರೆ ತನ್ನನ್ನು ತಾನು ಕಂಡುಕೊಳ್ಳುವ ಆತ್ಮಾನುಸಂಧಾನವೂ ಅಗತ್ಯವಾಗಿದೆ.
ಭಟ್ಕಳದಲ್ಲಿ ಮಳೆಯ ಅವಾಂತರ
ಪಟ್ಟಣದ ಕೋಟೇಶ್ವರ ನಗರದಲ್ಲಿರುವ ದಂಡಿನದುರ್ಗಾ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದರಿಂದ ನೀರು ಹೊರ ಹಾಕಲು ಕಮಿಟಿಯ ಸದಸ್ಯರು ಹರಸಾಹಸ ಪಟ್ಟರು.
ಉತ್ತರ ಕನ್ನಡ : ಫಸಲ್ ಬಿಮಾ ಯೋಜನೆಯಡಿ 44.34 ಕೋಟಿ ಬಿಡುಗಡೆ
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ ರೈತರಿಗೆ ₹44 ಕೋಟಿಗಳಿಗೂ ಅಧಿಕ ಮೊತ್ತದ ವಿಮಾ ಮೊತ್ತ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ.
ಕೃಷಿಯಿಂದ ದೂರವಾದರೆ ಹಳ್ಳಿಗಳು ಬರಿದು: ಸ್ವರ್ಣವಲ್ಲೀ ಶ್ರೀ
ಕೃಷಿಕರಿಗೆ ಸರ್ಕಾರದ ಎಲ್ಲ ಘೋಷಣೆಗಳು ಅನುಕೂಲವಾದರೂ ಯುವಕರು ಕೃಷಿಯತ್ತ ಆಸಕ್ತಿ ವಹಿಸದಿದ್ದರೆ ಸಹಕಾರಿ ಕ್ಷೇತ್ರ ದುರ್ಬಲವಾಗುತ್ತದೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
18ನೇ ವಯಸ್ಸಿಗೆ ಮತದಾನ ಹಕ್ಕು ನೀಡಿದ್ದು ರಾಜೀವ್ ಗಾಂಧಿ: ಜಗದೀಪ
ದೇಶದ ಶಕ್ತಿ ಯುವಕರು ಎಂದು ನಂಬಿದ್ದ ರಾಜೀವ್ ಗಾಂಧಿಯವರು ತಮ್ಮ ಆಡಳಿತಾವಧಿಯಲ್ಲಿ ದೇಶದ ಯುವಕರಿಗೆ 21ನೇ ವಯಸ್ಸಿನ ಬದಲಾಗಿ, ಕೇವಲ 18ನೇ ವಯಸ್ಸಿಗೆ ಮತದಾನದ ಹಕ್ಕನ್ನು ನೀಡುವ ಮೂಲಕ ಲೋಕಸಭೆಯಲ್ಲಿ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದ್ದರು.
< previous
1
...
300
301
302
303
304
305
306
307
308
...
453
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್