• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೂನ್ಯ ಸಾಧಕ ರಾಜ್ಯ ಸರ್ಕಾರ: ಕಾಗೇರಿ
ಸಂವಿಧಾನಬದ್ಧವಾಗಿ ಆಯ್ಕೆಯಾದ ಸರ್ಕಾರವೊಂದರ ಮೊದಲ ಜವಾಬ್ದಾರಿ ಜನರ ಜೀವ ರಕ್ಷಣೆ ಮತ್ತು ಆಸ್ತಿ ರಕ್ಷಣೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಇದರಲ್ಲೇ ವಿಫಲವಾಗಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಕಲಾವಿದರಿಂದಲೇ ಯಕ್ಷಗಾನದ ಅಭ್ಯುದಯ: ವಿ.ಎಂ. ಭಟ್ಟ
ಸಂಘಟನೆಗಳು ತನ್ನ ಉದ್ದೇಶಕ್ಕೆ ಬದ್ಧವಾಗಿ ಕಾರ್ಯಕ್ರಮ ಆಯೋಜಿಸಿದಾಗ ಆ ಕ್ಷೇತ್ರಕ್ಕೆ ಸೂಕ್ತ ಗೌರವ ದೊರೆಯುತ್ತದೆ. ಅದನ್ನು ಅನಂತ ಯಕ್ಷಕಲಾ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿದೆ.
ಭಟ್ಕಳದಲ್ಲಿ ಭಾರಿ ಗಾಳಿಗೆ 8 ಮನೆಗಳಿಗೆ ಹಾನಿ
ತಾಲೂಕಿನಲ್ಲಿ ಬುಧವಾರ ರಾತ್ರಿಯ ಭಾರಿ ಗಾಳಿ ಮಳೆಗೆ ಪಟ್ಟಣದ ಮಣ್ಕುಳಿಯಲ್ಲಿರುವ ಮೋಹನ ಮಾಸ್ತಪ್ಪ ನಾಯ್ಕ ಅವರ ಮನೆಯ ಚಾವಣಿ ಕುಸಿದು ಸಂಪೂರ್ಣ ಹಾನಿಯಾಗಿದೆ.
ಕೋಮಾರಪಂತ ವಿದ್ಯಾವರ್ಧಕ ಸಂಘದಿಂದ ಪ್ರತಿಭಾ ಪುರಸ್ಕಾರ
ಹಟ್ಟಿಕೇರಿಯ ಜೆಸಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಮುಖ್ಯಾಧ್ಯಾಪಕಿ ಮಂಜುಳಾ ಕಿರಣ ನಾಯ್ಕ ಸ್ಫೂರ್ತಿ ಪುಸ್ತಕ ಬಿಡುಗಡೆಗೊಳಿಸಿದರು.
ಪ್ರೀತಮ್‌ ಆತ್ಮಹತ್ಯೆ ಪ್ರಕರಣ ಸಮಗ್ರ ತನಿಖೆಗೆ ಆಗ್ರಹ
ಪ್ರೀತಮ್ ಪ್ರಕಾಶ ಪಾಲನಕರ ಆತ್ಮಹತ್ಯೆ ಪ್ರಕರಣದ ಸಂಬಂಧ ಅತಿ ಶೀಘ್ರವಾಗಿ ಸಮಗ್ರ ತನಿಖೆ ಮಾಡಿ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ಮೂಲಕ ಸಮಾಜದಲ್ಲಿ ಹಂತಕರದಿಂದ ನಡೆಯುವ ಅಹಿತಕರ ಘಟನೆಗಳನ್ನು ತಡೆಯುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ಕಾಶ್ಯಪ ಪರ್ಣಕುಟಿ ಅವರದ್ದು ಸಾರ್ಥಕ್ಯ ಜೀವನ: ಪ್ರಮೋದ ಹೆಗಡೆ
ಮನುಷ್ಯ ತನ್ನ ಬದುಕಿನ ಜೀವನದುದ್ದಕ್ಕೂ ಪ್ರಪಂಚದಿಂದ ಕಲಿಯುವುದು, ಅನುಭವಿಸುವುದು ಬಹಳಷ್ಟಿದೆ. ಆದರೆ ತನ್ನನ್ನು ತಾನು ಕಂಡುಕೊಳ್ಳುವ ಆತ್ಮಾನುಸಂಧಾನವೂ ಅಗತ್ಯವಾಗಿದೆ.
ಭಟ್ಕಳದಲ್ಲಿ ಮ‍ಳೆಯ ಅವಾಂತರ
ಪಟ್ಟಣದ ಕೋಟೇಶ್ವರ ನಗರದಲ್ಲಿರುವ ದಂಡಿನದುರ್ಗಾ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದರಿಂದ ನೀರು ಹೊರ ಹಾಕಲು ಕಮಿಟಿಯ ಸದಸ್ಯರು ಹರಸಾಹಸ ಪಟ್ಟರು.
ಉತ್ತರ ಕನ್ನಡ : ಫಸಲ್ ಬಿಮಾ ಯೋಜನೆಯಡಿ 44.34 ಕೋಟಿ ಬಿಡುಗಡೆ
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯ ರೈತರಿಗೆ ₹44 ಕೋಟಿಗಳಿಗೂ ಅಧಿಕ ಮೊತ್ತದ ವಿಮಾ ಮೊತ್ತ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದೆ.
ಕೃಷಿಯಿಂದ ದೂರವಾದರೆ ಹಳ್ಳಿಗಳು ಬರಿದು: ಸ್ವರ್ಣವಲ್ಲೀ ಶ್ರೀ
ಕೃಷಿಕರಿಗೆ ಸರ್ಕಾರದ ಎಲ್ಲ ಘೋಷಣೆಗಳು ಅನುಕೂಲವಾದರೂ ಯುವಕರು ಕೃಷಿಯತ್ತ ಆಸಕ್ತಿ ವಹಿಸದಿದ್ದರೆ ಸಹಕಾರಿ ಕ್ಷೇತ್ರ ದುರ್ಬಲವಾಗುತ್ತದೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
18ನೇ ವಯಸ್ಸಿಗೆ ಮತದಾನ ಹಕ್ಕು ನೀಡಿದ್ದು ರಾಜೀವ್ ಗಾಂಧಿ: ಜಗದೀಪ
ದೇಶದ ಶಕ್ತಿ ಯುವಕರು ಎಂದು ನಂಬಿದ್ದ ರಾಜೀವ್ ಗಾಂಧಿಯವರು ತಮ್ಮ ಆಡಳಿತಾವಧಿಯಲ್ಲಿ ದೇಶದ ಯುವಕರಿಗೆ 21ನೇ ವಯಸ್ಸಿನ ಬದಲಾಗಿ, ಕೇವಲ 18ನೇ ವಯಸ್ಸಿಗೆ ಮತದಾನದ ಹಕ್ಕನ್ನು ನೀಡುವ ಮೂಲಕ ಲೋಕಸಭೆಯಲ್ಲಿ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದ್ದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 453
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved