• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅಗತ್ಯವಿಲ್ಲದವರು ಹಿಂದಿರುಗಿಸಲಿ: ಸಚಿವ ಮಂಕಾಳ ವೈದ್ಯ

ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳನ್ನು, ಆರ್ಥಿಕವಾಗಿ ಮೇಲ್ವರ್ಗದಲ್ಲಿರುವ ಜನರು ಪಡೆಯುತ್ತಿದ್ದಲ್ಲಿ ಅದನ್ನು ಸ್ವಯಂಪ್ರೇರಣೆಯಿಂದ ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಅರ್ಹ ವ್ಯಕ್ತಿಗಳಿಗೆ ಯೋಜನೆಯ ಪ್ರಯೋಜನ ದೊರೆಯುವಂತೆ ಮಾಡಬೇಕು

ಬಿಜೆಪಿಯಲ್ಲಿ ಶಿಸ್ತು ಮಾಯ: ಹೆಬ್ಬಾರ
ಉತ್ತರಕನ್ನಡ ಜಿಲ್ಲೆಯಲ್ಲಿ ರಾಮಕೃಷ್ಣ ಹೆಗಡೆ ನಂತರ ಮತ್ತೆ ಮುಖ್ಯಮಂತ್ರಿ ಸ್ಥಾನ ಬರುತ್ತದೆ ಎಂದರೆ ಸಂತೋಷ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಮಹಾಬಲೇಶ್ವರ ಮಂದಿರದಲ್ಲಿ ವಿಶೇಷ ಪೂಜೆ
ಗೋವಾ, ಮಹಾರಾಷ್ಟ್ರದಿಂದ ಬಂದ ಭಕ್ತರು ಬೆಳಗ್ಗೆ ದೇವರ ದರ್ಶನ ಪಡೆದು ಮಧ್ಯಾಹ್ನ ವಾಪಸ್‌ ಆಗಿದ್ದು, ಪ್ರತಿ ಬಾರಿ ಶ್ರಾವಣ ಮಾಸ ಬಂದರೆ ಜನರಿಂದ ತುಂಬುತ್ತಿದ್ದ ಕ್ಷೇತ್ರದಲ್ಲಿ ದಾಖಲೆ ಪ್ರಮಾಣದಲ್ಲಿ ಇಳಿಮುಖಗೊಂಡಿತ್ತು.
ಬಾವಿಗೆ ಬಿದ್ದು ಚಿರತೆ ಸಾವು
ಬಾವಿಯಲ್ಲಿ ಚಿರತೆ ಬಿದ್ದಿರುವುದು ಕಾಣಿಸುತ್ತಿದ್ದಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಇಲಾಖೆಯ ಸಿಬ್ಬಂದಿ ಮೇಲಕ್ಕೆತ್ತಿ ಚಿರತೆಯ ಶವ ಪರೀಕ್ಷೆಗೆ ಕಳುಹಿಸಿದ್ದಾರೆ.
ಕಿತ್ರೆಯಲ್ಲಿ ತೋಟಕ್ಕೆ ಉರುಳಿ ಬಿದ್ದ ಬೃಹತ್ ಬಂಡೆ
ರಾತ್ರಿ ಹೊತ್ತಿನಲ್ಲಿ ಬಂಡೆ ಉರುಳಿ ಬಿದ್ದಿದ್ದರಿಂದ ಏನೂ ಆಗಿಲ್ಲ. ಹಗಲು ಹೊತ್ತಿನಲ್ಲಿ ರಸ್ತೆ ಮೇಲೆ ಜನರು ತಿರುಗಾಡುತ್ತಿದ್ದು, ಈ ಸಂದರ್ಭದಲ್ಲಿ ಬಂಡೆ ಎಲ್ಲಾದರೂ ಉರುಳಿ ಬಿದ್ದಿದ್ದರೆ ಅಪಾಯ ಉಂಟಾಗುವ ಸಾಧ್ಯತೆ ಇತ್ತು.
ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: ಮೂವರ ಮೇಲೆ ಪ್ರಕರಣ ದಾಖಲು
ಮುರ್ಡೇಶ್ವರ ಸಬ್ ಇನ್ಸಪೆಕ್ಟರ್ ಶಿವಕುಮಾರ ಎಸ್.ಆರ್. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸುಪಾ ಹಿನ್ನೀರು, ಮಳೆಯಿಂದ ರಸ್ತೆ ಸಂಚಾರ ಕಡಿತ
ಜನರಿಗೆ ಮನೆಯಿಂದ ಹೊರಗೆ ಹೋಗದ ಸ್ಥಿತಿ ನಿರ್ಮಾಣವಾಗಿದೆ. ಹಲವು ದಿನಗಳಿಂದ 150 ಮಿಮೀಗಿಂತ ಹೆಚ್ಚು ಮಳೆ ಪ್ರತಿದಿನ ಬೀಳುತ್ತಿದ್ದು, ಜನರು ಸರಿಯಾದ ವ್ಯವಸ್ಥೆ ಇಲ್ಲದೇ ಹೈರಾಣಾಗಿದ್ದಾರೆ.
ಅನುದಾನ ಹಂಚಿಕೆಯಲ್ಲಿ ತಾರತಮ್ಯ ಜಾಲಿ ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರ ಧರಣಿ
ಜಾಲಿ ಪಟ್ಟಣ ಪಂಚಾಯಿತಿಯಲ್ಲಿ ಕಾಮಗಾರಿಯ ಕ್ರಿಯಾಯೋಜನೆ ಮಾಡುವ ಸಂದರ್ಭದಲ್ಲಿ ನಮಗೆ ಮಾಹಿತಿ ನೀಡುವುದಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಮುಂದೆ ನೀಡಲಾಗುವುದು ಎಂಬ ಸಬೂಬು ಹೇಳಲಾಗುತ್ತಿದೆ ಎಂದು ಪಪಂ ಸದಸ್ಯರು ಆರೋಪಿಸಿದರು.
ಪ್ರಕೃತಿ ಭಗವಂತನ ಸೃಷ್ಟಿ, ಅದನ್ನು ಆರಾಧಿಸಿ: ಶ್ರೀಲತಾ ರಾಜೀವ
ನಮ್ಮ ಜೀವನ ಅತ್ಯಂತ ಮೌಲ್ಯವಾದದ್ದು. ನಾವು ಕೆಲವೇ ಕೆಲಸಗಳಿಗೆ ಸೀಮಿತವಾಗದೆ ಗಿಡ ನೆಟ್ಟು ಬೆಳೆಸುವ ಮಹತ್ವ ಅರಿಯಬೇಕು.
ವೈದಿಕರು ಸನ್ಮಾರ್ಗದ ಪ್ರವರ್ತಕರಾಗಬೇಕು: ರಾಘವೇಶ್ವರ ಶ್ರೀ
ವೇದಗಳು ತೋರುವ ದಾರಿಯಲ್ಲಿ ಮುನ್ನಡೆಬೇಕು. ಆ ಮೂಲಕ ನಾವು ಬದುಕು ಕಟ್ಟಿಕೊಳ್ಳಬೇಕು. ಅದನ್ನು ಚಾಚೂ ತಪ್ಪದೇ ಆಚರಿಸುವುದು ಈಶ್ವರನ ಸೇವೆ. ವೈದಿಕರು ಗೃಹಸ್ಥರಲ್ಲಿ ಧಾರ್ಮಿಕ ಭಾವನೆ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
  • < previous
  • 1
  • ...
  • 300
  • 301
  • 302
  • 303
  • 304
  • 305
  • 306
  • 307
  • 308
  • ...
  • 547
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved