• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾರ್ಸಿಕಟ್ಟಾ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಕಾರ್ಯಕ್ರಮದಲ್ಲಿ ಶಾಲೆಗೆ ವಿವಿಧ ರೀತಿಯಲ್ಲಿ ಸಹಕಾರ ನೀಡಿದ ಶ್ರೀಪಾದ ಹೆಗಡೆ ಬಕ್ಕೆಮನೆ ಅವರನ್ನು ಸನ್ಮಾನಿಸಲಾಯಿತು.
ದೇಶದ ಎಲ್ಲ ಭಾಷೆಗಳ ಮೇಲೂ ಸಂಸ್ಕೃತದ ಪ್ರಭಾವ: ವಿ. ಗೋಪಾಲಕೃಷ್ಣ ಭಟ್ಟ
ಪ್ರಾಚೀನ ಕಾಲದಲ್ಲಿ ಸಂಸ್ಕೃತ ವ್ಯಾವಹಾರಿಕ ಭಾಷೆಯಾಗಿತ್ತು ಎಂಬುದನ್ನು ತಿಳಿದಿದ್ದೇವೆ. ಯಾರೋ ಅನನುಭವಿಗಳು ಸಂಸ್ಕೃತ ಮೃತಭಾಷೆ ಎಂದಿರಬಹುದು. ಅದು ಅಮೃತ ಭಾಷೆ ಎಂದು ಗೋಪಾಲಕೃಷ್ಣ ಭಟ್ಟ ತಿಳಿಸಿದರು.
ಪೂರ್ವಜನ್ಮದ ದುಷ್ಕರ್ಮ ಫಲ ರೋಗ: ರಾಘವೇಶ್ವರ ಶ್ರೀ
ಜ್ಯೋತಿಷ್ಯಶಾಸ್ತ್ರದಲ್ಲಿ ಔಷಧ ತಯಾರಿಸುವ ವಿಧಾನವನ್ನು ಕೂಡಾ ವಿವರಿಸಲಾಗಿದೆ. ಗೃಹಗಳು ಪ್ರಕೃತಿ. ಇದರ ಮೂಲಕ ರೋಗನಿರ್ಣಯ ಮತ್ತು ಚಿಕಿತ್ಸಾ ನಿರ್ಣಯವನ್ನೂ ಮಾಡಬಹುದು ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಜಿಲ್ಲೆಯ ವೈದ್ಯಕೀಯ ವ್ಯವಸ್ಥೆ ಇನ್ನಷ್ಟು ಉತ್ತಮವಾಗಿರಲಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ತಂಬಾಕು ಉತ್ಪನ್ನಗಳ ವ್ಯಾಪಾರಕ್ಕಾಗಿ ರೂಪಿಸಿರುವ ಪ್ರತ್ಯೇಕ ಪರವಾನಗಿ ನೀತಿಯನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಡಿಸಿ ಲಕ್ಷ್ಮೀಪ್ರಿಯಾ ತಿಳಿಸಿದರು.
ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪ್ರತಿಭಾ ಕಾರಂಜಿ ಪೂರಕ: ಶಾಸಕ ಭೀಮಣ್ಣ
ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳುವಂತೆ ಮಾಡುವ ಹಾಗೂ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಸರ್ಕಾರ ರೂಪಿಸಿದ ಕಾರ್ಯಕ್ರಮವೇ ಪ್ರತಿಭಾ ಕಾರಂಜಿ.
ಜಿಲ್ಲೆಯಲ್ಲಿ ವಿಘ್ನೇಶ್ವರನ ಸ್ವಾಗತಕ್ಕೆ ಸಿದ್ಧತೆ
ಜಿಲ್ಲೆಯಲ್ಲಿ ಜೇಡಿಮಣ್ಣಿನಿಂದ ಪರಿಸರಸ್ನೇಹಿ ಗಣಪತಿ ಮೂರ್ತಿಗಳನ್ನು ತಯಾರಿಸುವುದು ವಿಶೇಷ. ಇಲ್ಲಿ ಸಾಂಪ್ರದಾಯಿಕವಾಗಿ ಪರಿಸರಸ್ನೇಹಿ ವಿಗ್ರಹಗಳನ್ನು ತಯಾರಿಸಲಾಗುತ್ತಿದೆ.
ಯುವಜನತೆ ಎಚ್‌ಐವಿ ಬಗ್ಗೆ ಜಾಗೃತರಾಗಲಿ: ಪ್ರಕಾಶ ರಜಪೂತ
ಯುವಜನತೆ ಎಚ್‌ಐವಿ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಬೇಕು. ಇದರ ಬಗ್ಗೆ ಮಾತನಾಡಲು ಯಾವುದೇ ಮುಜುಗರ ಬೇಡ ಎಂದು ಪ್ರಕಾಶ ರಜಪೂತ ತಿಳಿಸಿದರು.
ಹೂಳಿನಲ್ಲಿ ಸಿಲುಕಿದ ಬೋಟ್‌, ಮೀನುಗಾರರ ರಕ್ಷಣೆ
ಈ ಹಿಂದೆಯು ಅನೇಕ ಬೋಟ್‌ಗಳು ಅಳಿವೆಗೆ ಸಿಲುಕಿ ಹಾನಿಯಾಗಿದೆ. ಅಳಿವೆಯ ಹೂಳು ತೆಗೆದು ಮೀನುಗಾರರಿಗೆ ಅನೂಕೂಲ ಮಾಡಿಕೊಡಬೇಕೆನ್ನುವ ಆಗ್ರಹ ಕೇಳಿಬಂದಿದೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ: ಕಾವ್ಯಾರಾಣಿ
ಸಾರ್ವಜನಿಕ ರಸ್ತೆಯಲ್ಲಿ ಗಣೇಶ ಮಂಟಪ ನಿರ್ಮಿಸುವಂತಿಲ್ಲ. ಅಗ್ನಿ ಅವಘಡ ಉಂಟಾಗದಂತೆ ಆಯಾ ಗಣೇಶ ಮಂಡಳಿಯು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂದು ಎಸಿ ಕಾವ್ಯಾರಾಣಿ ತಿಳಿಸಿದರು.
ಧ್ಯಾನದಿಂದ ಆತ್ಮಜಾಗೃತಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
ಧ್ಯಾನದಿಂದ ಮನಸ್ಸಿನಲ್ಲಿ ನಿಷ್ಕಲ್ಮಶ ಭಾವನೆ ಉಂಟಾಗುತ್ತದೆ. ಹೀಗಾಗಿ ದಿನಂಪ್ರತಿ ಒಂದೆರಡು ಗಂಟೆಯಾದರೂ ಧ್ಯಾನ ಮಾಡಬೇಕು ಎಂದು ಬ್ರಹ್ಮಾನಂದ ಸರಸ್ವತಿ ಶ್ರೀಗಳು ತಿಳಿಸಿದರು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 547
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved