• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ
ದ್ವೇಷದ ರಾಜಕಾರಣಕ್ಕೆ ಬಿಜೆಪಿ ಪಾದಯಾತ್ರೆ ನಡೆಸಿಲ್ಲ. ಹಗರಣದ ಕುರಿತು ತನಿಖೆಯಾಗಿ ಶಿಕ್ಷೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ರಾಮಕೃಷ್ಣ ಹೆಗಡೆ ಅಪ್ಪಟ ಜಾತ್ಯತೀತವಾದಿ: ಮಹಾಬಲಮೂರ್ತಿ
ರಾಮಕೃಷ್ಣ ಹೆಗಡೆಯವರು ರಾಜಕೀಯದಲ್ಲಿ ಪ್ರಭಾವಿಗಳಾಗಿದ್ದಾಗ ವಿವಿಧ ರಂಗದಲ್ಲಿದ್ದ, ವಿವಿಧ ಧರ್ಮಗಳ, ಜಾತಿಯ ಮತ್ತು ವೈಚಾರಿಕತೆಯ ಪ್ರತಿಭೆಗಳನ್ನು ರಾಜಕಾರಣದಲ್ಲಿ ಬೆಳೆಸಿದರು.
ಕಾರವಾರದ ಜಿಲ್ಲಾ ಕಾರಾಗೃಹದಲ್ಲಿ ತಂಬಾಕಿಗಾಗಿ ಕೈದಿಗಳ ಮಧ್ಯೆ ಮಾರಾಮಾರಿ : ಆಸ್ಪತ್ರೆಗೆ ದಾಖಲು
ಪರಸ್ಪರ ಬಡಿದಾಡಿಕೊಂಡ ಮುಜಾಮಿಲ್ ಹಾಗೂ ಪರಾನ್, ಮಾದಕ ವಸ್ತುಗಳ ಸಾಗಾಟ ಹಾಗೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದರು.
ಶಾಂತಿಯುತ ಗಣೇಶೋತ್ಸವ ಆಚರಿಸಲು ಕೆ.ಎಲ್. ಗಣೇಶ ಮನವಿ
ಸಾರ್ವಜನಿಕ ಗಣಪತಿ ಇಡುವಂತಹ ಸಂಘಟನೆಗಳು ಆದಷ್ಟು ಪೊಲೀಸ್ ಇಲಾಖೆಯು ನೀಡಿದ ಸಮಯದಲ್ಲೆ ವಿಸರ್ಜನೆ ಮಾಡುವುದರಿಂದ ಎಲ್ಲರಿಗೂ ಉತ್ತಮ ಎಂದು ಶಿರಸಿ ಡಿಎಸ್‌ಪಿ ಕೆ.ಎಲ್. ಗಣೇಶ ತಿಳಿಸಿದರು.
ಹಳಿಯಾಳದಲ್ಲಿ ಪೈಗಂಬರ್ ವಿರುದ್ಧ ಹೇಳಿಕೆ ಖಂಡಿಸಿ ಪ್ರತಿಭಟನೆ
ಈ ಹೇಳಿಕೆ ಧಾರ್ಮಿಕ ಸಮುದಾಯಗಳ ಮಧ್ಯೆ ಶತ್ರುತ್ವ ಹುಟ್ಟಿಸುತ್ತಿವೆ. ಕೂಡಲೇ ರಾಮಗಿರಿ ಮಹಾರಾಜರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ರಾಮಕೃಷ್ಣ ಹೆಗಡೆ ಮೌಲ್ಯಾಧಾರಿತ ರಾಜಕಾರಣಿ: ರಾಘವೇಂದ್ರ
ಮೌಲ್ಯಾಧಾರಿತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ. ರಾಮಕೃಷ್ಣ ಹೆಗಡೆ ಅವರ ತತ್ವಾದರ್ಶಗಳು ನಮಗೆಲ್ಲರಿಗೂ ಆದರ್ಶವಾಗಿದೆ.
ಪಾಪದಿಂದ ಮುಕ್ತಿ ಪಡೆಯಲು ಧರ್ಮಾಚರಣೆ ಅಗತ್ಯ: ಸ್ವರ್ಣವಲ್ಲೀ ಶ್ರೀ
ಪುಣ್ಯದ ಕೆಲಸಗಳಿಗೆ ಹೆಚ್ಚು ಒತ್ತು ಕೊಟ್ಟು ಅದನ್ನು ಸಂಪಾದಿಸಿಕೊಳ್ಳಬೇಕು. ಹಾಗೆ ಪಾಪವನ್ನು ಕೂಡ ಬಹಳ ಪ್ರಯತ್ನ ಹಾಕಿ ತಪ್ಪಿಸಿಕೊಳ್ಳಬೇಕು ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಮಾರುಕೇರಿಯಲ್ಲಿ ಕೋಣಾರ ವಲಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಪ್ರತಿಯೊಬ್ಬರಲ್ಲೂ ಕ್ರೀಡಾ ಮನೋಭಾವ ಹೆಚ್ಚಬೇಕು. ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆ ಅನಾವರಣಗೊಳ್ಳಲು ಇಂತಹ ಕ್ರೀಡಾಕೂಟ ಸಹಕಾರಿಯಾಗಿದೆ.
ಇತರರಿಗೆ ತೊಂದರೆಯಾಗದಂತೆ ಹಬ್ಬ ಆಚರಿಸಲು ಮನವಿ
. ವಿಜೃಂಭಣೆಗಿಂತ ಭಕ್ತಿಗೆ ಪ್ರಾಧಾನ್ಯತೆ ನೀಡುವಂತಿರಲಿ. ಅಲ್ಲದೇ, ಪಟಾಕಿ ಬಳಕೆ ಸಾಧ್ಯವಿದ್ದಷ್ಟು ಕಡಿಮೆಯಿರಲಿ ಎಂದು ತಹಸೀಲ್ದಾರ್ ಅಶೋಕ ಭಟ್ಟ ತಿಳಿಸಿದರು.
ದಿ. ರಾಜು ತಾಂಡೇಲರ ಹೆಸರು ಅಜರಮರವಾಗಲಿ: ರೂಪಾಲಿ ನಾಯ್ಕ
ರಾಜು ತಾಂಡೇಲ್ ಅವರು ಸಮಾಜದಲ್ಲಿ ಅಪರೂಪದ ವ್ಯಕ್ತಿತ್ವ ಹೊಂದಿದವರು ಎಂದು ಮಾಜಿ ಶಾಸಕಿ ರೂಪಾಲಿ ನಾಯ್ಕ ತಿಳಿಸಿದರು.
  • < previous
  • 1
  • ...
  • 304
  • 305
  • 306
  • 307
  • 308
  • 309
  • 310
  • 311
  • 312
  • ...
  • 547
  • next >
Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved