• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಕಚೇರಿಗಳಲ್ಲಿ ಏಜೆಂಟರ ಹಾವಳಿ ಹೆಚ್ಚಳ: ಆರೋಪ
ತಾಲೂಕಿನಲ್ಲಿ ಹಲವು ಇಲಾಖೆಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಏಜೆಂಟರ ಕಾಟ ಹೆಚ್ಚಾಗಿದೆ. ಅದರಲ್ಲೂ ಕಂದಾಯ ವಿಭಾಗದಲ್ಲಂತೂ ಏಜೆಂಟರ ಹೊರತು ಕೆಲಸ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಸಭೆಯಲ್ಲಿ ಪ್ರಮುಖವಾಗಿ ಕೇಳಿಬಂತು.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಂಗವಿಕಲ ವಿದ್ಯಾರ್ಥಿ ಹರ್ಷ ಉತ್ತಮ ಸಾಧನೆ
ಪ್ರಸಕ್ತ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಹರ್ಷ 488 ಅಂಕ(ಶೇ. 79) ಪಡೆದು ನ್ಯೂನತೆ ಮೀರಿ ಸಾಧನೆಗೈದಿದ್ದಾನೆ.
ಹೆದ್ದಾರಿ ಕಾಮಗಾರಿ ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ: ಡಿಸಿ ಗಂಗೂಬಾಯಿ
ಕಾರವಾರ, ಮಾಜಾಳಿ ಮತ್ತು ನೌಕಾ ನೆಲೆ ಬಳಿ ಮಳೆಗಾಲದಲ್ಲಿ ತಗ್ಗು ಪ್ರದೇಶಗಳಲ್ಲಿನ ಸಾರ್ವಜನಿಕರ ಮನೆಗಳಿಗೆ ನೀರು ನುಗ್ಗಿ ತೀವ್ರ ತೊಂದರೆಯಾಗುತ್ತಿದ್ದು, ಈ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸುವಂತೆ ಡಿಸಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
ಶಾಲಾ ಕೊಠಡಿ ಮೇಲೆ ಬಿದ್ದ ಮರ: ತಪ್ಪಿದ ಅವಘಡ
ಗುರುವಾರ ಮಧ್ಯಾಹ್ನ ಗಾಳಿಮಳೆಗೆ ಈ ಮರ ಬಿದ್ದಿದ್ದು, ಎರಡು ಕೊಠಡಿಗಳ ಚಾವಣಿ ಹಾಗೂ ಗೋಡೆಗೆ ಹಾನಿಯಾಗಿದೆ.
ಬೇಸಿಗೆ ರಜೆಯಲ್ಲಿ ಪರಿಹಾರ ತರಗತಿ ನಡೆಸುವುದಕ್ಕೆ ಐಟಾ ಆಕ್ಷೇಪ
ಅಧಿಕಾರಿಗಳು ನಮ್ಮ ಮನವಿಯನ್ನು ಪರಿಗಣಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸನ್ನು ಖಾತ್ರಿಪಡಿಸುವ ಜತೆಗೆ ಶಿಕ್ಷಕರ ಹಿತವನ್ನು ಎತ್ತಿ ಹಿಡಿಯುವ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಐಟಾದ ರಾಜ್ಯಾಧ್ಯಕ್ಷ ಎಂ.ಆರ್. ಮಾನ್ವಿ ಆಗ್ರಹಿಸಿದ್ದಾರೆ.
ಬಾಲಕಿ ಮೇಲೆ ವೃದ್ಧನಿಂದ ಲೈಂಗಿಕ ದೌರ್ಜನ್ಯ: ದೂರು
ಹೆಗ್ಗಾರದ ಕೃಷ್ಣ ಶಿವರಾಮ ಭಟ್ಟ ಬಂಧಿತ ಆರೋಪಿ. ಆರೋಪಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಐಎನ್ಎಸ್ ಚಾಪೆಲ್, ಟುಪಲೇವ್ ದರ್ಶನ ಭಾಗ್ಯ ಪ್ರವಾಸಿಗರಿಲ್ಲ
ಚಾಪೆಲ್, ಟುಪಲೇವ್ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದರೆ ನೌಕೆ, ವಿಮಾನವನ್ನು ನೋಡಲು, ಕಾರ್ಯಾಚರಣೆ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುತ್ತಿತ್ತು.
ಖಾರ್‌ಲ್ಯಾಂಡ್ ಕಾಮಗಾರಿ ಕಳಪೆ: ಆರೋಪ
ಈ ಕಾಮಗಾರಿಗೆ ಸಂಬಂಧಪಟ್ಟ ಅಧಿಕೃತ ಅಂದಾಜು ತಯಾರಿಸಿದ್ದು, ಆದರೆ ಅಂದಾಜಿಗೆ ವಿರುದ್ಧವಾದ ಕೆಲಸಗಳೇ ಈ ಕಾಮಗಾರಿಯಲ್ಲಿ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಅರೆಬರೆ ರಾಜ ಕಾಲುವೆ ಹೂಳೆತ್ತುವ ಕಾಮಗಾರಿ ವಿರೋಧಿಸಿ ಪ್ರತಿಭಟನೆ
ಹೂಳು ತೆಗೆಯುವ ಸಲುವಾಗಿ ಹಳ್ಳಕ್ಕೆ ಮಣ್ಣು ತುಂಬಿ ಯಂತ್ರ ಇಳಿಸಿದ್ದು, ನಂತರ ಕೆಲಸ ನಿಲ್ಲಿಸಿ ನಾಪತ್ತೆಯಾಗಿದ್ದಾರೆ ಎಂದು ಜನರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಉದ್ಯಮಿ ಪ್ರೀತಮ್ ಪಾಲನಕರ ಆತ್ಮಹತ್ಯೆ
ಪ್ರೀತಮ್ ಪಾಲನಕರ ಕಳೆದ 6 ತಿಂಗಳಿನಿಂದ ಯಾವುದೋ ವಿಚಾರವನ್ನು ಮನಸ್ಸಿಗೆ ಹಚ್ಚಿಕೊಂಡು ಒತ್ತಡದಿಂದ ಇದ್ದನು. ಮೇ ೧೫ರಂದು ಬೆಳಗ್ಗೆ 10.30 ಗಂಟೆಗೆ ಮಲಗುವ ಕೋಣೆಯ ಸೀಲಿಂಗ್ ಫ್ಯಾನ್‌ಗೆ ಬಿಳಿ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
  • < previous
  • 1
  • ...
  • 305
  • 306
  • 307
  • 308
  • 309
  • 310
  • 311
  • 312
  • 313
  • ...
  • 452
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved