• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಕನ್ನಡ ಶಾಲೆ ಎಂಬ ಕೀಳರಿಮೆ ಬೇಡ: ವಿನಾಯಕ ಹೆಗಡೆ
ಹಳಿಯಾಳ ಪಟ್ಟಣದ ಕೆ.ಎಲ್.ಎಸ್. ಸಂಸ್ಥೆಯ ವಿಡಿಐಟಿ ಮಹಾವಿದ್ಯಾಲಯದ ಸಂಸ್ಥಾಪನಾ ದಿನದ ನಿಮಿತ್ತ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಉಪಾಧ್ಯಕ್ಷ ವಿನಾಯಕ ಹೆಗಡೆ ಅವರು ಹಳಿಯಾಳ ತಾಲೂಕಿನ ಪ್ರೌಢಶಾಲಾ, ಪದವಿಪೂರ್ವ ಮತ್ತು ಪದವಿ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದರು.
ಮಾತೆಯರು ಪ್ರಕೃತಿಯ ಪ್ರತೀಕ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನ್ಕುಳಿಯಲ್ಲಿ ನಡೆಯುತ್ತಿರುವ ಶಂಕರ ಪಂಚಮೀ ಉತ್ಸವದ ಮಾತೃತ್ವಮ್ ಸಮಾವೇಶ, ದಾನಿಗಳಿಗೆ ದಾನಮಾನ ಅನುಗ್ರಹ ಕಾರ್ಯಕ್ರಮ ನಡೆಯಿತು.
ಬತ್ತ, ಗೋವಿನ ಜೋಳ ಬೆಳೆದ ಜಿಲ್ಲೆಯ ರೈತರಿಗೆ ₹೪೧ ಕೋಟಿ ವಿಮಾ ಪರಿಹಾರ
ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕಿಗೆ ೨೦೨೩-೨೪ನೇ ಸಾಲಿನ ಬತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿಯ ವಿಮೆಯ ಸುಮಾರು ₹೪೧ ಕೋಟಿ ಜಮಾ ಆಗಿದೆ. ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಪರಿಹಾರದ ಮೊತ್ತವನ್ನು ಶೀಘ್ರವಾಗಿ ವರ್ಗಾಯಿಸಲಾಗುತ್ತದೆ ಎಂದು ಕೆಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ಸಮಾಜದ ಋಣ ತೀರಿಸುವ ಸೌರಭದ ಕಾರ್ಯ ಮಾದರಿ: ನಾ. ಸೋಮೇಶ್ವರ
ಕುಮಟಾ ಸೌರಭ ಸಂಸ್ಥೆಯ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಪಂ. ಗಣಪತಿ ಭಟ್ ಹಾಸಣಗಿ ಅವರನ್ನು ಸನ್ಮಾನಿಸಲಾಯಿತು. ಕುಮಟಾ ಹವ್ಯಕ ಸಭಾ ಮಂಟಪದಲ್ಲಿ ದಿನವಿಡೀ ವೈವಿಧ್ಯಮಯ ಸಂಗೀತ-ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಅರಬೈಲ್ ಘಟ್ಟಗಳಲ್ಲಿ ಹೆಚ್ಚುತ್ತಿರುವ ಅಪಘಾತ, ಡಿವೈಡರ್‌ಗಳೇ ಕಾರಣ
ಅತ್ಯಂತ ಅಪಾಯಕಾರಿ ಘಟ್ಟ ಎಂದು ಗುರುತಿಸಲಾಗಿರುವ ರಾಷ್ಟ್ರೀಯ ಹೆದ್ದಾರಿಯ ೬೩ರ ಅರಬೈಲ್ ಘಟ್ಟದ ತಿರುವಿನಲ್ಲಿ ಕಾಂಕ್ರೀಟ್‌ ಡಿವೈಡರ್‌ ಅಳವಡಿಸಲಾಗಿದ್ದು, ಅದರಿಂದಲೇ ಅಪಘಾತಗಳು ಹೆಚ್ಚುತ್ತಿವೆ ಎಂಬ ಆರೋಪ ಕೇಳಿಬಂದಿದೆ.
‘ಪ್ರೇತ ಮದುವೆ’ಗೆ ಪ್ರೇತ ವರ ಬೇಕಾಗಿದ್ದಾರೆ!

‘ಸುಮಾರು 30 ವರ್ಷಗಳ ಹಿಂದೆ ಗತಿಸಿದ ಹೆಣ್ಣು ಮಗುವಿಗೆ ಅದೇ ಜಾತಿಯ ಬೇರೆ ಗೋತ್ರದ 30 ವರ್ಷದ ಹಿಂದೆ ತೀರಿ ಹೋದ ಗಂಡು ಮಗುವಿನ ಮನೆಯವರು ಪ್ರೇತ ಮದುವೆ ಮಾಡಿಸಲು ತಯಾರಿದ್ದರೆ ಸಂಪರ್ಕಿಸಿ’ ಎಂದು ಪತ್ರಿಕೆಯಲ್ಲಿ ಇತ್ತೀಚೆಗೆ ಪ್ರಕಟವಾದ ಜಾಹಿರಾತು ಬಗೆ ಬಗೆಯ ಚರ್ಚೆಗೆ ಕಾರಣವಾಗಿದೆ.

ಕಾರವಾರ: ವಾರದ ಸಂತೆಯಲ್ಲಿ ಒಣಮೀನಿನ ಭರಾಟೆ
ಮಳೆಗಾಲದಲ್ಲಿ ಹಸಿ ಮೀನು ಹಾಗೂ ಕಾಯಿಪಲ್ಯೆಗಳ ಬೆಲೆ ಗಗನಕ್ಕೇರುವುದರಿಂದ ಖರೀದಿ ಮಾಡಿದ ಒಣಮೀನನ್ನೇ ಬಳಕೆಗೆ ಉಪಯೋಗಿಸುತ್ತಾರೆ. ಕಾರಣ ಮತ್ಸ್ಯಪ್ರಿಯರು ಮಳೆಗಾಲದ ಅವಧಿಯಲ್ಲಿ ಬಳಕೆ ಮಾಡಿಕೊಳ್ಳಲು ಒಣಮೀನು ಖರೀದಿಯನ್ನು ಮಾಡಿಕೊಳ್ಳುತ್ತಾರೆ.
ಬಿಕೋ ಎನ್ನುತ್ತಿದೆ ನೂತನ ಬಸ್‌ ಡಿಪೋ
ಡಿಪೋಗೆ ಬೇಕಾದ ಡೀಸೆಲ್ ಟ್ಯಾಂಕ್ ಹಾಗೂ ಒಳಾಂಗಣದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಬಾಕಿ ಇರುವಾಗಲೇ ತರಾತುರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಂದ ಉದ್ಘಾಟನೆ ಮಾಡಲಾಯಿತು. ಇದರಿಂದ ನಾಮಕಾವಾಸ್ತೆ ಉದ್ಘಾಟನೆಗೊಂಡಿರುವ ಬಸ್ ಡಿಪೋ ಇಂದಿಗೂ ಬೀಗ ಜಡಿದುಕೊಂಡು ಬಿಕೋ ಎನ್ನುತ್ತಿದೆ.
ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
ಕಡಕಮಣೆಯ ಕಟ್ಟಿಗೆ ತುಂಡು ಆಕಸ್ಮಾತ ತುಂಡಾಗಿದೆ. ಆಯತಪ್ಪಿ ಸುಮಾರು 40 ಅಡಿ ಎತ್ತರದ ತೆಂಗಿನ ಮರದಿಂದ ನೆಲದ ಮೇಲೆ ಬಿದ್ದಿದ್ದಾರೆ. ತಲೆ ಮತ್ತು ಮೈಯಲ್ಲಿ ಒಳಪೆಟ್ಟಾಗಿ ಮೂಗು ಮತ್ತು ಬಾಯಿಂದ ರಕ್ತ ಬಂದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ನಾಲ್ಕೂ ವೇದಗಳಿಗೂ ಗಾಯತ್ರಿ ಮಂತ್ರ ತಾಯಿ ಇದ್ದಂತೆ: ರಾಘವೇಶ್ವರ ಶ್ರೀ
ಗಾಯತ್ರಿ ಮಂತ್ರ ವೇದದ ಮೂಲ. ನಾಲ್ಕೂ ವೇದಗಳಿಗೂ ಗಾಯತ್ರಿ ಮಂತ್ರ ತಾಯಿ ಇದ್ದಂತೆ. ಇಂತಹ ಗಾಯತ್ರಿ ಮಂತ್ರವನ್ನು ಉಪಾಸನೆ ಮಾಡುವಾಗ ಅಕ್ಷರ, ಸ್ವರದಲ್ಲಿ ವ್ಯತ್ಯಾಸವಾಗದಂತೆ ಉಚ್ಚಾರವನ್ನು ಸರಿಯಾಗಿ ಮಾಡಬೇಕು.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 451
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved