• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಕರ್ಣ ಆತ್ಮಲಿಂಗಕ್ಕೆ ವಿಶೇಷ ಪೂಜೆ
ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಕ್ರೋಧಿ ಸಂವತ್ಸರದ ಶ್ರಾವಣ ಮಾಸದ ನಾಲ್ಕನೇ ಸೋಮವಾರ ಮುಂಜಾನೆ ವಿಶೇಷ ಪೂಜೆ ನೆರವೇರಿತು. ಆತ್ಮಲಿಂಗಕ್ಕೆ ನವರತ್ನ ಖಚಿತ ಸುವರ್ಣ ಕವಚ ತೊಡಿಸಿ ಬಿಲ್ವಾರ್ಚನೆ, ಸುವರ್ಣ ನಾಗಾಭರಣ ಅಲಂಕಾರದೊಂದಿಗೆ ವಿಶೇಷ ನೈವೇದ್ಯಗಳನ್ನು ಸಮರ್ಪಿಸಲಾಯಿತು.
ಶಿಕ್ಷಣದಲ್ಲಿ ತಂತ್ರಜ್ಞಾನದ ಬಳಕೆ ವ್ಯಾಪಕವಾಗಲಿ: ರಾಜೇಂದ್ರ ಭಟ್
ಕುಮಟಾ ಪಟ್ಟಣದ ಚಿತ್ರಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಕನ್ನಡ ಮತ್ತು ಸಮಾಜ ವಿಜ್ಞಾನ ವಿಷಯ ಕಾರ್ಯಾಗಾರ ನಡೆಯಿತು. ಬಿಇಒ ಹಾಗೂ ತಾಪಂ ಇಒ ರಾಜೇಂದ್ರ ಎಲ್. ಭಟ್ ಕಾರ್ಯಕ್ರಮ ಉದ್ಘಾಟಿಸಿದರು.
ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದಕ್ಕೆ ಬಿಡುವುದಿಲ್ಲ: ಹರತಾಳು ಹಾಲಪ್ಪ
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ವಿರೋಧಿಸಿ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಿದ್ಧ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ.
ಮೌಲಿಕ ಜೀವನ ನಡೆಸಲು ಭಗವದ್ಗೀತೆ ಪೂರಕ: ಅಶೋಕ ಭಟ್ಟ
ಶ್ರೀಕೃಷ್ಣ ಜನ್ಮಾಷ್ಟಮಿಯ ನಿಮಿತ್ತ ಸೋಮವಾರ ಯಲ್ಲಾಪುರದ ತಹಸೀಲ್ದಾರ್ ಕಚೇರಿಯ ಸಭಾಭವನದಲ್ಲಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಉದ್ಘಾಟನೆಯಾಗಿ 6 ತಿಂಗಳಾದರೂ ಆರಂಭವಾಗದ ಮುಂಡಗೋಡ ಬಸ್‌ ಡಿಪೋ
ಉದ್ಘಾಟನೆಗೊಂಡು ಆರು ತಿಂಗಳಾದರೂ ಮುಂಡಗೋಡದ ಸಾರಿಗೆ ಸಂಸ್ಥೆಯ ಡಿಪೋ ಕಾರ್ಯಾರಂಭ ಮಾಡಿಲ್ಲ. ಮೂಲಸೌಲಭ್ಯ ಒದಗಿಸದೇ ಇದ್ದರೂ ಲೋಕಸಭೆ ಚುನಾವಣೆ ಸಮಯದಲ್ಲಿ ತರಾತುರಿಯಲ್ಲಿ ಡಿಪೋ ಉದ್ಘಾಟಿಸಲಾಗಿದೆ ಎಂಬುದು ಸಾರ್ವಜನಿಕರ ಆಕ್ಷೇಪ
ಭಗವದ್ಗೀತೆ ಸರ್ವ ಕಾಲಕ್ಕೂ ಪ್ರಸ್ತುತ: ಪ್ರಕಾಶ ರಜಪೂತ
ಕಾರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದಲ್ಲಿ ಶ್ರೀಕೃಷ್ಣ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಪುಷ್ಪಾರ್ಚನೆ ಮಾಡಿದರು.
ಹೊನ್ನಾವರದಲ್ಲಿ ಮಳೆಗೆ ಕುಸಿದ ಮನೆ: ವೃದ್ಧೆ ರಕ್ಷಣೆ
ಅವಶೇಷಗಳಡಿ ಸಿಲುಕಿದ್ದ ವೃದ್ಧೆಯನ್ನು ಸುರಕ್ಷಿತವಾಗಿ ಹೊರತೆಗೆದು ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಸಾರ್ವಜನಿಕರು ಸಹ ಕಾರ್ಯಾಚರಣೆಗೆ ಕೈಜೋಡಿಸಿದ್ದರು.
ಭಗವದ್ಗೀತೆಯಿಂದ ಜೀವನ ಉನ್ನತಿ: ಸ್ವರ್ಣವಲ್ಲೀ ಶ್ರೀ
ಉನ್ನತಿಯ ಮಾರ್ಗವನ್ನು ಅನುಸರಿಸಿ ಅವನತಿಯ ಮಾರ್ಗವನ್ನು ಬಿಡಬೇಕು. ಉನ್ನತಿಯ ಮಾರ್ಗಗಳನ್ನು ಭಗವಂತನು ಇಡೀ ಭಗವದ್ಗೀತೆಯಲ್ಲಿ ಕೊಟ್ಟಿದ್ದಾನೆ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಮೇಲ್ಮನವಿ ಪುನರ್‌ ಪರಿಶೀಲನೆಗೆ ಅವಕಾಶ: ರವೀಂದ್ರ ನಾಯ್ಕ
ಜಿಲ್ಲೆಯಲ್ಲಿ ಅರಣ್ಯ ಭೂಮಿ ಹಕ್ಕು ಕಾಯ್ದೆಯಡಿಯಲ್ಲಿ ೮೫,೭೫೭ ಅರಣ್ಯವಾಸಿಗಳು ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಅವುಗಳಲ್ಲಿ ಶೇ. ೭೨ರಷ್ಟು ಅರ್ಜಿಗಳಿಗೆ ಅಸಮರ್ಪಕವಾಗಿ ಜಿಪಿಎಸ್ ಮಾಡಲಾಗಿದೆ.
ನಾರಾಯಣ ಗುರುಗಳ ಆದರ್ಶ ಪಾಲಿಸಿ: ಬಿ.ಕೆ. ಹರಿಪ್ರಸಾದ
ದುರ್ಬಲರು, ಹಿಂದುಳಿದ ವರ್ಗದವರು ಮುಂತಾದವರಿಗೆ ದೇವಸ್ಥಾನದಲ್ಲಿ ಪ್ರವೇಶ ಇಲ್ಲದ ಸಂದರ್ಭದಲ್ಲಿ ಶಾಂತಿಯುತ ಹೋರಾಟ ನಡೆಸಿ ಶಿವಲಿಂಗ ಸ್ಥಾಪಿಸಿ ಎಲ್ಲರಿಗೂ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸುವುದರ ಮೂಲಕ ನಾರಾಯಣ ಗುರುಗಳು ರಕ್ತರಹಿತವಾದ ಕ್ರಾಂತಿ ಮಾಡಿದ್ದಾರೆ.
  • < previous
  • 1
  • ...
  • 307
  • 308
  • 309
  • 310
  • 311
  • 312
  • 313
  • 314
  • 315
  • ...
  • 547
  • next >
Top Stories
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved