• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಕ್ಷಗಾನ ಕಲೆಗೆ ಪ್ರೋತ್ಸಾಹ ಅಗತ್ಯ: ಎನ್.ಕೆ. ಭಟ್
ನಮ್ಮ ಹಿಂದಿನ ತಲೆಮಾರಿನವರು ನಾನಾ ಕಷ್ಟ, ಕಾರ್ಪಣ್ಯದ ನಡುವೆಯೂ ಯಕ್ಷಗಾನದಂತಹ ದೈವಿ ಆರಾಧನಾ ಕಲೆಯನ್ನು ಜತನದಿಂದ ಉಳಿಸಿ, ಬೆಳೆಸಿಕೊಂಡು ಬಂದಿದ್ದಾರೆ.
ಗೋಮೂತ್ರ ಔಷಧಗಳ ಆಗರ: ಡಾ. ಜೀವನಕುಮಾರ
ಗೋಮೂತ್ರವು ಔಷಧಗಳ ಆಗರ. ಗೋಮೂತ್ರದ ಚಿಕಿತ್ಸೆಯಿಂದ ಮನುಷ್ಯನ ೭೨ ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ. ಭವಿಷ್ಯದಲ್ಲಿ ಗೋ ಆಧರಿತ ಕೃಷಿ ಹಾಗೂ ಗೋ ಆಧರಿತ ಚಿಕಿತ್ಸೆ ಬಂದೇ ಬರುತ್ತದೆ ಎಂಬ ವಿಶ್ವಾಸವನ್ನು ಡಾ. ಜೀವನಕುಮಾರ ವ್ಯಕ್ತಪಡಿಸಿದರು.
ಸಾಹಿತ್ಯ, ಚಿತ್ರಕಲೆಯಿಂದ ದೇಶ ಶ್ರೀಮಂತ: ಉಮಾಕಾಂತ ಭಟ್ಟ
ಮಕ್ಕಳಲ್ಲಿ ಭಾವ ಶಿಕ್ಷಣ ಇಲ್ಲ. ಭಾವನೆಗಳನ್ನು ಹೇಗೆ ವ್ಯಕ್ತಪಡಿಸಬೇಕು, ಹೇಗೆ ಸಮತೋಲನ ಮಾಡಬೇಕು, ಹೇಗೆ ವರ್ತಿಸಬೇಕು ಎಂಬ ಕೊರತೆಯಿದೆ. ಅದನ್ನು ಚಿತ್ರಕಲೆ ಸಮೃದ್ಧವಾಗಿ ತುಂಬುತ್ತದೆ. ಇದು ಸಮಾಜದ ಅಗತ್ಯತೆಯೂ ಹೌದು ಎಂದು ಉಮಾಕಾಂತ ಭಟ್ಟ ಕೆರೆಕೈ ತಿಳಿಸಿದರು.
ಕೆಲವೆಡೆ ಮಳೆ, ಹಲವೆಡೆ ಒಂಚೂರು ಇಲ್ಲ
ಶಿರಸಿ, ಮುಂಡಗೋಡ, ಹಳಿಯಾಳ, ಜೋಯಿಡಾ, ಸಿದ್ದಾಪುರದ ಕೆಲವೆಡೆ, ಯಲ್ಲಾಪುರಗಳಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಭಾನುವಾರ ಶಿರಸಿ ಮತ್ತೆ ತೊಯ್ದು ತೊಪ್ಪೆಯಾಗಿದೆ. ಕರಾವಳಿಯಲ್ಲಿ ಮಾತ್ರ ಮಳೆಯಾಗಿಲ್ಲ.
ಪ್ರತಿಫಲಾಪೇಕ್ಷೆ ಇಲ್ಲದೇ ದಾನ ಮಾಡಿ: ರಾಘವೇಶ್ವರ ಭಾರತೀ ಶ್ರೀಗಳು
ನಾವು ಇಟ್ಟುಕೊಂಡಷ್ಟೂ ಭಾರ ಹೆಚ್ಚುತ್ತ ಹೋಗುತ್ತದೆ. ಅದೇ ದಾನ ನೀಡಿದಾಗ ಮನ ಹಗುರಾಗುತ್ತಾ ಹೋಗುತ್ತದೆ.
ಆಸ್ತಿ ವಿವಾದ: ಮೂವರ ಮೇಲೆ ಮಾರಣಾಂತಿಕ ಹಲ್ಲೆ
ಯೋಧ ರಂಗನಾಥ ಆಚಾರಿ, ಆತನ ತಂದೆ ಕೃಷ್ಣ ಆಚಾರಿ, ತಾಯಿ ರಾಧಾ ಆಚಾರಿ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು, ಗಂಭೀರವಾಗಿ ಹಲ್ಲೆಗೊಳಗಾದ ಮೂವರು ಖಾಸಗಿ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಮಾಜಕ್ಕೆ ಶಂಕರರು ದಾರಿದೀಪ: ಸ್ವರ್ಣವಲ್ಲೀ ಶ್ರೀ
ಶಂಕರ ಭಗವತ್ಪಾದರು ಅದ್ವೈತ ಸಿದ್ಧಾತವನ್ನು ಪ್ರತಿಪಾದನೆ ಮಾಡಿ, ಜಗದ್ಗುರುಗಳಾದವರು. ಕೃತಜ್ಞತೆ ಮತ್ತು ಸಂದೇಶ ಅಳವಡಿಸಿಕೊಳ್ಳಲು ಅವರ ಜಯಂತಿ ಆಚರಣೆ ಮಾಡಬೇಕು.
ವಿವಿಧೆಡೆ ಬಸವ, ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಜೋಯಿಡಾದ ತಹಸೀಲ್ದಾರ್ ಕಚೇರಿಯಲ್ಲಿ ಚುನಾವಣೆ ನೀತಿ ಸಂಹಿತೆಯ ಹಿನ್ನೆಲೆ ಸರ್ಕಾರದ ಆದೇಶದಂತೆ ಸಾಂಕೇತಿಕವಾಗಿ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
ಧರ್ಮ, ಸಂಸ್ಕೃತಿ ರಕ್ಷಣೆಗಾಗಿ ಹೊಣೆ ಅರಿತು ಕಾರ್ಯನಿರ್ವಹಿಸಿ: ಎನ್.ಕೆ. ಭಟ್ಟ
ಒಳ್ಳೆಯ ಸಂಘಟನೆಗಳು ಕ್ರಿಯಾಶೀಲಗೊಂಡರೆ ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ಇರುವಂತಹ ಅಸಂಖ್ಯಾತ ಪ್ರತಿಭೆಗಳನ್ನು ಅನಾವರಣಗೊಳಿಸಬಹುದು.
ಉತ್ತಮ ಸಮಾಜಕ್ಕೆ ಸೇವಾ ಸಂಸ್ಥೆಗಳು ಶ್ರಮಿಸಲಿ: ಶ್ರೀನಿವಾಸ್
ಸಮಾಜದ ಹಿರಿಯರ ಅಪೇಕ್ಷೆಯಂತೆ ಸೇವಾ ಕಾರ್ಯ ವಿಸ್ತಾರವಾಗಬೇಕು.
  • < previous
  • 1
  • ...
  • 308
  • 309
  • 310
  • 311
  • 312
  • 313
  • 314
  • 315
  • 316
  • ...
  • 451
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved