• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶಕ್ಕೆ ಪುನರ್ಜನ್ಮ ಅಗತ್ಯ: ರಾಘವೇಶ್ವರ ಶ್ರೀ
ಜ್ಯೋತಿಷದ ಮೂಲಕ ಎಲ್ಲ ವ್ಯಕ್ತಿಗೆ, ವಿಷಯಗಳಿಗೆ ಮತ್ತು ಸಮಷ್ಟಿ ಮಾರ್ಗದರ್ಶನ ಸಾಧ್ಯ. ಇಡೀ ವಿಶ್ವದ ಆಗುಹೋಗುಗಳನ್ನು ಜ್ಯೋತಿಷದ ಮೂಲಕ ತಿಳಿದುಕೊಳ್ಳಲು ಅವಕಾಶವಿದೆ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ಹೊನ್ನಾವರ ಪಟ್ಟಣಕ್ಕೆ ಮೂಲ ಸೌಲಭ್ಯ ಕಲ್ಪಿಸಲು ಆಗ್ರಹ
ಹೊನ್ನಾವರ ಪಟ್ಟಣದಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಕಲ್ಪಿಸಬೇಕು. ಸಂತೆ ನಡೆಯುವ ಸ್ಥಳದಲ್ಲಿ ಮತ್ತು ಬಜಾರ್‌ನಲ್ಲಿ ಪೊಲೀಸರನ್ನು ನೇಮಿಸಬೇಕು.
ಸ್ಮಶಾನ ಭೂಮಿಗಾಗಿ ಕೆಸರೊಳ್ಳಿ ಗ್ರಾಮಸ್ಥರ ಪ್ರತಿಭಟನೆ
ಮಾಜಿ ಶಾಸಕ ಸುನೀಲ ಹೆಗಡೆ ಅವರ ಮುಂದಾಳತ್ವದಲ್ಲಿ ಪಟ್ಟಣದಲ್ಲಿ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕೆಸರೊಳ್ಳಿ ಗ್ರಾಮದ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಧರ್ಮಿಯರು ಸ್ಮಶಾನ ಭೂಮಿಗಾಗಿ ಆಗ್ರಹಿಸಿದರು.
ಅರಸು ಪ್ರಜಾತಂತ್ರದ ಶ್ರೇಷ್ಠ ರೂವಾರಿ: ಪರಶುರಾಮ ಘಸ್ತೆ
ಹಳಿಯಾಳದ ಬಿಸಿಎಂ ಇಲಾಖೆಯ ದೇವರಾಜ ಅರಸು ಭವನದಲ್ಲಿ ದೇವರಾಜ ಅರಸು ಜಯಂತಿ ಕಾರ್ಯಕ್ರಮ ನಡೆಯಿತು.
ನುಲಿಯ ಚಂದಯ್ಯ ಕಾಯಕದಲ್ಲೇ ದೇವರ ಕಂಡ ಸಾಧಕ: ವಿ.ಎಸ್. ಪಾಟೀಲ
ಧರ್ಮ ಮತ್ತು ಕಾಯಕ ಇವೆರಡೂ ನಮ್ಮ ಕೈ ಹಿಡಿಯುತ್ತವೆ. ಶ್ರದ್ಧಾ ಮನೋಭಾವನೆಯಿಂದ ಕೆಲಸ ಮಾಡಿದರೆ ಯಶಸ್ಸು ಲಭಿಸುತ್ತದೆ.
ಸಾಲದ ಮಿತಿ ಹೆಚ್ಚಳ ಮಾಡಿದ್ದರೂ ರೈತರಿಗೆ ದೊರೆಯದ ಕೃಷಿ ಸಾಲ
ಸರ್ಕಾರ ಸಾಲದ ಮಿತಿ ಹೆಚ್ಚಿಸಿ ಆದೇಶ ಮಾಡಿರುವುವ ಬಗ್ಗೆ ಮಾಹಿತಿ ಪಡೆದ ರೈತರು ಸಹಕಾರಿ ಸಂಘಗಳಿಗೆ ಎಡತಾಕುತ್ತಲೇ ಇದ್ದಾರೆ. ಆದರೆ ರೈತರಿಗೆ ಮಾತ್ರ ಸರ್ಕಾರಿ ಆದೇಶದ ಪ್ರಯೋಜನ ದೊರೆಯುತ್ತಿಲ್ಲ.
ಮನುಷ್ಯನ ಉನ್ನತಿಗೆ ಇರುವುದೇ ಧರ್ಮ: ಸ್ವರ್ಣವಲ್ಲೀ ಶ್ರೀ
ನಮ್ಮ ಸಾಮಾನ್ಯ ದೃಷ್ಟಿಗಳಿಗೆ ಗೋಚರಿಸದ ಉನ್ನತ ಸತ್ಯಗಳು ಜಗತ್ತಿನಲ್ಲಿ ಇವೆ. ಅಂತಹ ಸತ್ಯಗಳಿಗೆ ನೇರವಾಗಿ ನಮಗೆ ತಲುಪುವುದಕ್ಕೆ ಆಗುವುದಿಲ್ಲ. ಅದಕ್ಕಾಗಿ ಅದಕ್ಕೆ ಒಂದು ರೂಪ, ಆಕಾರಗಳನ್ನು ತೊಡಿಸಿ ನಮಗೆ ಕಾಣಿಸುವಂತೆ ಮಾಡುವುದು ಮತ್ತು ಆ ಮೂಲಕ ಎತ್ತರಕ್ಕೆ ನಾವು ಹತ್ತಬೇಕು.
ಗುಡ್ಡ ಕುಸಿತ ಲಕ್ಷಣ ಕಂಡಲ್ಲಿ ತಕ್ಷಣ ಮಾಹಿತಿ ನೀಡಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಶಿರೂರಿನಂತಹ ಅನಾಹುತಗಳು ಸಂಭವಿಸುವುದನ್ನು ತಪ್ಪಿಸಲು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಸ್ಪಾಟರ್ಸ್‌ಗಳ ಕಾರ್ಯ ಅತ್ಯಂತ ಪ್ರಮುಖವಾಗಿದೆ.
ವಿದ್ಯಾರ್ಥಿಗಳಿಗೆ ಪಾಠದ ಜತೆ ಆಟವೂ ಮುಖ್ಯ: ಶಾಸಕ ಹೆಬ್ಬಾರ
ಯಾವುದೇ ಶಿಕ್ಷಣ ಸಂಸ್ಥೆಗಳಿಗೆ ಕ್ರೀಡೆಗಳಿಗಾಗಿ ವಿಶಾಲ ಮೈದಾನವಿರುವುದು ಶೋಭೆಯಾಗಿದ್ದು, ಹಿತ್ಲಳ್ಳಿಯಲ್ಲಿ ಇಂತಹ ಉತ್ತಮ ಮೈದಾನವಿರುವುದು ಸಂತಸದ ಸಂಗತಿ ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.
ಕಾಂಗ್ರೆಸ್, ಸಿಎಂ ವಿರುದ್ಧ ಬಿಜೆಪಿ ಪ್ರತಿಭಟನೆ
ರಾಜ್ಯಪಾಲರ ವಿರುದ್ಧ ಟೀಕೆಗಳನ್ನು ಮಾಡಿ ಅಸಂವಿಧಾನಾತ್ಮಕವಾಗಿ ವರ್ತಿಸುತ್ತಿರುವ ಕಾಂಗ್ರೆಸ್‌ ಸರ್ಕಾರ ವಿರುದ್ಧ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 310
  • 311
  • 312
  • 313
  • 314
  • 315
  • 316
  • 317
  • 318
  • ...
  • 547
  • next >
Top Stories
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved