ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಾಪುರುಷರ ಹಾದಿ ಧರ್ಮತತ್ವ ತಿಳಿಯುವ ಸರಳ ಮಾರ್ಗ: ರಾಘವೇಶ್ವರ ಶ್ರೀ
ಧರ್ಮದ ತತ್ವ ಗುಹೆಯೊಳಗೆ ಅಡಗಿಸಲ್ಪಟ್ಟಿದೆ. ಅದನ್ನು ತಿಳಿಯುವ ಸುಲಭ ದಾರಿಯೆಂದರೆ ಮಹಾಪುರುಷರು ನಡೆಯುವ ಹಾದಿ.
ಶಿರಸಿ ನಗರಸಭೆಗೆ ಬಿಜೆಪಿಯ ಶರ್ಮಿಳಾ ಅಧ್ಯಕ್ಷೆ
ಚುನಾವಣೆಯಲ್ಲಿ ಗಳಿಸಿದ ಹಿನ್ನೆಲೆ ನಗರಸಭೆ ಆವರಣದಲ್ಲಿ ಜಮಾಯಿಸಿದ ಬಿಜೆಪಿಯ ನೂರಾರು ಕಾರ್ಯಕರ್ತರು ಡೊಳ್ಳು ವಾದ್ಯದೊಂದಿಗೆ ಹೆಜ್ಜೆ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಹಾಲು ಉತ್ಪಾದಕರ ಸಮಸ್ಯೆ ಪರಿಹರಿಸಲು ಯತ್ನ: ಪರಶುರಾಮ ನಾಯ್ಕ
ಸಿದ್ದಾಪುರ ತಾಲೂಕಿನಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಉತ್ತಮ ಗುಣಮಟ್ಟದ ಹಾಲು ಶೇಖರಣೆ ಆಗುತ್ತಿದೆ.
ಹಳಿಯಾಳದ ಕೀರ್ತಿ ಹೆಚ್ಚಿಸಿದ ಕುಸ್ತಿಪಟುಗಳು
ಹಳಿಯಾಳ ತಾಲೂಕು ಹಿಂದಿನಿಂದಲೂ ಕುಸ್ತಿ ಕ್ರೀಡೆಯಲ್ಲಿ ಅದ್ವಿತೀಯ ಸಾಧನೆಯನ್ನು ಮಾಡುತ್ತಾ ಬಂದಿದೆ.
ಗಾಯಗೊಂಡಿದ್ದ ಕುದುರೆಗೆ ಚಿಕಿತ್ಸೆ
ಶಿವಮೊಗ್ಗದ ಸಾಗರ ರಸ್ತೆಯ ಅಲ್ಕೋಳ ಸರ್ಕಲ್ನಲ್ಲಿ ಇತ್ತೀಚೆಗೆ ಕುದುರೆಗೆ ವಾಹನ ಡಿಕ್ಕಿಯಾಗಿದ್ದು, ಕುದುರೆ ಅಧಿಕ ರಕ್ತಸ್ರಾವದಿಂದ ಬಳಲುತ್ತಿತ್ತು.
ಶಿರೂರು: ವಿಶೇಷ ಪರಿಹಾರಕ್ಕೆ ಪ್ರಧಾನಿ ಮೋದಿ ಭರವಸೆ
ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ದುರಂತದ ಬಗ್ಗೆ ಸಂಸದ ಕಾಗೇರಿ ಪ್ರಧಾನ ಮಂತ್ರಿ ಮೋದಿ ಅವರಿಗೆ ಪತ್ರ ಬರೆದು, ಸಂತ್ರಸ್ತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ವಿಶೇಷ ಪರಿಹಾರ ನೀಡುವಂತೆ ವಿನಂತಿಸಿದ್ದರು.
ಪ್ರಯತ್ನ ಪ್ರಬಲವಾದರೆ ಕಷ್ಟಗಳಿಗೆ ಸೋಲು: ಗಂಗಾಧರೇಂದ್ರ ಸರಸ್ವತೀ ಶ್ರೀ
ಆತ್ಮಶಕ್ತಿ ಎಂದರೆ ನಿರುತ್ಸಾಹ ಮಾಡಿಕೊಳ್ಳದೇ ಮುಂದೆ ಕೆಲಸ ಮಾಡುವಂತಹ ಸಂಕಲ್ಪ ಶಕ್ತಿ. ಅದರಿಂದಲೇ ಅನೇಕ ಸಲ ಗೆಲ್ಲಲು ಸಾಧ್ಯ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸುನೀಲ ಹೆಗಡೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹಿಂದಿನ ಲೋಕಾಯುಕ್ತದಲ್ಲಿ 65 ಪ್ರಕರಣಗಳಿದ್ದವು. ಆದರೆ ಇವರು ಲೋಕಾಯುಕ್ತವನ್ನೇ ರದ್ದು ಮಾಡಿ ಎಸಿಬಿ ರಚಿಸಿ ತಮ್ಮ ವಿರುದ್ಧದ 65 ಪ್ರಕರಣಗಳಿಗೆ ತಿಲಾಂಜಲಿಯನ್ನಿಟ್ಟಿದ್ದಾರೆ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಆರೋಪಿಸಿದರು.
ಮೈತ್ರಿಗೊಲಿದ ಕಾರವಾರ ನಗರಸಭೆ, ಕಾಂಗ್ರೆಸ್ ಕಸರತ್ತು ವಿಫಲ
ಬಿಜೆಪಿ ತನ್ನ ಸದಸ್ಯರನ್ನು ಗೋವಾದ ಕಾಣಕೋಣ ರೆಸಾರ್ಟ್ನಲ್ಲಿ ಹಿಡಿದಿಟ್ಟುಕೊಂಡರೆ, ಕಾಂಗ್ರೆಸ್ ಗೋವಾದ ಅಗುಂದಾದಲ್ಲಿ ತನ್ನ ಸದಸ್ಯರನ್ನು ಇಟ್ಟುಕೊಂಡಿತ್ತು.
ಜಾಲಿ ಪಪಂಗೆ ಹಪ್ಸಾ ಅಧ್ಯಕ್ಷೆ, ಇಮ್ರಾನ್ ಉಪಾಧ್ಯಕ್ಷ
ಜಾಲಿ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದು 28 ತಿಂಗಳ ಬಳಿಕ ಅಧ್ಯಕ್ಷ- ಉಪಾಧ್ಯಕ್ಷರು ಆಯ್ಕೆಯಾಗಿದ್ದು, ಆ ಮೂಲಕ ಜನರಿಂದ ಆಯ್ಕೆಯಾದ ಪ್ರತಿನಿಧಿಗಳಿಗೆ ಅಧಿಕಾರ ಸಿಕ್ಕಂತಾಗಿದೆ.
< previous
1
...
311
312
313
314
315
316
317
318
319
...
547
next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್ ನಾಯ್ಕ್
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್ ಕ್ರಿಕೆಟ್