• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ಬಿಟ್ಟು, ಕಾಂಗ್ರೆಸ್‌ನಿಂದ ಹಣ ಬಲದ ಮೇಲೆ ಚುನಾವಣೆ
ಅಧಿಕಾರಕ್ಕೆ ಬಂದು ವರ್ಷವಾದರೂ ನೀಡಿದ ಭರವಸೆ ಯಾಕೆ ಈಡೇರಿಸಿಲ್ಲ. ಕಾಂಗ್ರೆಸ್ ನಾಯಕರು ಬರಿ ಬಾಯಲ್ಲಿ ಹೇಳುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ಟ ಹೇಳಿದ್ದಾರೆ.
7ರಂದು ನಡೆಯುವ ಮತದಾನಕ್ಕೆ ಸಕಲ ಸಿದ್ಧತೆ
ಮೇ ೬ರಂದು ಮತಪೆಟ್ಟಿಗೆಯೊಂದಿಗೆ ಮತಗಟ್ಟೆಗೆ ತೆರಳಲು (ಮಸ್ಟರಿಂಗ್) ಅಧಿಕಾರಿಗಳಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ಉತ್ತರ ಕನ್ನಡ ಡಿಸಿ ಗಂಗೂಬಾಯಿ ಮಾನಕರ ಹೇಳಿದ್ದಾರೆ.
ವಾಗ್ದಾನ ಉಳಿಸಿಕೊಳ್ಳದ ಪ್ರಧಾನಿ ಮೋದಿ: ಆರ್.ವಿ. ದೇಶಪಾಂಡೆ
ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಬಡತನ, ನಿರುದ್ಯೋಗ, ನಿರಕ್ಷರತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಆಡಳಿತ ನಿಶ್ಚಿತ: ರೂಪಾಲಿ ನಾಯ್ಕ
ಜನರಿಗೆ ಬದುಕಲು ಅವಕಾಶಗಳನ್ನು ಕಲ್ಪಿಸಿಕೊಡುವ ಬದಲು ಗ್ಯಾರಂಟಿಗಳನ್ನು ಕೊಟ್ಟು ಜನರ ದಾರಿ ತಪ್ಪಿಸುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆರೋಪಿಸಿದ್ದಾರೆ.
ರೈತರಿಗೆ ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್: ಶಿವರಾಮ ಗಾಂವಕರ
ಅನ್ನದಾತನಿಗೆ ಈ ರೀತಿ ಸುಳ್ಳು ಭರವಸೆ ಮತ್ತು ಆಸೆ ಹುಟ್ಟಿಸಿ ನಿರಾಸೆಗೊಳಿಸಿದ ಇಂತಹ ಸರ್ಕಾರಕ್ಕೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ ಗಾಂವಕರ ಹೇಳಿದ್ದಾರೆ.
ಟಿಎಸ್‌ಎಸ್‌ ಮಾಜಿ ಪ್ರಧಾನ ವ್ಯವಸ್ಥಾಪಕ, ಕಾರ್ಯಾಧ್ಯಕ್ಷನ ವಿರುದ್ಧ ದೂರು ದಾಖಲು
ರಾಜ್ಯದ ಪ್ರತಿಷ್ಠಿತ ಅಡಕೆ ಬೆಳೆಗಾರರ ಸಂಸ್ಥೆಗೆ ಮೋಸ ಮಾಡಿದ ಮಾಜಿ ಪ್ರಧಾನ ವ್ಯವಸ್ಥಾಪಕ ಹಾಗೂ ಮಾಜಿ ಕಾರ್ಯಾಧ್ಯಕ್ಷನ ವಿರುದ್ಧ ಹೊರ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೆಡಿಎಸ್ ನಾಮಾವಶೇಷವಾಗಲಿದೆ: ಸೊರಕೆ
ಸಂವಿಧಾನದ ವಿರುದ್ಧ ದ್ವೇಷದ ಮನೋಭಾವ ಬೆಳೆದಿದೆ. ಬೆಲೆ ಏರಿಕೆ, ನಿರುದ್ಯೋಗ ತಾಂಡವವಾಡುತ್ತಿದೆ. ಸಮಾಜದಲ್ಲಿ ಸಾಮರಸ್ಯ ಇಲ್ಲದಂತಾಗಿದೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯ ಅಧ್ಯಕ್ಷ ವಿನಯಕುಮಾರ ಸೊರಕೆ ಹೇಳಿದರು.
ಕ್ಷೇತ್ರದ ಜನರ 30 ವರ್ಷಗಳ ವನವಾಸವೇ ನನ್ನ ಎದುರಾಳಿ

ಡಾ. ಅಂಜಲಿ ನಿಂಬಾಳ್ಕರ್ ಖಾನಾಪುರದ ಮಾಜಿ ಶಾಸಕಿ. ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ. ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಡಾ. ಅಂಜಲಿ ನಡುವೆ ತೀವ್ರ ಸ್ಪರ್ಧೆ ನಡೆಯುತ್ತಿದೆ. ಡಾ. ಅಂಜಲಿ ಕನ್ನಡಪ್ರಭಕ್ಕೆ ನೀಡಿದ ಸಂದರ್ಶನ

ಬಲಾಢ್ಯ ದೇಶ ನಿರ್ಮಾಣಕ್ಕಾಗಿ ಬಿಜೆಪಿ ಗೆಲ್ಲಿಸಿ: ಸಿ.ಟಿ. ರವಿ
ಹಿಂದುತ್ವ ಬಿಟ್ಟು ರಾಜಕಾರಣ ಮಾಡುವ ಪಕ್ಷ ನಮ್ಮದಲ್ಲ. ಈ ಚುನಾವಣೆ ಕೇವಲ ಬಿಜೆಪಿಯನ್ನು ಉಳಿಸುವ ಚುನಾವಣೆಯೂ ಆಗಿರದೇ, ಇಡೀ ದೇಶವನ್ನು ಉಳಿಸುವ ಚುನಾವಣೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ಖಾಸಗಿ ಬಸ್ ಪಲ್ಟಿ: ಇಬ್ಬರು ಪ್ರಯಾಣಿಕರ ಸಾವು
ಮೃತರು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಿನ ನಿವಾಸಿಗಳಾದ ರುದ್ರೇಶ್ (38), ಲೊಕೇಶ್ (26) ಎಂದು ತಿಳಿದು ಬಂದಿದೆ. ತೀರಾ ಗಂಭೀರ ಗಾಯಾಳುಗಳನ್ನು ಮಣಿಪಾಲ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 451
  • next >
Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved