ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳೆಯರು ಸಮಗ್ರ ಅಭಿವೃದ್ಧಿಗೆ ಗಮನಹರಿಸಲಿ: ಮೆಲ್ವಿನ್
ಮುಂಡಗೋಡದ ಲೊಯೋಲಾ ವಿಕಾಸ ಕೇಂದ್ರ ಸಭಾಂಗಣದಲ್ಲಿ ಸಿಸಿಎಫ್ ಲೊಯೋಲಾ ಜನಸ್ಫೂರ್ತಿ ಮಹಿಳಾ ಸ್ವ- ಸಹಾಯ ಸಂಘಗಳ ಟ್ರಸ್ಟ್ನ ೨೦೨೩- ೨೪ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.
ಅಂಕೋಲಾ ಪುರಸಭೆಗೆ ಬಿಜೆಪಿಯ ಸೂರಜ್ ನಾಯ್ಕ ಅಧ್ಯಕ್ಷ
ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಶೀಲಾ ಶೆಟ್ಟಿ 12 ಮತ ಆಯ್ಕೆಯಾದರೆ, ಕಾಂಗ್ರೆಸ್ನ ಸವಿತಾ ನಾಯಕ 11 ಮತ ಪಡೆದು ಪರಾಭವಗೊಂಡರು.
ಗೋಕರ್ಣ ಮಹಾಬಲೇಶ್ವರ ದೇವಾಲಯಕ್ಕೆ ಮೇಲ್ವಿಚಾರಣಾ ಸಮಿತಿ ನೇಮಕ
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಕೃಷ್ಣ ಅಧ್ಯಕ್ಷರಾಗಿದ್ದು, ಉಪಾಧ್ಯಕ್ಷರಾಗಿ ಜಿಲ್ಲಾ ನ್ಯಾಯಾಧೀಶರು, ಸದಸ್ಯರಾಗಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠರು ಸೇರಿ 8 ಜನ ಸಮಿತಿಯಲ್ಲಿ ಇರಲಿದ್ದಾರೆ.
ಕೃತಕ ಬುದ್ಧಿಮತ್ತೆ ತ್ವರಿತವಾಗಿ ಮಾಹಿತಿ ಪಡೆಯಲು ಸಹಕಾರಿ: ಶಿವಯ್ಯ ಗೋಡಿಮನಿ
ಕೃತಕ ಬುದ್ಧಿಮತ್ತೆಯು ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ ಆವಿಷ್ಕಾರವಾಗಿದೆ ಎಂದು ಶಿವಯ್ಯ ಗೋಡಿಮನಿ ತಿಳಿಸಿದರು.
ಪ್ರತಿಯೊಬ್ಬರೂ ಕಾಯಕದಲ್ಲಿ ತೊಡಗಲಿ: ಜೀವನ ರೂಪಿಸಿಕೊಳ್ಳಲಿ
ಇತಿಹಾಸ ಓದದವರು ಇತಿಹಾಸ ನಿರ್ಮಿಸಲಾರರು. ಬಸವಣ್ಣನವರ ಕಾಲದಲ್ಲಿ ಕಾಯಕದಲ್ಲಿ ಮಗ್ನರಾಗಿರುವ ಮಹಾನ್ ವ್ಯಕ್ತಿಯಾಗಿದ್ದು, ಅವರ ಕಾಯಕವನ್ನು ಮೆಚ್ಚಿ ಶಿವ ಕೂಡ ಆಶೀರ್ವದಿಸಿದಂತಹ ವ್ಯಕ್ತಿ ನುಲಿಯ್ಯ ಚಂದಯ್ಯ ಅವರು.
ಕಾರವಾರಕ್ಕೆ ಆಗಮಿಸಿದ ಸ್ಟೀಮ್ ಜನರೇಟರ್
ದೇಶೀಯವಾಗಿ ನಿರ್ಮಿತವಾದ ಸ್ಟೀಮ್ ಜನರೇಟರ್ ಕಾರವಾರಕ್ಕೆ ಎರಡು ದಿನಗಳ ಹಿಂದೆಯೇ ಬಂದಿದ್ದು, ಕೈಗಾಕ್ಕೆ ಒಯ್ಯಲಾಗುತ್ತಿದೆ. ತಿಂಗಳ ಹಿಂದೆಯೇ ಮೊದಲ ಸ್ಟೀಮ್ ಜನರೇಟರ್ ಕೈಗಾಕ್ಕೆ ಆಗಮಿಸಿದ್ದು, ಇದು ಎರಡನೇಯದಾಗಿದೆ.
ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡಾಕೂಟ ಸಹಕಾರಿ: ಎನ್.ಆರ್. ಹೆಗಡೆ
ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಕ್ರೀಡೆ ಸಹಕಾರಿ. ಸ್ಪರ್ಧಾತ್ಮಕ ಮನೋಭಾವ ಮಾತ್ರ ನಮ್ಮನ್ನು ಈ ಜಗತ್ತಿನಲ್ಲಿ ಬೆಳೆಸಬಲ್ಲದು.
ಕೋಲ್ಕತ್ತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಕೊಲೆ ಖಂಡಿಸಿ ಪ್ರತಿಭಟನೆ
, ವೈದ್ಯಕೀಯ ವಿದ್ಯಾರ್ಥಿ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆಸಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಿರಸಿಯಲ್ಲಿ ಜಲಮೂಲ ಸೇರುತ್ತಿರುವ ಕೊಳಚೆ ನೀರು
ಶಿರಸಿ ನಗರಸಭೆಯ ನಿರ್ಲಕ್ಷ್ಯದಿಂದ ನಗರದಂಚಿನ ಪ್ರದೇಶಗಳ ಜಲಮೂಲಗಳನ್ನು ಸೇರಿ ಸಾಂಕ್ರಾಮಿಕ ರೋಗಗಳ ಉತ್ಪತ್ತಿಯ ತಾಣಗಳಾಗಿ ಮಾರ್ಪಟ್ಟಿದೆ.
ಸಾರ್ವಜನಿಕರಿಗೆ ಪ್ರತ್ಯೇಕ ರಸ್ತೆ, ವಾಹನ ನಿಲುಗಡೆಗೆ ಅವಕಾಶ: ಸಚಿವ ಮಂಕಾಳ ವೈದ್ಯ
ವಸತಿಗೃಹದ ಸುತ್ತ ಕಾಂಪೌಂಡ್ ನಿರ್ಮಿಸಿಕೊಡುವ ಭರವಸೆ ನೀಡಿದರು. ಪೊಲೀಸ್ ವಸತಿಗೃಹ ಸುತ್ತ ಕಾಂಪೌಂಡ್ ನಿರ್ಮಿಸಿ ಮೈದಾನವನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲು ಡಿವೈಎಸ್ಪಿ ಮಹೇಶ ಅವರಿಗೆ ಸಚಿವರು ಸೂಚಿಸಿದರು.
< previous
1
...
314
315
316
317
318
319
320
321
322
...
547
next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್ ನಾಯ್ಕ್
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್ ಕ್ರಿಕೆಟ್