ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅನ್ಯಾಯ, ದೌರ್ಜನ್ಯದ ವಿರುದ್ಧವೂ ಹೋರಾಟ ಮಾಡಿ: ಪ್ರಭಾಕರ ನಾಯ್ಕ
ಅನ್ನ ಕೊಡುವ ರೈತರನ್ನು, ದೇಶ ಕಾಯುವ ಯೋಧರನ್ನು, ದೇಶಾಭಿಮಾನ ಮೂಡಿಸುವ ಗುರುಗಳನ್ನು ಗೌರವಿಸಬೇಕು ಎಂದು ನಿವೃತ್ತ ಭಾರತೀಯ ಸೇನಾಧಿಕಾರಿ ಪ್ರಭಾಕರ ನಾಯ್ಕ ತಿಳಿಸಿದರು.
ಪಾರಂಪರಿಕ ವೈದ್ಯ ಪದ್ಧತಿ ರಕ್ಷಣೆಗೆ ಆಗ್ರಹ
೨೦೦೫ರಲ್ಲಿ ಪಾರಂಪರಿಕ ನಾಟಿ ವೈದ್ಯರ ಬಗ್ಗೆ ಗ್ರಾಮವಾರು ನಡೆಸುತ್ತಿದ್ದ ಸರ್ವೆ, ದೃಢೀಕರಣ ಈಗ ಸ್ಥಗಿತಗೊಂಡಿದೆ. ಗ್ರಾಪಂ ಮೂಲಕ ವಿವರ ಸಂಗ್ರಹಿಸಿ ವಿವರಣಾತ್ಮಕ ಹೊತ್ತಿಗೆ ತರಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಲಾಯಿತು.
ಪಕ್ಷದ ಕಚೇರಿಗಳು ಕಾರ್ಯಕರ್ತರ ಆಸ್ತಿ ಇದ್ದಂತೆ: ದೇಶಪಾಂಡೆ
ಪಕ್ಷಕ್ಕಾಗಿ ದೇಣಿಗೆ ಸಂಗ್ರಹಕ್ಕೆ ಕಾರ್ಯಕರ್ತ ಅನ್ಯ ಮಾರ್ಗಕ್ಕೆ ಇಳಿಯಬಾರದು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ತೂಕದಲ್ಲಿ ಮೋಸ ಮಾಡುವ ದಲ್ಲಾಳಿಗಳ ಲೈಸೆನ್ಸ್ ರದ್ದು ಮಾಡಲು ಆಗ್ರಹ
ಹಳಿಯಾಳ ಎಪಿಎಂಸಿಯಲ್ಲಿ ಹಾಗೂ ಇತರೆಡೆ ದಲ್ಲಾಳಿಗಳು ನಡೆಸುತ್ತಿರುವ ವಂಚನೆಯನ್ನು ಮನವರಿಕೆ ಮಾಡಿ, ರೈತರಿಗೆ ನ್ಯಾಯ ಒದಗಿಸುವಂತೆ ತಹಸೀಲ್ದಾರರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.
ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ - ಗಲ್ಲು ಶಿಕ್ಷೆಯಾಗಲಿ ಎಂದು ರಾಷ್ಟ್ರಪತಿಗೆ ಮನವಿ
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಕೃತ್ಯವನ್ನು ಪ್ರಕರಣ ಖಂಡಿಸಿ ಶಿರಸಿಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಿಂದ ಸಹಾಯಕ ಆಯುಕ್ತರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಡಿ. 14ರಂದು ನಾಯಕನಕೆರೆ ದತ್ತ ಮಂದಿರ ಪ್ರತಿಷ್ಠಾಪನಾ ಮಹೋತ್ಸವ
ಯಲ್ಲಾಪುರ ಪಟ್ಟಣದ ನಾಯಕನಕೆರೆಯಲ್ಲಿ ನಿರ್ಮಾಣವಾಗುತ್ತಿರುವ ದತ್ತ ಮಂದಿರದಲ್ಲಿ ದತ್ತ ಜಯಂತಿ ಸಂದರ್ಭದಲ್ಲಿ ಅಂದರೆ ಡಿ. 14ರಂದು ಪ್ರತಿಷ್ಠಾಪನಾ ಮಹೋತ್ಸವ ನಡೆಯಲಿದೆ ಎಂದು ಮಂದಿರದ ನಿರ್ಮಾಣ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ ಹಂಡ್ರಮನೆ ಹೇಳಿದರು.
ಅತಿವೃಷ್ಟಿಯಿಂದ ಗೋವಿನಜೋಳಕ್ಕೆ ಕೊಳೆರೋಗ
ಈ ಬಾರಿ ವಿಪರೀತ ಮಳೆಯಾದ ಪರಿಣಾಮ ಮುಂಡಗೋಡ ತಾಲೂಕಿನ ಬಹುತೇಕ ಕಡೆ ಗೋವಿನಜೋಳ ಬೆಳೆಗೆ ಕೊಳೆರೋಗ ತಗುಲಿದ್ದು, ಬೆಳೆಗಾರರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ.
ವೈದ್ಯೆ ಮೇಲೆ ಅತ್ಯಾಚಾರ-ಮಾನವ ಜಗತ್ತು ತಲೆತಗ್ಗಿಸುವ ಘಟನೆ
ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾದ ಘಟನೆಯನ್ನು ತೀವ್ರವಾಗಿ ಖಂಡಿಸಿದ ಸರ್ಕಾರಿ ಮತ್ತು ಖಾಸಗಿ ವೈದ್ಯರು ಶನಿವಾರ ಭಟ್ಕಳದಲ್ಲಿ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬಾಂಗ್ಲಾದೇಶದಲ್ಲಿ ಹಿಂದೂಗಳ ಸುರಕ್ಷತೆಗೆ ಕ್ರಮ ಕೈಗೊಳ್ಳಲು ಆಗ್ರಹ
ಬಾಂಗ್ಲಾದೇಶದಲ್ಲಿರುವ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆದು ಹಿಂದೂಗಳ ಸುರಕ್ಷತೆಗೆ ಕ್ರಮಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಹಳಿಯಾಳ ತಾಲೂಕು ಘಟಕ ಆಗ್ರಹಿಸಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಖಗೋಳ ನಮ್ಮ ಬದುಕಿನ ಕನ್ನಡಿ: ರಾಘವೇಶ್ವರ ಭಾರತೀ ಸ್ವಾಮೀಜಿ
ಗೋವಿಶ್ವ ಮತ್ತು ಗೋಸೇವಾ ಆ್ಯಪನ್ನು ಹಿರಿಯ ಲೆಕ್ಕಪರಿಶೋಧಕ ಮತ್ತು ಗೋಸೇವಕ ರಾಮಕೃಷ್ಣ ಕಲ್ಲಬ್ಬೆ ಬಿಡುಗಡೆ ಮಾಡಿದರು. ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಕೆ. ವಿಷ್ಣು ರಚಿಸಿದ ಮಾಂಡೂಕ್ಯೂಪನಿಷತ್ನ ಕನ್ನಡ ಭಾವಾರ್ಥ ಕೃತಿಯನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಿದರು.
< previous
1
...
315
316
317
318
319
320
321
322
323
...
547
next >
Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್ ನಾಯ್ಕ್
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್ ಕ್ರಿಕೆಟ್