ಅತಿಯಾದ ಮಳೆಯಿಂದ ಈಗಾಗಲೇ ತಾಲೂಕಿನ 80 ರಿಂದ 85 ಹೆಕ್ಟೇರ್ ಪ್ರದೇಶದಲ್ಲಿ ಅಡಕೆಗೆ ಕೊಳೆರೋಗ ಕಾಣಿಕೊಂಡಿದೆ.
ಕುಮಟಾ ಹಾಗೂ ಹೊನ್ನಾವರದಲ್ಲಿ 12 ಕಾಳಜಿ ಕೇಂದ್ರ ತೆರೆದಿದ್ದು, 263 ಜನರು ಆಶ್ರಯ ಪಡೆದಿದ್ದಾರೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಜು.26ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.