• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬದುಕಿನ ಶಾಂತಿ, ನೆಮ್ಮದಿಗೆ ನಿರ್ಲಿಪ್ತತೆ ಅಭ್ಯಾಸ ಮಾಡಿಕೊಳ್ಳಿ: ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ
ಜೀವನದಲ್ಲಿ ನಿರ್ಲಿಪ್ತತೆಯನ್ನು ಅಭ್ಯಾಸ ಮಾಡಿಕೊಂಡವರು ಗೆಲ್ಲುತ್ತಾರೆ. ಆದರೆ ಜೀವನದ ಸುಖ-ದುಃಖಗಳಿಗೆ ಒಳಗಾಗುತ್ತಿರುವವರು ಕ್ರಮೇಣ ಸೋಲುತ್ತಾರೆ ಎಂದು ಸೋಂದಾ ಸ್ವರ್ಣವಲ್ಲೀಯ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.
ಹರ್ ಘರ ತಿರಂಗಾ, ಹಳಿಯಾಳದಲ್ಲಿ ವಾಕ್‌ಥಾನ್‌ಗೆ ಚಾಲನೆ
ಹಳಿಯಾಳ ತಾಲೂಕಾಡಳಿತ ಸೌಧದ ಮೈದಾನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಹರ ಘರ ತಿರಂಗಾ ಅಭಿಯಾನದ ನಿಮಿತ್ತ ತಾಲೂಕಾಡಳಿತ ಆಯೋಜಿಸಿದ ವಾಕ್ ಥಾನ್-ಜಾಗೃತಿ ನಡಿಗೆ ಜಾಥಾಕ್ಕೆ ಶಾಸಕ ಆರ್‌.ವಿ. ದೇಶಪಾಂಡೆ ಚಾಲನೆ ನೀಡಿದರು.
ಧರ್ಮದ ತಕ್ಕಡಿ ಮೇಲೆದ್ದಾಗ ಜೀವನ ಪಾವನ: ರಾಘವೇಶ್ವರ ಶ್ರೀ
ನಾಣ್ಯ, ಜೇನುತುಪ್ಪ, ಅಡಕೆ, ಒಣಹಣ್ಣುಗಳು, ದಿನಸಿ ವಸ್ತುಗಳು, ಬೆಲ್ಲ, ನವಧಾನ್ಯ, ತೆಂಗಿನಕಾಯಿ, ಅಕ್ಕಿ, ಒಣದ್ರಾಕ್ಷಿ ಹೀಗೆ ವಿವಿಧ ಬಗೆಯ ಸುವಸ್ತುಗಳಿಂದ ಭಕ್ತರು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಗಳ 126ಕ್ಕೂ ಹೆಚ್ಚು ತುಲಾಭಾರ ಸೇವೆಗಳನ್ನು ನಡೆಸಿಕೊಟ್ಟರು.
ಶಿರೂರು ನೀರಿನಾಳದಲ್ಲಿ ವಾಹನಗಳ ಕೆಲವು ವಸ್ತುಗಳು ಪತ್ತೆ
ಶಿರೂರು ಗುಡ್ಡ ಕುಸಿತ ಸ್ಥಳದ ಗಂಗಾವಳಿ ನದಿಯಲ್ಲಿ ಕಾರ್ಯಾಚರಣೆ ಪುನರ್ ಆರಂಭವಾದ ಬೆನ್ನಲ್ಲೆ ಬುಧವಾರ ಕಾರ್ಯಾಚರಣೆ ವೇಗ ಪಡೆದಿದ್ದು, ಲಾರಿಯ ಮತ್ತೆರಡು ಬಿಡಿಭಾಗಗಳು ದೊರೆತಿದೆ. ಕಾರ್ಯಾಚರಣೆ ಬುಧವಾರ ಮುಂಜಾನೆ ೮ ಗಂಟೆಯಿಂದ ಆರಂಭವಾಗಿದ್ದು, ನೌಕಾದಳ, ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಜತೆಗೆ ಮಲ್ಪೆ ಈಶ್ವರ ತಂಡದಿಂದ ನದಿಯಲ್ಲಿ ಮುಳುಗಿ ಪತ್ತೆ ಕಾರ್ಯ ನಡೆದಿದೆ.
ರಾಷ್ಟ್ರಪ್ರೇಮ ಜಾಗ್ರತಗೊಳಿಸಲು ತಿರಂಗಾ ಜಾಥಾ: ಭೀಮಣ್ಣ ನಾಯ್ಕ
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ಪ್ರತಿಯೊಬ್ಬರಲ್ಲಿಯೂ ರಾಷ್ಟ್ರಪ್ರೇಮ ಜಾಗ್ರತಗೊಳಿಸಲು ಶಿರಸಿ ತಾಲೂಕಾಡಳಿತದಿಂದ ವಾಕ್‌ಥಾನ್ ತಿರಂಗಾ ಜಾಥಾ ಹಮ್ಮಿಕೊಳ್ಳಲಾಗಿದ್ದು, ಈ ನಿಮಿತ್ತ ಮಾರಿಕಾಂಬಾ ಪ್ರೌಢಶಾಲೆಯ ಆವರಣದಲ್ಲಿ ಜಾಥಾಕ್ಕೆ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.
ಉಳುವರೆ ಸಂತ್ರಸ್ತರಿಗೆ ವೀರೇಂದ್ರ ಹೆಗ್ಗಡೆ ಸಾಂತ್ವನ
ರಾಜ್ಯಸಭಾ ಸದಸ್ಯ ವೀರೇಂದ್ರ ಹೆಗ್ಗಡೆಯವರು ಉಳುವರೆಯಲ್ಲಿ ಬಿದ್ದ ೬ ಮನೆಗಳ ಸಂತ್ರಸ್ತರ ಸಮಸ್ಯೆ ಆಲಿಸಿದರು. ನದಿ ತಟದಲ್ಲಿ ಅಬ್ಬರದ ಅಲೆಗಳು ಮಾಡಿರುವ ಹಾನಿಯನ್ನು ಪರಿಶೀಲಿಸಿ ಮಾಹಿತಿ ಪಡೆದರು.
ಕಡಲಕೊರೆತ ತಡೆಗೋಡೆ ನಿರ್ಮಾಣಕ್ಕೆ ಕರ್ಕಿ ಗ್ರಾಮಸ್ಥರ ಆಗ್ರಹ
2017ರ ಜೂನ್‌ನಲ್ಲಿ ಸಮುದ್ರದ ಅಲೆಗಳ ಅಬ್ಬರಕ್ಕೆ ಕಡಲ ಕೊರೆತ ಉಂಟಾಗಿ ಹಿಂದೆ ನಿರ್ಮಿಸಿದ ತಡೆಗೋಡೆಗಳು ಸಂಪೂರ್ಣ ನೆಲಸಮವಾಗಿದೆ.
ಅರ್ಹರಿಗೆ ಸರ್ಕಾರದ ಸೌಲಭ್ಯ ತಲುಪಿಸಿ: ದೇಶಪಾಂಡೆ
ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದವರಿಗೆ ಪರಿಹಾರವನ್ನು ನೀಡುವಾಗ ಅಧಿಕಾರಿಗಳು ಆದಷ್ಟು ಉದಾರತೆಯನ್ನು ತೋರಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ದೀವಗಿಯಲ್ಲಿ ಜನರ ಬೇಡಿಕೆಯಂತೆ ಕಾಮಗಾರಿ ನಡೆಯಲಿ: ಪ್ರಕಾಶ್ ರಜಪೂತ್
ಎಲ್ಲ ಹೊಸ ಕಾಮಗಾರಿಗಳಿಗೆ ತಗಲುವ ಸಮಯ ಮತ್ತು ಕಾಮಗಾರಿ ಆರಂಭಗೊಳ್ಳುವ ದಿನಾಂಕ ಇತ್ಯಾದಿ ಸಂಪೂರ್ಣ ವಿವರವನ್ನು ಲಿಖಿತವಾಗಿ ಟೈಮ್ ಬಾಂಡ್ ಮೂಲಕ ನೀಡಲಾಗುತ್ತದೆ. ಅದಾದ ಬಳಿಕ ಗ್ರಾಪಂನಿಂದ ಐಆರ್‌ಬಿಗೆ ಆರ್‌ಒಎಫ್‌ಆರ್ ಪ್ರಮಾಣಪತ್ರ ಕೊಡಲಾಗುತ್ತದೆ.
ಗಂಗಾವಳಿ ನದಿಯಲ್ಲಿ ನಾಪತ್ತೆಯಾಗಿದ್ದ ಲಾರಿ ಜಾಕ್‌ ಪತ್ತೆ
ಮುಳುಗುತಜ್ಞ ಈಶ್ವರ ಮಲ್ಪೆ ಶಿರೂರು ಗುಡ್ಡ ಕುಸಿತದ ಸ್ಥಳಕ್ಕಾಗಮಿಸಿ, ಶಾಸಕ ಸತೀಶ ಸೈಲ್ ಅವರ ಸೂಚನೆಯಂತೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕೇರಳದ ಅರ್ಜುನ ಚಲಾಯಿಸುತ್ತಿದ್ದ ಭಾರತ ಬೆಂಜ್ ಲಾರಿಯ ಜಾಕ್ ದೊರೆತಿದ್ದು, ಇದನ್ನು ಸ್ಥಳದಲ್ಲಿದ್ದ ಲಾರಿ ಮಾಲೀಕ ಖಚಿತಪಡಿಸಿದ್ದಾರೆ.
  • < previous
  • 1
  • ...
  • 319
  • 320
  • 321
  • 322
  • 323
  • 324
  • 325
  • 326
  • 327
  • ...
  • 547
  • next >
Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved