• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಭಿಕರೊಂದಿಗೆ ಸಂವಾದಿಯಾಗಿ ಭರ್ಜರಿ ಮತ ಬೆಳೆಯ ಕೊಯ್ಲು ಮಾಡಿದ ಮೋದಿ
ಜನಸ್ತೋಮ ಉತ್ಸಾಹ ಕಂಡು ಇದು ಚುನಾವಣೆ ಪ್ರಚಾರ ಸಭೆಯ ಬದಲು, ವಿಜಯೋತ್ಸವ ಅನಿಸುತ್ತಿದೆ ಎಂದು ಬಣ್ಣಿಸಿದಾಗ ಚಪ್ಪಾಳೆ ಮುಗಿಲು ಮುಟ್ಟಿ ಮಾರ್ದನಿಸಿತು.
ವಿಕಸಿತ ಭಾರತ ಮೋದಿ ಗುರಿ: ಕಾಗೇರಿ
ದೇಶದ ರಕ್ಷಣೆಗೆ ಮೋದಿ ಬೇಕಿದೆ. ಅದೆಷ್ಟೋ ವರ್ಷಗಳಿಂದ ರಾಮಮಂದಿರ ಆಗಿರಲಿಲ್ಲ. ಮೋದಿ, ಯೋಗಿ ಪ್ರಯತ್ನದಿಂದ ಭವ್ಯ ರಾಮಂದಿರ ನಿರ್ಮಾಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಕಾಂಗ್ರೆಸ್‌ನ ವೋಟ್‌ಬ್ಯಾಂಕ್ ಓಲೈಕೆ, ವಿಧ್ವಂಸಕ ಚಟುವಟಿಕೆಗೆ ವರದಾನ: ಮೋದಿ
ಅಯೋಧ್ಯೆಯಲ್ಲಿನ ಬಾಲರಾಮನನ್ನು ತಿರಸ್ಕರಿಸಿದವರನ್ನು ಕರ್ನಾಟಕದ ಜನತೆ ಎಂದೆಂದಿಗೂ ಒಪ್ಪಿಕೊಳ್ಳಲಾರರು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.
ಯಕ್ಷಗಾನ ಕೇಂದ್ರ ನಡೆಸುವುದು ಸಾಹಸ ಕಾರ್ಯ: ಎ.ಪಿ. ಫಾಟಕ್
ಸುಬ್ರಹ್ಮಣ್ಯ ಧಾರೇಶ್ವರರು ಆಗಿನ ಕಾಲದಲ್ಲಿ ಡೇರೆ ಮೇಳದ ಏಳಿಗೆಗೆ ಅನುಕೂಲವಾಗುವ ಹಾಗೆ ಅನೇಕ ಹೊಸ ಪ್ರಸಂಗಗಳನ್ನು ಆಡಿಸಿ ಗೆದ್ದವರು. ಇದೀಗ ಅವರ ನಿಧನದಿಂದ ಒಂದು ನಿರ್ವಾತ ಸೃಷ್ಟಿಯಾಗಿದೆ ಎಂದು ಖ್ಯಾತ ಮದ್ದಲೆ ವಾದಕ, ಗುರು ಎ.ಪಿ. ಫಾಟಕ್ ತಿಳಿಸಿದರು.
ಬಿಸಿಲ ಝಳಕ್ಕೆ ಬತ್ತುತ್ತಿವೆ ಹೊಳೆ, ಹಳ್ಳಗಳು
ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿರುವುದರಿಂದ ಬಾವಿಗಳಲ್ಲಿಯೂ ನೀರು ಕಡಿಮೆಯಾಗಿದೆ.
ಸೇತುವೆ ಕಾಮಗಾರಿಗೆ ಸ್ಥಳೀಯರ ವಿರೋಧ
ಗಂಗಾವಳಿಯಲ್ಲಿ ಆರಂಭಗೊಂಡಿದ್ದ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ಸ್ಥಳೀಯರು ತಡೆಯೊಡ್ಡಿದ್ದರು. ಈ ಮಳೆಗಾಲದೊಳಗೆ ಈ ರಸ್ತೆ ಕಾಮಗಾರಿ ಮುಕ್ವಾತಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ಸಹಜವಾಗಿಯೇ ನೋವಾಗಿದೆ.
ರಾಮನ ನಡೆಯನ್ನು ನಾವೆಲ್ಲರೂ ಅನುಸರಿಸೋಣ: ಪೇಜಾವರ ಶ್ರೀ
ಶ್ರೀಧರ ಸ್ವಾಮಿಗಳ ವೇದಾಂತಗಳ ಸಿಂಚನ ಧ್ವನಿ ಮುದ್ರಿಕೆ ಸಂಗ್ರಹಿಸಿ ಪುಸ್ತಕ ರೂಪದಲ್ಲಿ ನೀಡುವುದು ದೊಡ್ಡ ಕಾರ್ಯವಾಗಿದೆ.
ಒಕ್ಕಲುತನ ಎಂದಿಗೂ ನಿಲ್ಲದ ಕಾರ್ಯ: ಬಿ.ಸಿ. ಕೊಲ್ಹಾರ
ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆಯಿಂದ ವಿವಿಧ ರೋಗಗಳಿಗೆ ಜನರು ತುತ್ತಾಗುತ್ತಿದ್ದಾರೆ. ಜಾಗ್ರತೆಯಿಂದ ಕೀಟನಾಶಕಗಳ ಬಳಕೆ ಮಾಡಬೇಕು ಹಿರಿಯ ವಿಜ್ಞಾನಿ ಬಿ.ಸಿ. ಕೊಲ್ಹಾರ ತಿಳಿಸಿದರು.
ಮೋದಿ ಸಮಾವೇಶಕ್ಕೆ ಸಜ್ಜಾದ ಶಿರಸಿ ನಗರ
ಶಿರಸಿ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಒಂದು ಲಕ್ಷ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ೮೫ ಸಾವಿರ ಖುರ್ಚಿಗಳನ್ನು ಹಾಕಲಾಗಿದೆ. ಇಪ್ಪತ್ತು ಬ್ಲಾಕ್‌ಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇದೆ.
ಕ್ರಾಂತಿಕಾರಿ ಕಾರ್ಯಕ್ರಮ ನೀಡಿದ ಕೀರ್ತಿ ಸಿದ್ದರಾಮಯ್ಯ ಸರ್ಕಾರದ್ದು: ಎಚ್.ಕೆ. ಪಾಟೀಲ
ದೇಶದ ಬೆನ್ನೆಲುಬಾದ ರೈತರ ೩ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರೆ ಆರ್ಥಿಕ ಸ್ಥಿತಿ ಹದಗೆಡುತ್ತದೆ ಎಂದಿದ್ದ ಕೇಂದ್ರ ಬಿಜೆಪಿ ಸರ್ಕಾರ ಶ್ರೀಮಂತ ಉದ್ಯಮಿಗಳ ೧೪.೭೬ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಬೇಕಿಲ್ಲ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 451
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved