ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೇರು ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ
1957ರಲ್ಲಿ ಗೋಕರ್ಣದಲ್ಲಿ ಜನಿಸಿದ ಧಾರೇಶ್ವರ, ಪೆರ್ಡೂರು, ಅಮೃತೇಶ್ವರಿ, ಹಿರೇಮಹಾಲಿಂಗೇಶ್ವರ ಹಾಗೂ ಶಿರಸಿ ಮೇಳಗಳಲ್ಲಿ ಸುಮಾರು 47 ವರ್ಷಗಳ ಕಾಲ ಭಾಗವತರಾಗಿ ಜನ ಮೆಚ್ಚುಗೆ ಗಳಿಸಿದ್ದರು.
ಅಡಕೆ ಬೆಳೆಗಾರರಿಗೆ ಪರಿಹಾರ ನೀಡಲು ಎಸ್ಬಿಐ ವಿಮಾ ಕಂಪನಿಗೆ ಆದೇಶ
ರೈತರಿಗೆ ₹ 12.78 ಲಕ್ಷ ವಿಮಾ ಹಣ ಮತ್ತು ಅದರ ಮೇಲೆ ದೂರು ದಾಖಲಾದ ದಿನದಿಂದ ಶೇ. 8ರಷ್ಟು ಬಡ್ಡಿ ಹಣ ಸಂದಾಯವಾಗುವವರೆಗೆ ಲೆಕ್ಕ ಹಾಕಿ ಕೊಡುವಂತೆ ಆಯೋಗ ಎಸ್ಬಿಐ ವಿಮಾ ಕಂಪನಿಗೆ ನಿರ್ದೇಶಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ- 2ಕ್ಕೆ ಸಿದ್ಧತೆ ಕೈಗೊಳ್ಳಿ: ಡಿಸಿ ಗಂಗೂಬಾಯಿ
ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ 2406 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಅನುತ್ತಿರ್ಣವಾದ ವಿದ್ಯಾರ್ಥಿಗಳ ಜತೆಗೆ ಈಗಾಗಲೇ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮತಷ್ಟು ಸುಧಾರಿಸಿಕೊಳ್ಳಲು ಪರೀಕ್ಷೆ ಬರೆಯುತ್ತಿದ್ದಾರೆ.
6 ಬಾರಿ ಶಾಸಕರಾಗಿದ್ದ ಕಾಗೇರಿ ಕೊಡುಗೆ ಏನು?: ಡಾ. ಅಂಜಲಿ ನಿಂಬಾಳ್ಕರ್
ಆರು ಬಾರಿ ಶಾಸಕರಾಗಿದ್ದರೂ ಕ್ಷೇತ್ರದ ಜನಕ್ಕಾಗಿ ಅವರು ಏನು ಮಾಡಿದರು? ಶಿಕ್ಷಣ ಮಂತ್ರಿಯಾಗಿದ್ದಾಗ ಒಂದೇ ಒಂದು ಬಾರಿ ಜೋಯಿಡಾಕ್ಕೆ ಬಂದಿದ್ದಾರೆಯೇ ಎಂದು ಡಾ. ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದರು.
ಮುಸ್ಲಿಂ ಓಲೈಕೆಗಾಗಿ ಮೀಸಲಾತಿ ಕಸಿಯುವ ಷಡ್ಯಂತ್ರ: ಸದಾನಂದ ಭಟ್
ಹಿಂದುಳಿದ ವರ್ಗದ ನೇತಾರ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ಹಿಂದುಳಿದ ವರ್ಗದ ಮೀಸಲಾತಿ ಕಸಿದು ಮುಸ್ಲಿಮರಿಗೆ ನೀಡಲು ಹೊರಟಿದ್ದಾರೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸದಾನಂದ ಭಟ್ ಆರೋಪಿಸಿದರು.
ಸಾಂಕ್ರಾಮಿಕ ರೋಗಗಳ ತಡೆಗೆ ಅಗತ್ಯ ಕ್ರಮ: ಕೆ. ನಟರಾಜ
ಬಹುತೇಕ ರೋಗಗಳು ಸೊಳ್ಳೆಯಿಂದಲೇ ಬರುತ್ತಿದ್ದು, ನೀರು ಶೇಖರಣೆಯೇ ಸೊಳ್ಳೆ ಉತ್ಪತ್ತಿಗೆ ಮುಖ್ಯವಾದ ಕಾರಣವಾಗಿದೆ.
ಮನೆಯಲ್ಲೇ ಮತ ಹಾಕಿದ ಹಿರಿಯರು
ಮೊದಲ ದಿನ 85 ವರ್ಷ ಮೇಲ್ಪಟ್ಟ ಹಿರಿಯರು, ಅಂಗವಿಕಲರು ಸೇರಿ ಒಟ್ಟು 1953 ಮತದಾರರು ಹಕ್ಕು ಚಲಾಯಿಸಿದರು.
ಪತ್ರಕರ್ತರೆಂದು ಬೆದರಿಕೆ ಹಾಕಿದ್ದ ಮೂವರ ವಿರುದ್ಧ ಕೇಸ್
ಬಂಧಿತರನ್ನು ಹುಬ್ಬಳ್ಳಿಯ ಭೈರಿದೇವರಕೊಪ್ಪದ ಲಕ್ಷ್ಮಣ್ ಪ್ರೇಮ ರೋಕಾ, ಮಂಜುನಾಥ್ ಚಂದ್ರಶೇಖರ್ ಚೌಹಾಣ್, ಹಳೆಹುಬ್ಬಳ್ಳಿಯ ಸಂತೋಷ್ ಮಡಿವಾಳಪ್ಪ ಕಮಲಾಕರ ಎಂದು ಗುರುತಿಸಲಾಗಿದೆ.
ಅಭಿವೃದ್ಧಿಗೆ ಬಿಜೆಪಿ ಗೆಲ್ಲಿಸಿ: ರೂಪಾಲಿ ಎಸ್. ನಾಯ್ಕ
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.
ಅಕ್ರಮ ಮರಳುಗಾರಿಕೆ ತಡೆಯಲುಹೋದ ಅಧಿಕಾರಿ ಮೇಲೆ ಹಲ್ಲೆ ಯತ್ನ
ಆರೋಪಿತರು, ಅಧಿಕಾರಿಗಳಿಗೆ ಲಂಚಕೋರಿ, ಮುಂತಾದ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಲು ಕೈ ತೋರಿಸಿದ್ದಾರೆ. ಅಲ್ಲದೇ ಮತ್ತೊಮ್ಮೆ ಬಂದರೆ ಲಾರಿ ಹತ್ತಿಸಿ ಸಾಯಿಸುತ್ತೇವೆ ಎಂದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
< previous
1
...
322
323
324
325
326
327
328
329
330
...
450
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ