• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧಾ- ಭಕ್ತಿಯಿಂದ ನಾಗರ ಪಂಚಮಿ ಆಚರಣೆ
ನಾಗಬನದಲ್ಲಿ ಇರುವ ನಾಗ ದೇವರ ಮೂರ್ತಿಗಳಿಗೆ ಕ್ಷೀರಾಭಿಷೇಕ ಮಾಡಿದರು. ವಿವಿಧ ದೇವಸ್ಥಾನಗಳಲ್ಲಿ ಕೂಡಾ ನಾಗರ ಪಂಚಮಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.
ಸುರೇಶ ಸಿದ್ದಿ, ಗಿರಿಜಾ ಸಿದ್ದಿಗೆ ನಾಟಕ ಅಕಾಡೆಮಿ ಪ್ರಶಸ್ತಿ
ಆರ್ಥಿಕ ಸಮಸ್ಯೆಯ ಕಾರಣದಿಂದ ಶಿಕ್ಷಣ ವಂಚಿತರಾದ ಸುರೇಶ, ಕೃಷಿಯೊಂದಿಗೆ ಸಂಗ್ಯಾ ಬಾಳ್ಯಾ ಸಣ್ಣಾಟದ ನಟರಾಗಿ, ಭಾಗವತರಾಗಿ ತೊಡಗಿಸಿಕೊಂಡರು. ತಾಲೂಕಿನ ನೂರಾರು ಕಡೆಗಳಲ್ಲಿ ಸಣ್ಣಾಟದ ಕಲಾವಿದರಾಗಿ, ಭಾಗವತರಾಗಿ ಪ್ರದರ್ಶನ ನೀಡಿದ್ದಾರೆ.
ಪತಿವ್ರತೆಯರು ಯೋಗಿಗಳಷ್ಟೇ ಪವಿತ್ರರು: ರಾಘವೇಶ್ವರ ಶ್ರೀ
ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ಕೈಗೊಂಡಿರುವ ಶ್ರೀಗಳು 19ನೇ ದಿನವಾದ ಗುರುವಾರ ಜೀವಯಾನ ಮಾಲಿಕೆಯಲ್ಲಿ ಯಮನನ್ನು ಗೆದ್ದವರುಂಟೇ ಎಂಬ ವಿಷಯದ ಬಗ್ಗೆ ಪ್ರವಚನ ನೀಡಿದರು.
ಶ್ರದ್ಧೆಯಿಂದ ದೇವರ ಸಾಕ್ಷಾತ್ಕಾರ: ಸ್ವರ್ಣವಲ್ಲೀ ಶ್ರೀ
ಗತ್ತಿನಲ್ಲಿ ತತ್ವ ದರ್ಶನಕ್ಕೆ ಹೊರಟ, ತತ್ವ ಸಾಕ್ಷಾತ್ಕಾರಕ್ಕೆ ಪ್ರಯತ್ನಿಸುತ್ತಿರುವ ವ್ಯಕ್ತಿಗಳಲ್ಲಿ ಎರಡು ಪ್ರಕಾರ. ಒಂದು ಶ್ರದ್ಧೆಯ ಮಾರ್ಗ ಇನ್ನೊಂದು ಸಂಶೋಧನೆಯ ಮಾರ್ಗ ಎಂದು ಸ್ವರ್ಣವಲ್ಲೀ ಶ್ರೀಗಳು ತಿಳಿಸಿದರು.
29 ವರ್ಷದ ಹಿಂದೆ ತೆರೆಗೆ ಬಂದಿದ್ದ ಬೇಟೆಗಾರ ಸಿನಿಮಾದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ: ದೂರು
ದೂರಿನ ಜತೆ ರಾಷ್ಟ್ರಧ್ವಜ ತಲೆಕೆಳಗಾಗಿರುವ ೧ ನಿಮಿಷ ೧೩ ಸೆಕೆಂಡ್ ಚಿತ್ರೀಕರಣದ ವಿಡಿಯೋ ತುಣುಕಿನ ದೃಶ್ಯವನ್ನು ಕೂಡಾ ನೀಡಿದ್ದಾರೆ.
ಪ್ರವಾಸಿ ತಾಣಕ್ಕೆ ವೋಟ್ ಮಾಡಿ, ಅಭಿವೃದ್ಧಿಗೆ ಸಹಕರಿಸಿ: ಜಯಂತ
ಕೇಂದ್ರ ಸರ್ಕಾರ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಲು ಹೊಸ ಯೋಜನೆಯನ್ನು ರೂಪಿಸಿದೆ.
ಅನಧಿಕೃತ ರೆಸಾರ್ಟ್, ಹೋಂಸ್ಟೇ, ಹೋಟೆಲ್‌, ತೋಟ ತೆರವಿಗೆ ಕರವೇ ಆಗ್ರಹ
ಶಿರೂರು ಮತ್ತು ವಯನಾಡನಲ್ಲಿ ನಡೆದ ಎರಡು ಘಟನೆಗಳು ಸರ್ಕಾರದ ಜತೆಯಲ್ಲಿ ನಾಗರಿಕ ಜಗತ್ತಿಗೂ ಎಚ್ಚರಿಕೆಯ ಸಂದೇಶವಾಗಿವೆ.
ಕಾರವಾರ : ಕಾಳಿ ನದಿ ಹಳೆ ಸೇತುವೆ ಕುಸಿತ - ಹೊಸ ಸೇತುವೆಯಲ್ಲಿ ಎಲ್ಲಾ ವಾಹನ ಸಂಚಾರ ಶುರು

ಕಾಳಿ ನದಿ ಹೊಸ ಸೇತುವೆ ಮೇಲೆ ಭಾರಿ ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಪರಿಶೀಲಿಸಿ, ಲಿಖಿತವಾಗಿ ವರದಿ ನೀಡಿದ ಆಧಾರದ ಮೇಲೆ ಭಾರಿ ವಾಹನಗಳ ಸಂಚಾರ ಆರಂಭಗೊಂಡಿದೆ.

ಪ್ರಾಧಿಕಾರ ರಚನೆ ಮಾಡಿ ಅಧಿಕೃತ ಚಾಲನೆ ನೀಡಿದ ಪಂಚ ಗ್ಯಾರಂಟಿ ಯಾವುದೇ ಕಾರಣಕ್ಕೂ ನಿಲ್ಲದು: ಸತೀಶ ನಾಯ್ಕ
ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಕಚೇರಿ ಆರಂಭಗೊಂಡಿದೆ. ತಾಲೂಕಾಧ್ಯಕ್ಷರಿಗೆ ಆಯಾ ತಾಲೂಕು ಪಂಚಾಯಿತಿಯಲ್ಲಿ ಕಚೇರಿ ಆರಂಭಿಸಲಾಗಿದೆ.
ಜೀವನ ಸತ್ಯ, ಧರ್ಮಮಯವಾಗಲಿ: ಸ್ವರ್ಣವಲ್ಲೀ ಶ್ರೀ
ವ್ಯಾವಹಾರಿಕ ಬದುಕಿನಲ್ಲಿ ಪ್ರತಿಕ್ಷಣವೂ ಎಚ್ಚರಿದ್ದಷ್ಟು ಹೊತ್ತು ನೆನಪಿಡಬೇಕಾದ ಅಂಶ ಯಾವುದು ಎಂದು ಕೇಳಿದರೆ ಇಂದು ಅನೇಕ ಉತ್ತರವನ್ನು ಈ ಪ್ರಶ್ನೆಗೆ ಕೊಡಬಹುದು.
  • < previous
  • 1
  • ...
  • 323
  • 324
  • 325
  • 326
  • 327
  • 328
  • 329
  • 330
  • 331
  • ...
  • 547
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved