ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿನಿ ಹಂತಕನ ಗಲ್ಲಿಗೇರಿಸಲು ಆಗ್ರಹ
ರಾಜ್ಯ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ. ಹಾಗಾಗಿ ಪ್ರಕರಣವನ್ನುಗಂಭೀರವಾಗಿ ಪರಿಗಣಿಸಿ ಸೂಕ್ತ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಲಾಯಿತು.
ಹಳಿಯಾಳದಲ್ಲಿ ಇನ್ನೂ ರಂಗು ಪಡೆಯದ ಲೋಕ ಸಮರ
ಏ. 26ರಿಂದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಎರಡನೇ ಸುತ್ತಿನ ಪ್ರಚಾರ ಸಭೆಯನ್ನು ಆರಂಭಿಸಲಿದ್ದಾರೆ.
ಹಾಲಕ್ಕಿ ಒಕ್ಕಲಿಗರ ಸುಗ್ಗಿ ಹಬ್ಬ ಸಂಪನ್ನ
ಇದೇ ಮೊದಲ ಬಾರಿ ಹಾಲಕ್ಕಿ ಒಕ್ಕಲಿಗ ಸಮಾಜದ ಹೆಣ್ಣುಮಕ್ಕಳು ರೂಪಕದಲ್ಲಿ ಭಾಗವಹಿಸಿದ್ದರು. ಅಲ್ಲದೇ ಸುಗ್ಗಿ ಕುಣಿತದಲ್ಲಿ ಯಕ್ಷಗಾನ ವೇಷಧಾರಿಗಳು ಪಾಲ್ಗೊಂಡಿರುವುದು ವಿಶೇಷವಾಗಿತ್ತು.
ಆರ್. ಎನ್. ಹೆಗಡೆ ನುಡಿನಮನ ಕಾರ್ಯಕ್ರಮ
ಹವ್ಯಕ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಎಂ.ಜಿ. ಭಟ್ಟ ಮಾತನಾಡಿ, ಆರ್.ಎನ್. ಹೆಗಡೆ ನಮ್ಮ ಜತೆಗೆ ಇಲ್ಲ ಎಂಬುದು, ನನಗೆ ಬೆನ್ನು ಮೂಳೆಯೇ ಮುರಿದ ಅನುಭವವಾಗಿದೆ ಎಂದರು.
ಕಳಪೆ ಆಹಾರ ಮಾರಿದರೆ ಕಠಿಣ ಕ್ರಮ: ಡಾ. ರಾಜಶೇಖರ
ಲ್ಯಾಬೋರೇಟರಿ ವರದಿಯಲ್ಲಿ ಆಹಾರೋತ್ಪನ್ನಗಳ ಬಗ್ಗೆ ದೋಷ ಸಿದ್ಧಪಟ್ಟಲ್ಲಿ ನಿಯಮಾವಳಿಯಂತೆ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೋದಿ ಸರ್ಕಾರ ಜನಪರ ಆಡಳಿತ ನೀಡಿಲ್ಲ: ಸಚಿವ ವೈದ್ಯ
ಪ್ರಧಾನಿ ಮೋದಿ ಆಡಳಿತ ಸರ್ವಾಧಿಕಾರಿ ಧೋರಣೆ ಹೊಂದಿದ್ದು, ಸಂವಿಧಾನ ಬದಲಾಯಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂದು ಸಚಿವ ಮಂಕಾಳು ವೈದ್ಯ ಆರೋಪಿಸಿದರು.
೧೦ ವರ್ಷದಲ್ಲಿ ಬಿಜೆಪಿ ಮಾಡಿದ್ದೇನು? ಎಂದು ಹೇಳಲಿ: ಡಾ. ಅಂಜಲಿ
ರೈತರು ವರ್ಷಗಟ್ಟಲೆ ಪ್ರತಿಭಟನೆ ಮಾಡಿದರೂ ಎಸಿ ರೂಮಿಂದ ಪ್ರಧಾನಿ ಹೊರಗೆ ಬಂದಿಲ್ಲ. ಅವರೆಲ್ಲ ಖಲಿಸ್ತಾನಿ ಭಯೋತ್ಪಾದಕರು ಎಂದು ಕೇಂದ್ರ ಸರ್ಕಾರವೇ ಘೋಷಿಸಿ ಬಿಟ್ಟಿತು ಎಂದು ಡಾ. ಅಂಜಲಿ ನಿಂಬಾಳ್ಕರ್ ಆರೋಪಿಸಿದರು.
ಇಂದಿನಿಂದ ಮನೆಯಿಂದ ಮತದಾನ
ಮನೆ ಮನೆಗೆ ತೆರಳುವ ತಂಡದಲ್ಲಿ ಸೆಕ್ಟರ್ ಅಧಿಕಾರಿ, ಪೋಲಿಂಗ್ ಅಧಿಕಾರಿಗಳು, ಮೈಕ್ರೋ ಆಬ್ಸರ್ವರ್, ಬಿಎಲ್ಒ, ಪೊಲೀಸ್ ಸಿಬ್ಬಂದಿ, ವಿಡಿಯೋಗ್ರಾಫರ್ ಒಳಗೊಂಡ ತಂಡಗಳನ್ನು ನಿಯೋಜಿಸಿದ್ದು, ಈ ಎಲ್ಲ ಸಿಬ್ಬಂದಿಗೆ ಈಗಾಗಲೇ ಅಗತ್ಯ ತರಬೇತಿಯನ್ನು ನೀಡಲಾಗಿದೆ.
ಸಂತೋಷ, ಸಂತೃಪ್ತಿ, ಸತ್ಸಂಗ ರೂಢಿಸಿಕೊಳ್ಳಿ: ಸ್ವರ್ಣವಲ್ಲಿ ಸ್ವಾಮೀಜಿ
ಅಸುರೀ ಶಕ್ತಿಯನ್ನು ನಾಶಪಡಿಸಲು ದೈವೀ ಶಕ್ತಿಯನ್ನು ಬಳಸಿಕೊಳ್ಳಬೇಕು. ಮನಸ್ಸನ್ನು ಶಾಂತಗೊಳಿಸಿಕೊಂಡರೆ ಸಾಧನೆ ಸಾಧ್ಯ ಎಂದು ಸ್ವರ್ಣವಲ್ಲಿ ಸ್ವಾಮೀಜಿ ತಿಳಿಸಿದರು.
ಕಾಂಗ್ರೆಸ್ ಬಡವರ ಪಾಲಿನ ಆಶಾಕಿರಣ: ಆರ್.ವಿ. ದೇಶಪಾಂಡೆ
ನುಡಿದಂತೆ ನಡೆದಿದ್ದೇವೆ ಎಂಬುದಕ್ಕೆ ೫ ಗ್ಯಾರಂಟಿಗಳೇ ಸಾಕ್ಷಿಯಾಗಿವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
< previous
1
...
323
324
325
326
327
328
329
330
331
...
450
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ