• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾತು, ಮನಸ್ಸು, ಪ್ರಾಣಕ್ಕೆ ಸಂಸ್ಕಾರ ಅಗತ್ಯ: ಸ್ವರ್ಣವಲ್ಲೀ ಶ್ರೀ
ಬದುಕಿನಲ್ಲಿ ಒಳ್ಳೆಯದಾಗಬೇಕು ಹಾಗೂ ಪರದಲ್ಲಿ ಸದ್ಗತಿ ದೊರೆಯಬೇಕು ಎಂಬುದಾಗಿ ಎಲ್ಲರೂ ಬಯಸುತ್ತಾರೆ. ಇವೆರಡಕ್ಕೂ ಮನಸ್ಸು, ಮಾತು, ಪ್ರಾಣ ಇವುಗಳಿಗೆ ಸಂಸ್ಕಾರ ಕೊಡುವುದರ ಮೂಲಕ ಸಾಧಿಸಿಕೊಳ್ಳಬೇಕು.
ಪೊಲೀಸ್‌ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ದೊಡ್ಡ ಅನಾಹುತ
ತಾಲೂಕಿನ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಿನಯ ಕಾಣಕೋಣಕರ ಭಾರಿ ಅನಾಹುತ ತಪ್ಪಿಸಿದವರಾಗಿದ್ದು, ಮಂಗಳವಾರ ರಾತ್ರಿ ಪಾಳಿಯಲ್ಲಿದ್ದ ವಿನಯಗೆ ಸೇತುವೆ ಕುಸಿದ ಬಗ್ಗೆ ಮಾಹಿತಿ ಬಂದಿದೆ. ತಕ್ಷಣವೇ ಎಚ್ಚೆತ್ತ ಅವರು, ೪ ಲಾರಿ ಹಾಗೂ ಕೆಲವು ವಾಹನಗಳನ್ನು ಒವರ್ ಟೇಕ್ ಮಾಡಿಕೊಂಡುಹೋಗಿ ತಡೆದು ವಾಪಸ್ ಹೋಗುವಂತೆ ತಿಳಿಸಿದ್ದಾರೆ.
ಕುಸಿದು ಬಿದ್ದ ಕಾಳಿನದಿ ಸೇತುವೆ: ತಪ್ಪಿದ ಭಾರಿ ಅವಘಡ
ಮಧ್ಯರಾತ್ರಿ 1.30 ಗಂಟೆ ಸುಮಾರಿಗೆ ಗೋವಾದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಟ್ರಕ್ ಈ ಸೇತುವೆಯ ಮೇಲೆ ಬರುತ್ತಿದ್ದಂತೆ ಸೇತುವೆ ಏಕಾಏಕಿ ಕುಸಿದು ಬಿತ್ತು. ಅದೂ ಮೂರು ಕಡೆಗಳಲ್ಲಿ ಸೇತುವೆ ಕುಸಿಯಿತು.
ಯಲ್ಲಾಪುರ ಪಪಂ: ಇಲ್ಲದಿರುವ ವರ್ಗಕ್ಕೆ ಅಧ್ಯಕ್ಷ ಸ್ಥಾನ ಮೀಸಲು
ಯಲ್ಲಾಪುರ ಪಪಂಗೆ ಪ್ರಟಿಸಿರುವ ಮೀಸಲಾತಿ ಅನ್ವಯ ಬ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷರಿಗೆ ಸಾಮಾನ್ಯ ವರ್ಗಕ್ಕೆ ಲಭಿಸಿವೆ.
ಬೆಳೆಸಾಲ ನೀಡುತ್ತಿಲ್ಲವೆಂದು ಸೊಸೈಟಿಗೆ ರೈತರ ಮುತ್ತಿಗೆ
ಕೆಲವರು ಸೊಸೈಟಿಗೆ ಕೆಟ್ಟ ಹೆಸರು ತರಲು ಪ್ರಯತ್ನಿಸಿ, ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ವಿಎಸ್‌ಎಸ್ ಆಡಳಿತ ಮಂಡಳಿ ಅಧ್ಯಕ್ಷ ಜಯಂತ ನಾಯ್ಕ ತಿಳಿಸಿದರು.
ಅಡೆತಡೆಗಳ ನಡುವೆಯೂ ಸಂಚಾರದ ಕೊಂಡಿಯಾಗಿದ್ದ ಕಾಳಿ ಸೇತುವೆ
ಕಾಳಿ ನದಿ ಸೇತುವೆಯನ್ನು 1984- 85ರಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಎಚ್.ಡಿ. ದೇವೇಗೌಡ ಉದ್ಘಾಟನೆ ನೆರವೇರಿಸಿದ್ದರು.
ಕಾಳಿ ಸೇತುವೆ ಬಿದ್ದಾಗ ಭೀತಿಗೊಂಡಿದ್ದ ಸ್ಥಳೀಯರು : ಹದನಾದ ನಿದ್ದೆಯಲ್ಲಿರುವಾಗ ಭಯಾನಕ ಸದ್ದು
ಕಾಳಿ ನದಿ ಸೇತುವೆ ಕುಸಿದ ಸುದ್ದಿ ತಿಳಿದ ಜನತೆ ವೀಕ್ಷಿಸಲು ತಂಡೋಪತಂಡವಾಗಿ ಲಗ್ಗೆ ಇಟ್ಟರು. ಪೊಲೀಸರಿಗೆ ಜನತೆಯನ್ನು ನಿಯಂತ್ರಿಸುವುದೇ ಸವಾಲಾಯಿತು.
ಅಡಕೆ ಬೆಳೆಗಾರರಿಗೆ ಪರಿಹಾರ ನೀಡಲು ಆಗ್ರಹ
, ಸರ್ಕಾರ ತಕ್ಷಣ ಕ್ಷೇತ್ರವಾರು ಸಮೀಕ್ಷೆ ನಡೆಸಿ ಉದುರಿದ ಅಡಕೆ 100ಕ್ಕೆ ₹300ರಂತೆ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದರು.
ವಿಜೃಂಭಣೆಯಿಂದ ಸ್ವಾತಂತ್ರ್ಯೋತ್ಸವ ಆಚರಿಸಿ: ಅಶೋಕ ಭಟ್ಟ
ಪ್ರತಿಯೊಂದು ಇಲಾಖೆಯಲ್ಲಿಯೂ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಹೆಚ್ಚಿನ ಮಹತ್ವ ನೀಡಿ, ತಮ್ಮ ತಮ್ಮ ಇಲಾಖೆಯ ಕಟ್ಟಡಕ್ಕೆ ತಳಿರು-ತೋರಣ ಕಟ್ಟಿ, ದೀಪಾಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ತಹಸೀಲ್ದಾರ್ ಅಶೋಕ ಭಟ್ಟ ಸೂಚಿಸಿದರು.
ಪ್ರಾರ್ಥನೆಯಿಂದ ಮನಸ್ಸು ನಿರಾಳ: ಸ್ವರ್ಣವಲ್ಲೀ ಸ್ವಾಮೀಜಿ
ಪ್ರಾರ್ಥನೆಯನ್ನು ದೀರ್ಘಕಾಲದವರೆಗೆ ಮಾಡಬೇಕು. ಭಗವಂತನು ನಾವು ಕೇಳಿದ್ದನ್ನು ಕೊಡಲು ದೀರ್ಘ ಕಾಲದ ಪ್ರಾರ್ಥನೆ ಅಗತ್ಯ. ಹಿರಿಯರು ಹೇಳಿದ ಹಾಗೆ ಕಾಲ ಬರಬೇಕು ಎನ್ನುವ ಹಾಗೆ ಎಲ್ಲದಕ್ಕೂ ಕಾಲ ಬರಬೇಕು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 547
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved