• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀತಿ ಸಂಹಿತೆ ಉಲ್ಲಂಘಿಸದೇ ಪ್ರಚಾರ ಮಾಡಿ: ರಾಜೀವ್ ರತನ್
ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಚುನಾವಣಾ ಆಯೋಗ ರೂಪಿಸಿರುವ ಮಾದರಿ ನೀತಿ ಸಂಹಿತೆ ನಿಯಮಗಳನ್ನು ಎಲ್ಲ ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಪಾಲಿಸಬೇಕು.
ಪ್ರೀತಿ, ಪ್ರೇಮದ ಹೆಸರಲ್ಲಿ ಅಪರಾಧ ಕೃತ್ಯ ಸರಿಯಲ್ಲ: ಮಾರ್ತಾಂಡಪ್ಪ
ಅಂಕೋಲಾದಲ್ಲಿ ಆರೋಗ್ಯ ತಪಾಸಣೆ ಹಾಗೂ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.
ಶೀಘ್ರ ಕಾಂಗ್ರೆಸ್‌ ಸೇರ್ಪಡೆ: ಶ್ಯಾಮ ಸುಂದರ್

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 6 ಬಾರಿ ಶಾಸಕರಾಗಿ, ಸಚಿವರಾಗಿ, ಸಭಾಧ್ಯಕ್ಷರಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಒಕ್ಕೂಟದ ರಾಜ್ಯಾಧ್ಯಕ್ಷ ವಿ.ಎಸ್. ಶ್ಯಾಮಸುಂದರ್ ಗಾಯಕವಾಡ್ ಆರೋಪಿಸಿದರು.

ಅಂಗವಿಕಲ ಮತದಾರರಿಗೆ ಉಚಿತ ವಾಹನ ವ್ಯವಸ್ಥೆ: ಜಿಲ್ಲಾಧಿಕಾರಿ ಗಂಗೂಬಾಯಿ
ಮತಗಟ್ಟೆಗೆ ಬಂದು ಮತದಾನ ಮಾಡುವ ಅಂಗವಿಕಲರು ಮತಗಟ್ಟೆಗೆ ಬರಲು ಮತ್ತು ಮತ ಚಲಾವಣೆ ನಂತರ ಪುನಃ ಮನೆಗೆ ತೆರಳಲು ವಾಹನದ ವ್ಯವಸ್ಥೆಯನ್ನು ಮಾಡಲಾಗುತ್ತದೆ.
ಮೋದಿ ಕೂಡ ಬಿಜೆಪಿ ಹೆಸರು ಹೇಳಲ್ಲ, ಮೋದಿ ಕೀ ಗ್ಯಾರಂಟಿ ಅಂತಾರೆ: ಶಾಸಕ ಆರ್.ವಿ. ದೇಶಪಾಂಡೆ
ಸಂಸತ್ ಚುನಾವಣೆಯಲ್ಲಿ ಜಿಲ್ಲೆಯಿಂದ ಮೊದಲು ಮಾರ್ಗರೇಟ್ ಆಳ್ವ ಅವರಿಗೆ ಕಾಂಗ್ರೆಸ್ ಅವಕಾಶ ನೀಡಿತ್ತು. ಉತ್ತಮ ಕೆಲಸ ಮಾಡಿದ್ದರು. ಎರಡನೇ ಬಾರಿಗೆ ಡಾ. ಅಂಜಲಿ ಅವರಿಗೆ ಅವಕಾಶ ನೀಡಿದ್ದೇವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ರಸ್ತೆ ದುರಸ್ತಿ ಮಾಡದಿದ್ದರೆ ಚುನಾವಣೆ ಬಹಿಷ್ಕಾರ
ಒಂದು ಕಿಮೀ ಅಧಿಕ ದೂರವಿರವ ಈ ಮಾರ್ಗದ ತುಂಬಾ ಕಲ್ಲುಗಳ ರಾಶಿ ಬಿದ್ದಿದ್ದು, ನಡೆದುಕೊಂಡು ತೆರಳಲು ತೊಂದರೆಯಾಗುತ್ತಿದೆ.
ಮೋದಿ ಆಡಳಿತದಲ್ಲಿ ನಿರುದ್ಯೋಗ ಹೆಚ್ಚಳ: ಶಾಸಕ ಆರ್‌.ವಿ. ದೇಶಪಾಂಡೆ
ಉತ್ತರ ಕನ್ನಡ ಕ್ಷೇತ್ರಕ್ಕೆ ಕಾಂಗ್ರೆಸ್ ಎರಡನೇ ಬಾರಿಗೆ ಮಹಿಳೆಯರಿಗೆ ಟಿಕೆಟ್ ನೀಡಿದೆ. ಮೊದಲ ಬಾರಿಗೆ ಆಳ್ವ ಈಗ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಕೊಟ್ಟಿದೆ.
೨೦೩೦ರ ವೇಳೆಗೆ ಸಂಪೂರ್ಣ ಸಾಕ್ಷರತಾ ದೇಶ ಮಾಡುವ ಗುರಿ: ನಾಸಿರ್‌
ದಾಂಡೇಲಿಯ ರೋಟರಿ ಶಾಲೆಯ ಮೈದಾನದಲ್ಲಿ ಇತ್ತೀಚೆಗೆ ರೋಟರಿ ಕ್ಲಬ್‌ನ ೬೭ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಿತು.
ಮನೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಚುನಾವಣಾ ಗೌಪ್ಯತೆ ಕಾಪಾಡಿ: ಡಿಸಿ ಗಂಗೂಬಾಯಿ
ಜಿಲ್ಲೆಯಲ್ಲಿ ಮನೆಯಿಂದ ಮತದಾನ ಮಾಡಲು 12ಡಿ ನಮೂನೆ ಒಪ್ಪಿಗೆ ಪತ್ರ ನೀಡಿದ 85 ವರ್ಷ ಮೇಲ್ಪಟ್ಟ 3046 ಹಾಗೂ ಅಂಗವಿಕಲ 1977 ಮತದಾರರ ಯಾವುದೇ ಮತವು ತಿರಸ್ಕೃತವಾಗದಂತೆ ಎಚ್ಚರಿಕೆಯಿಂದ ಮತದಾನ ಮಾಡಿಸಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ನಿರ್ದೇಶನ ನೀಡಿದರು.
ಮೋದಿಯವರಿಂದ ಮಾತ್ರ ದೇಶದ ಭವಿಷ್ಯ ಉಜ್ವಲ: ಕಾಗೇರಿ
ರಾಜ್ಯದಲ್ಲಿ ಜೈ ಶ್ರೀರಾಮ ಹೇಳುವಂತಿಲ್ಲ, ಹನುಮ ಧ್ವಜ ಹಾರಿಸುವಂತಿಲ್ಲ, ಹನುಮಾನ್ ಚಾಲೀಸಾ ಹೇಳುವಂತಿಲ್ಲ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಮ್ಮ ಸ್ಥಿತಿ ಏನು ಎಂದು ಗಂಭೀರವಾಗಿ ಚಿಂತಿಸಿ ಎಂದು ಕಾಗೇರಿ ತಿಳಿಸಿದರು.
  • < previous
  • 1
  • ...
  • 325
  • 326
  • 327
  • 328
  • 329
  • 330
  • 331
  • 332
  • 333
  • ...
  • 450
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved