• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡ್ಡ ಕುಸಿತ ಸಂತ್ರಸ್ತರಿಗೆ ರಾಮಚಂದ್ರಾಪುರ ಮಠದಿಂದ ನೆರವು
ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ಕೈಗೊಂಡಿರುವ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಶ್ರೀಮಠದ ನಿಯೋಗವನ್ನು ಘಟನಾ ಸ್ಥಳಕ್ಕೆ ಅಗತ್ಯ ನೆರವಿನ ವಸ್ತುಗಳೊಂದಿಗೆ ಕಳುಹಿಸಿಕೊಟ್ಟಿದ್ದಾರೆ.
ಅಕ್ರಮ ಮದ್ಯ ಮಾರಾಟ ತಡೆಗೆ ಗ್ರಾಮಸ್ಥರ ಆಗ್ರಹ
ಅಕ್ರಮ ಮದ್ಯ ಮಾರಾಟದಿಂದ ಇಡೀ ಗ್ರಾಮದ ಶಾಂತಿ, ನೆಮ್ಮದಿ ಕದಡಿದೆ. ಗ್ರಾಮದ ಹಲವು ಯುವಕರು ದುಶ್ಚಟದ ದಾಸರಾಗುತ್ತಿದ್ದು, ಇದರಿಂದ ಮನೆಯಲ್ಲಿ ಪಾಲಕರ ಕುಟುಂಬದ ಸ್ಥಿತಿಯು ಆಯೋಮಯವಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.
ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು, ಭಾರಿ ಮಳೆ ನಾಗರಿಕರ ಜೀವಕ್ಕೆ ಉರುಳಾಯ್ತೆ?

ಪಶ್ಚಿಮ ಘಟ್ಟದಿಂದ ಆವೃತ್ತವಾದ ಉಕ ಜಿಲ್ಲೆಯ ಕರಾವಳಿ ಭಾಗದಿಂದ ಹಾದುಹೋಗುವ ಚತುಷ್ಪಥ ಹೆದ್ದಾರಿಗೆ ಅರಣ್ಯ ಇಲಾಖೆಯ ಬಿಗಿ ಕಾನೂನು ಮತ್ತು ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಬಿದ್ದ ಭಾರಿ ಮಳೆಯು ನಾಗರಿಕರ ಜನಜೀವನಕ್ಕೆ ಉರುಳಾಗಿ ಪರಿಣಮಿಸಿದೆ.

ಋಷಿಗಳ ದೃಷ್ಟಿಯು ಸೂಕ್ಷ್ಮ, ಸಮಗ್ರ: ಸ್ವರ್ಣವಲ್ಲೀ ಶ್ರೀ
ಋಷಿಗಳ ದೃಷ್ಟಿ ಸೂಕ್ಷ್ಮ ಮತ್ತು ಸಮಗ್ರ. ಋಷಿಗಳು ಗಮನಿಸಿರುವ ಪ್ರತಿಯೊಂದು ವಿಷಯಗಳಲ್ಲಿ ಸೂಕ್ಷ್ಮ ಹಾಗೂ ಸಮಗ್ರತೆಯನ್ನು ಕಾಣಬಹುದು.
ಅಡಕೆ ಬೆಲೆ ದಿನದಿಂದ ದಿನಕ್ಕೆ ಕುಸಿತ : ಚಾಲಿ ಅಡಕೆಗೆ 40 ಸಾವಿರ ಬೆಂಬಲ ಬೆಲೆ ಘೋಷಿಸಲು ಆಗ್ರಹ
ಅಡಕೆ ಬೆಲೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದರಿಂದ ರೈತರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಅಡಕೆ ಬೆಳೆಗೆ ಬೆಂಬಲ ಬೆಲೆ ಬೇಕೇ ಬೇಕು.
ಭಾರೀ ಗಾಳಿಮಳೆಗೆ ಕುಸಿದು ಬಿದ್ದ ಹೆಗ್ಗದ್ದೆ ಶಾಲೆ
ಶಾಲೆ ರಜೆ ಇಲ್ಲದಿದ್ದರೆ ವಿದ್ಯಾರ್ಥಿಗಳಿಗೆ ಅಪಾಯ ಆಗುವ ಸಾಧ್ಯ ಇತ್ತು ಎನ್ನಲಾಗಿದ್ದು, ಅದೃಷ್ಟವಶಾತ್ ಮಕ್ಕಳು ಬಚಾವ್ ಆಗಿದ್ದಾರೆ. ಹೆಗ್ಗದ್ದೆಯ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸುಮಾರ 50 ವರ್ಷಕ್ಕೂ ಹೆಚ್ಚು ಹಳೆಯದಾಗಿತ್ತು. ಕಳೆದ ಮೂರು ದಿನಗಳ ಹಿಂದೆ ಭಾರೀ ಗಾಳಿಗೆ ಶಾಲೆಯ ಹೆಂಚುಗಳು ಹಾರಿ ಹೋಗಿದ್ದು, ಗೋಡೆ ಮೇಲೆ ಮಳೆ ನೀರು ಬಿದ್ದು ಹಾನಿಯಾಗಿತ್ತು.
ಅಡಕೆ ಉದುರುವ ಸಮಸ್ಯೆ ಉಲ್ಬಣ: ಬೆಳೆಗಾರರಿಗೆ ಚಿಂತೆ
ಈಗಾಗಲೇ ಕೆಲವೆಡೆ ಅಡಕೆಗೆ ಕೊಳೆ ರೋಗ ಕಾಣಿಸಿಕೊಂಡಿದೆ. ತಾಲೂಕಿನ ಸಂಪಖಂಡ ಮತ್ತು ಹುಲೇಕಲ್ ಹೋಬಳಿ, ಸಿದ್ದಾಪುರ ತಾಲೂಕಿನ ನಿಲ್ಕುಂದ, ವಂದಾನೆ ಭಾಗದಲ್ಲಿ ಅಡಕೆಗೆ ಕೊಳೆ ತಗುಲಿದೆ.
ಶಿರೂರು ಗುಡ್ಡ ಕುಸಿತ ದುರಂತ: 10ನೇ ದಿನವೂ ನೌಕಾನೆಲೆಯ ಹೆಲಿಕಾಪ್ಟರ್ ಮೂಲಕ ಪತ್ತೆ ಕಾರ್ಯ
ನೌಕಾನೆಲೆಯ ಹೆಲಿಕಾಪ್ಟರ್ ಮೂಲಕವೂ ಪತ್ತೆ ಕಾರ್ಯಾಚರಣೆ ನಡೆಸಲಾಗಿದೆ. ನೇವಿ ಸೋನಾರ್ ಸಿಗ್ನಲ್ ಮೂಲಕ ಗುರುತು ಮಾಡಿದ್ದು, ಮೃತದೇಹಗಳು ಹಾಗೂ ಲಾರಿಯ ಕುರುಹುಗಾಗಿ ಹೆಲಿಕಾಪ್ಟರ್ ಹಾರಾಟ ನಡೆಸಿದೆ.
ಮುಂದುವರಿದ ಮಳೆಹಾವಳಿ: 53 ಮನೆಗಳಿಗೆ ಹಾನಿ
ಮುಂಡಗೋಡದಲ್ಲಿ ಭಾರಿ ಮಳೆಯಾಗುತ್ತಿದೆ. ಗುರುವಾರ ಒಂದೇ ದಿನದಲ್ಲಿ 14 ಮನೆಗಳಿಗೆ ಹಾನಿ ಉಂಟಾಗಿದೆ. ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.
ಸಮುದ್ರ ಕೊರೆತ, ಸ್ಥಳೀಯರಲ್ಲಿ ಆತಂಕ
ಅರಬ್ಬಿ ಸಮುದ್ರದ ಅಲೆಗಳ ಅಬ್ಬರಕ್ಕೆ ಬಾವಳದ ಕಡಲತೀರದ ರಸ್ತೆ ಆಹಾರವಾಗಿದೆ. ಈ ರಸ್ತೆಯಲ್ಲಿ ಬಸ್ ಕೂಡ ಸಂಚರಿಸುತ್ತಿದ್ದು, ಸ್ಥಳೀಯರಿಗೆ ಕಡಲತೀರದ ಪ್ರಮುಖ ಸಂಪರ್ಕದ ಕೊಂಡಿಯಾಗಿತ್ತು.
  • < previous
  • 1
  • ...
  • 336
  • 337
  • 338
  • 339
  • 340
  • 341
  • 342
  • 343
  • 344
  • ...
  • 546
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved