ಕದ್ರಾ ಡ್ಯಾಂನಿಂದ ಹೊರಬಿಡುವ ನೀರಿನಿಂದ ಸಂತ್ರಸ್ತರಾಗುವವರಿಗೆ ಶಾಶ್ವತ ಪರಿಹಾರ ಹಾಗೂ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ ಎನ್ಡಿಆರ್ಎಫ್ ಪ್ರಕಾರ ಪರಿಹಾರ ಒಗದಿಸುವ ಕುರಿತು ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.