ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಂದೆ ಸರಿದವರ ನಡುವೆ ಮುಂದೆ ಬರುವವರಿಂದ ಮೂಡಿದ ಉತ್ಸಾಹ!
ಕುಮಟಾದಲ್ಲಿ ಸೂರಜ ನಾಯ್ಕ ಸೋನಿ ಹಾಗೂ ಹಳಿಯಾಳದಲ್ಲಿ ಎಸ್.ಎಲ್. ಘೋಟ್ನೇಕರ್ ಬಿಜೆಪಿಗೆ ಬೆಂಬಲಕ್ಕೆ ನಿಂತಿರುವುದು ಬಿಜೆಪಿಗರಲ್ಲಿ ಹುಮ್ಮಸ್ಸು ಬಂದಂತಾಗಿದೆ.
ಜಲ ಸಾರಿಗೆಯಿಂದ ಆರ್ಥಿಕ ಶಕ್ತಿ ಸದೃಢ: ಜಯರಾಮ್ ರಾಯಪುರ
ರಾಜ್ಯದಲ್ಲಿ ಕಾರವಾರ ಬಂದರು ಮೂಲಕ ಹೆಚ್ಚಿನ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಅವಕಾಶಗಳಿದ್ದು, ಈ ಬಂದರನ್ನು 5 ಹಂತದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಬಂದರು ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಯರಾಮ್ ರಾಯಪುರ ತಿಳಿಸಿದರು.
ಅನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುವಂತಿಲ್ಲ: ಗಂಗೂಬಾಯಿ ಮಾನಕರ
ಎಂಸಿಎಂಸಿಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತ್ಯೇಕ ಕೇಂದ್ರವನ್ನು ತೆರೆದಿದೆ.
ಕಾಸರಕೋಡು ಬಂದರಿನಿಂದ ಪರಿಸರಕ್ಕೆ ಹಾನಿ: ರಾಜೇಶ್ ತಾಂಡೇಲ್
ಜಿಲ್ಲೆಯ ಜನತೆ ಇದರ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದು ಮೀನುಗಾರ ಹೋರಾಟಗಾರ ರಾಜೇಶ್ ಗೋವಿಂದ ತಾಂಡೇಲ್ ತಿಳಿಸಿದ್ದಾರೆ.
ಅಳಿಯನ ಮದುವೆ ದಿನವೇ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ
ಮುಂಡಗೋಡದ ಆನಂದ ನಗರದ ಬಸವರಾಜ ಮಲ್ಲೂರ (42) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ರೈತ.
ಡಾ. ಅಂಜಲಿ ಗೆದ್ದು ಜಿಲ್ಲೆಗೆ ಚಿಕಿತ್ಸೆ ನೀಡಲಿ: ರಾಘವೇಶ್ವರ ಶ್ರೀ
ಗೋಕರ್ಣ ಮಠದ ಅಶೋಕೆಯಲ್ಲಿ ಡಾ. ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನು ಗುರುವಾರ ಭೇಟಿಯಾದರು.
ನೈತಿಕತೆ ನೆಲೆಗಟ್ಟಿನಲ್ಲಿ ಬದುಕು ಕಟ್ಟಿಕೊಳ್ಳಿ: ಮೋಹನದೇವ ಆಳ್ವ
ಪ್ರಾತಃಸ್ಮರಣೀಯರಾದ ಸ.ಪ. ಗಾಂವಕರ, ದಿನಕರ ದೇಸಾಯಿಯವರ ಸಮಾಜಮುಖಿ ಬದುಕು ನಮ್ಮ ಯುವ ಜನಾಂಗಕ್ಕೆ ಆದರ್ಶವಾಗಬೇಕು ಎಂದು ಕೆ. ಮೋಹನದೇವ ಆಳ್ವ ತಿಳಿಸಿದರು.
ಈಶ್ವರಪ್ಪ ಹೇಳುವುದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಲಿ: ಯತ್ನಾಳ್
ಪಕ್ಷಕ್ಕೆ ಮುಜುಗರ ಆಗದ ರೀತಿಯಲ್ಲಿ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.
ಭಾಸ್ಕರರಾವ್ ಆದರ್ಶ, ಪಾರದರ್ಶಕ ವ್ಯಕ್ತಿತ್ವದ ಪತ್ರಕರ್ತ: ಹರಿಪ್ರಕಾಶ
ಭಾಸ್ಕರರಾವ್ ಅವರು ಸಾವಿನ ಮನೆ ಕದ ತಟ್ಟುವ ಸಂದರ್ಭದಲ್ಲಿಯೂ ಬಹಳಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಿದ್ದರು ಎಂದು ಪತ್ರಕರ್ತ ಹರಿಪ್ರಕಾಶ ಕೋಣೆಮನೆ ತಿಳಿಸಿದರು.
ಮತಗಟ್ಟೆ ಸಿಬ್ಬಂದಿಗೆ ಈ ಬಾರಿ ವಿಶೇಷ ಕಿಟ್
ಕಿಟ್ನಲ್ಲಿ ಟೂತ್ ಪೇಸ್ಟ್, ಹಲ್ಲುಜ್ಜುವ ಬ್ರಷ್, ಸ್ನಾನ ಮಾಡಲು ಸೋಪು, ಬಾಚಣಿಕೆ ಮುಂತಾದ ಅತ್ಯಗತ್ಯ ವಸ್ತುಗಳನ್ನು ಒದಗಿಸುವ ಮೂಲಕ ಸಿಬ್ಬಂದಿ ಅತ್ಯಂತ ಉತ್ಸಾಹದಿಂದ ಮತದಾನದ ಕರ್ತವ್ಯದಲ್ಲಿ ತೊಡಗಿಕೊಳ್ಳುವಂತೆ ಮಾಡಲಾಗುತ್ತಿದೆ.
< previous
1
...
339
340
341
342
343
344
345
346
347
...
449
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು