• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿರೂರು ಗುಡ್ಡ ಕುಸಿತ: ಮಿಲಿಟರಿ ಪಡೆಯಿಂದ ಶೋಧ ಕಾರ್ಯಕ್ಕೆ ವೇಗ
ಪತ್ತೆ ಕಾರ್ಯ ವಿಳಂಬವಾಗುತ್ತಿರುವ ಹಿನ್ನೆಲೆ ಪ್ರಧಾನಮಂತ್ರಿ ಕಾರ್ಯಾಲಯದ ಸೂಚನೆಯ ಮೇರೆಗೆ ಬೆಳಗಾವಿಯಿಂದ ಮರಾಠಾ ಲೈಟ್ ಇನ್ಫೆಂಟ್ರಿಯ 40- 50 ಯೋಧರು ಭಾನುವಾರ ಸಂಜೆ ಮೂರು ಟ್ರಕ್‌ಗಳಲ್ಲಿ ಸ್ಥಳಕ್ಕೆ ಆಗಮಿಸಿ ಜಿಪಿಆರ್ ಮೂಲಕ ಕಾರ್ಯಾಚರಣೆ ಆರಂಭಿಸಿದ್ದಾರೆ.
ಶೋಧ ಕಾರ್ಯಕ್ಕೆ ನಮಗೂ ಅವಕಾಶ ನೀಡಿ: ಲಾರಿ ಚಾಲಕರು
ಚಾಲಕರ ಒಕ್ಕೂಟದ ಪದಾಧಿಕಾರಿಗಳು ಸೋಮವಾರ ಮಧ್ಯಾಹ್ನದ ಹೊತ್ತಿಗೆ ಶಿರೂರಿನಲ್ಲಿ ಪೊಲೀಸರು ಹಾಕಿರುವ ಬ್ಯಾರೀಕೇಡ್ ಬಳಿ ಜಮಾಯಿಸಿ ಒಳಗೆ ಬಿಡುವಂತೆ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು.
8 ದಿನದಿಂದ ಹೆದ್ದಾರಿ ಬಳಿ ನಿಂತ ನೂರಾರು ಲಾರಿಗಳು!
ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಇಂದಿಗೆ 8 ದಿನವಾಗಿದೆ. ಇನ್ನೂ ಕಾರ್ಯಾಚರಣೆ ಮುಂದುವರಿದ ಪರಿಣಾಮ ಹೆದ್ದಾರಿ ಪಕ್ಕದಲ್ಲೇ ನೂರಾರು ಲಾರಿಗಳು ನಿಂತಿವೆ. ಉಪಾಹಾರ, ಊಟ, ಶೌಚಾಲಯಕ್ಕೂ ಲಾರಿ ಚಾಲಕರು ಪರದಾಡುವಂತಾಗಿದೆ.
ಗುರುಗ್ರಂಥ ಮಾಲಿಕೆಯ ಅನಾವರಣ
ವಿಶ್ವವಿದ್ಯಾಪೀಠದ ಮೂಲ ಆಶಯವೇ ಇಂಥ ಅಮೂಲ್ಯ ಗ್ರಂಥಗಳನ್ನು ಉಳಿಸುವುದು. ನಮ್ಮ ಬದುಕಿಗೆ ದಾರಿದೀಪವಾಗಬಲ್ಲ ಇಂಥ ಗ್ರಂಥಗಳ ಅನಾವರಣ ಅರ್ಥಪೂರ್ಣ ಎಂದು ರಾಘವೇಶ್ವರ ಶ್ರೀಗಳು ತಿಳಿಸಿದರು.
ತುರ್ತು ಕಾಮಗಾರಿಗೆ ಪ್ರಾದೇಶಿಕ ವೆಚ್ಚ ನೀಡಲು ಮನವಿ
ವಿದ್ಯುತ್‌ ಮಾರ್ಗ ನಿರ್ವಹಣೆಯಲ್ಲಿ ತುರ್ತು ಕಾಮಗಾರಿಗೆ ಅನುದಾನ ನೀಡುವಂತೆ ಯಲ್ಲಾಪುರದ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಮನವಿ ಮಾಡಿದೆ.
ಕೀಳುಮಟ್ಟದ ಹೇಳಿಕೆ ಬೇಡ, ಅಭಿವೃದ್ಧಿಗೆ ಮಹತ್ವ ನೀಡಿ: ಹರಿಪ್ರಕಾಶ
ಕಾಗೇರಿ ಅವರ ಕುರಿತಾಗಿ ಹೆಬ್ಬಾರ ಅವರು ಆಡಿರುವ ಕುಹಕದ ಮಾತುಗಳು ಸರಿಯಲ್ಲ. ಶಿವರಾಮ ಹೆಬ್ಬಾರ ತಾಂತ್ರಿಕವಾಗಿ ಬಿಜೆಪಿ ಶಾಸಕರೇ. ಅವರು ಕ್ಷೇತ್ರದ ಅಭಿವೃದ್ಧಿಗೆ ಒತ್ತು ಕೊಡಬೇಕಾಗಿದೆ ಎಂದು ಹರಿಪ್ರಕಾಶ ಕೋಣೆಮನೆ ತಿಳಿಸಿದರು.
ಶಿರೂರು ದುರಂತ: ಅಪ್ಪನನ್ನು ಹುಡುಕಿಕೊಡಿ ಎಂದು ಮಕ್ಕಳ ಆರ್ತನಾದ
ಮೂವರು ಹೆಣ್ಣುಮಕ್ಕಳನ್ನು ಸಾಕಿ ಸಲುಹಿದ ಜಗನ್ನಾಥ ನಾಯ್ಕ ಕಣ್ಮರೆಯಾಗಿ 8 ದಿನ ಕಳೆಯುತ್ತ ಬಂದಿದೆ. ಆದರೆ ಇರುವಿಕೆ ಮಾತ್ರ ನಿಗೂಢವಾಗಿದ್ದು, ಆತನ ಕುಟುಂಬದವರು ಕಣ್ಣೀರಲ್ಲೆ ಕೈ ತೊಳೆಯುತ್ತಿದ್ದಾರೆ.
ಕದ್ರಾ ಡ್ಯಾಂನಿಂದ ಹೊರಬಿಡುವ ನೀರಿನಿಂದ ಸಂತ್ರಸ್ತರಾಗುವವರಿಗೆ ಶಾಶ್ವತ ಪರಿಹಾರ: ಸಿಎಂ ಸಿದ್ದರಾಮಯ್ಯ

ಕದ್ರಾ ಡ್ಯಾಂನಿಂದ ಹೊರಬಿಡುವ ನೀರಿನಿಂದ ಸಂತ್ರಸ್ತರಾಗುವವರಿಗೆ ಶಾಶ್ವತ ಪರಿಹಾರ ಹಾಗೂ ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ ಎನ್‌ಡಿಆರ್‌ಎಫ್ ಪ್ರಕಾರ ಪರಿಹಾರ ಒಗದಿಸುವ ಕುರಿತು ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಸೂಚನೆ ನೀಡಿದರು.

ಗುರುವಿನ ಬಗ್ಗೆ ಶ್ರದ್ಧಾಭಾವನೆ ಬೆಳೆಸಿಕೊಳ್ಳಿ: ಸ್ವರ್ಣವಲ್ಲೀ ಶ್ರೀ
ಪ್ರೇರಣೆಯ ಬುಗ್ಗೆ ಈ ಗುರು ಪೂರ್ಣಿಮೆಯಾಗಿದ್ದು, ಗುರು ಪೂರ್ಣಿಮೆಯಂದು ಭಾರತದ ಐತಿಹಾಸಿಕ ಗುರುಗಳ ದರ್ಶನ ಅನುಭವ ಆಗುತ್ತದೆ. ವ್ಯಾಸ ಪೂರ್ಣಿಮೆಯು ಪುನಶ್ಚೇತನ ಕೊಡುತ್ತದೆ.
ಪತ್ರಕರ್ತರು ಅಧ್ಯಯಮಶೀಲರಾಗಲಿ: ಶಿವಾನಂದ ಕಳವೆ
ಬದಲಾದ ಕಾಲದಲ್ಲಿ ಸಾಮಾಜಿಕ ಜಾಲತಾಣಗಳು ತಮ್ಮ ಪ್ರಭಾವನ್ನು ಹೆಚ್ಚಿಸಿಕೊಂಡಿದ್ದು ಹಲವು ಬಾರಿ ಅವಸರದಿಂದ ಸುಳ್ಳು ಮಾಹಿತಿಗಳು ಬಿತ್ತರಗೊಳ್ಳುತ್ತಿವೆ.
  • < previous
  • 1
  • ...
  • 339
  • 340
  • 341
  • 342
  • 343
  • 344
  • 345
  • 346
  • 347
  • ...
  • 546
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved