ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಳೆಗೆ ಹಾನಿ: ವಿವಿಧೆಡೆ ಅಧಿಕಾರಿಗಳ ಪರಿಶೀಲನೆ
ಕೆಳಗಿನೂರು ಗ್ರಾಪಂನ ಎಸ್ಸಿ ಕೇರಿಯಲ್ಲಿ ವಿದ್ಯುತ್ ಕಂಬ ಮುರಿದಿದ್ದು, ಹೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಂಬ ಅಳವಡಿಸಿದ್ದಾರೆ. ಮಾವಿನಕುರ್ವಾ ಗ್ರಾಪಂನ ಗುಡ್ಡಕುಸಿತವಾಗಬಹುದಾದ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ನೋಟಿಸ್ ನೀಡುವ ಮೂಲಕ ಮುನ್ನೆಚ್ಚರಿಕೆ ಕೈಗೊಂಡಿದ್ದಾರೆ.
ಧಾರಾಕಾರ ಮಳೆಗೆ ಅಪಾರ ಹಾನಿ
ಅಘನಾಶಿನಿ ನದಿಯು ತುಂಬಿ ಹರಿಯುತ್ತಿರುವುದರಿಂದ ಕಾನಸೂರು, ಸರಕುಳಿ, ಹೊಸಗದ್ದೆ ಸೇತುವೆಗಳ ಮೇಲೆ ಮೂರ್ನಾಲ್ಕು ಅಡಿಗಳನ್ನು ನೀರು ಹರಿದು ಕೆಲ ಸಮಯ ಸಂಪರ್ಕ ಕಡಿತಗೊಂಡಿತ್ತು.
ಸ್ಮಶಾನ ಜಾಗಕ್ಕಾಗಿ ಪ್ರತಿಭಟನೆ
ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ವಿನೋದ ರೆಡ್ಡಿ, ಮುಖ್ಯಾಧಿಕಾರಿ, ಪ್ರೊಟೆಸ್ಟಂಟ್ ಸಮುದಾಯದ ಪ್ರಮುಖರ ಹಾಗೂ ಹುಲ್ಲಟ್ಟಿ ರೈತರ ಸಭೆ ನಡೆಸಿ ಪ್ರಕರಣವನ್ನು ಸೌಹಾರ್ದದಿಂದ ಇತ್ಯರ್ಥ ಪಡಿಸಲಾಯಿತು.
ರಾಗಿ ಹೊಸಳ್ಳಿ ಸಮೀಪ ಮತ್ತೆ ಮಣ್ಣು ಕುಸಿತ
ಸಂಪಖಂಡದಿಂದ ದೇವಿಮನೆ ಘಟ್ಟ ಪ್ರದೇಶದವರೆಗೂ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದು, ಮಣ್ಣು ಹೆದ್ದಾರಿಯಲ್ಲಿ ಹರಡಿಕೊಂಡಿದೆ. ಚಿಕ್ಕಡಿ ಬಳಿ ಬೃಹತ್ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಬಿದ್ದಿದ್ದರೆ ಮೊಸಳೆಗುಂಡಿ ಸಮೀಪವೂ ಭರ್ಜರಿ ಮಣ್ಣು ಕುಸಿದಿದೆ.
ನೆರೆ ಹಾವಳಿ, ದೀವಳ್ಳಿಯಲ್ಲಿ ಗುಡ್ಡ ಕುಸಿತ
ದೀವಳ್ಳಿ ಸನಿಹದ ಉಳ್ಳೂರಮಠ ಕ್ರಾಸ್ ಬಳಿ ಕುಮಟಾ- ಶಿರಸಿ ರಾಜ್ಯ ಹೆದ್ದಾರಿ ಮೇಲೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ.
ಮತ್ತೆ ಹೊಳೆಯಾದ ರಂಗಿನಕಟ್ಟೆ ಹೆದ್ದಾರಿ
ಭಟ್ಕಳ ತಾಲೂಕಿನಲ್ಲಿ ಗುರುವಾರ ಬೆಳಗ್ಗೆಯವರೆಗೆ 125 ಮಿಮೀ ಮಳೆಯಾಗಿದೆ. ಬುಧವಾರ ರಾತ್ರಿಯಿಂದ ಗುರುವಾರ ಬೆಳಗ್ಗೆಯವರೆಗೆ ಭಾರೀ ಮಳೆ ಸುರಿದಿತ್ತು. ಭಾರೀ ಮಳೆಗೆ ರಂಗಿನಕಟ್ಟೆ ಹೆದ್ದಾರಿ ಮತ್ತೆ ಹೊಳೆಯಾಗಿತ್ತು.
ಟ್ಯಾಂಕರ್ನ ಗ್ಯಾಸ್ ಖಾಲಿ ಕಾರ್ಯಾಚರಣೆ ಯಶಸ್ವಿ
ಎಚ್ಪಿ ಕಂಪನಿಗೆ ಸೇರಿದ ಅಡುಗೆ ಅನಿಲದ ಗ್ಯಾಸ್ ಟ್ಯಾಂಕರ್ ಇದಾಗಿದ್ದು, ಕಂಪನಿಯ ಜನರಲ್ ಮ್ಯಾನೇಜರ್ ಚೆನೈನಿಂದ ಆಗಮಿಸಿದ್ದು, ಇವರ ನೇತೃತ್ವದಲ್ಲಿ ಗ್ಯಾಸ್ ಟ್ಯಾಂಕರ್ ರಕ್ಷಣೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ತಗ್ಗು ಪ್ರದೇಶದ ಮನೆಗೆ ನುಗ್ಗಿದ ನೀರು
ಮಳೆಯ ಆರ್ಭಟಕ್ಕೆ ಗ್ರಾಮೀಣ ಪ್ರದೇಶಗಳ ರಸ್ತೆಗಳು ಕೆರೆಯಂತಾಗಿ, ರಸ್ತೆಗಳ ಮೇಲೆ ಮರ-ಗಿಡಗಳು ಉರುಳಿ ಬಿದ್ದು ಜನರು ತೀವ್ರ ತೊಂದರೆ ಎದುರಿಸುವಂತಾಯಿತು.
ಉಕ್ಕಿದ ವರದಾ: 1300 ಎಕರೆ ಜಮೀನು ಮುಳುಗಡೆ
ಶಿರಸಿ ತಾಲೂಕಿನ ಪೂರ್ವ ಭಾಗವಾದ ಅಜ್ಜರಣಿ, ಬಾಶಿ, ತಿಗಣಿ, ಮತ್ತಗುಣಿ, ಮೊಗವಳ್ಳಿ, ಯಡಗೊಪ್ಪ, ಯಡ್ರಬೈಲ್, ಹೊಸಕೇರಿ ಭಾಗದ ಸುಮಾರು ೧,೩೦೦ ಎಕರೆ ಜಮೀನು ಮುಳುಗಡೆಯಾಗಿದೆ.
ಅಬ್ಬರಿಸುತ್ತಿರುವ ಮಳೆಗೆ ಗುಡ್ಡ ಕುಸಿತ, ಪ್ರವಾಹ ಭೀತಿ
ಬುಧವಾರ ಇಳಿಮುಖವಾಗಿದ್ದ ಮಳೆ ಗುರುವಾರ ಮತ್ತೆ ಅಬ್ಬರಿಸುತ್ತಿದೆ. ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸುರಿಯುವ ಭಾರಿ ಮಳೆ ಮತ್ತೆ ಪ್ರವಾಹದ ಆತಂಕವನ್ನು ತಂದೊಡ್ಡಿದೆ.
< previous
1
...
342
343
344
345
346
347
348
349
350
...
546
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್ಲೈನ್ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ