ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉಳುವರೆ ಗ್ರಾಮಸ್ಥರ ನೆರವಿಗೆ ಬಾರದ ತಾಲೂಕಾಡಳಿತ
ಐಆರ್ಬಿ ಕಂಪನಿಯ ಅಧ್ವಾನದಿಂದಾಗಿ ನಿರ್ಗತಿಕರಾಗುವ ಪರಿಸ್ಥಿಗೆ ಬಂದಿದ್ದೇವೆ. ಪ್ರತಿವರ್ಷವೂ ಇಲ್ಲಿ ಮಳೆಗಾಲದ ಸಂದರ್ಭದಲ್ಲಿ ಅವಘಡ ಸಂಭವಿಸುತ್ತಲೆ ಇದೆ. ಹೀಗಾಗಿ ಸರ್ಕಾರ ಈ ಬಗ್ಗೆ ವಿಶೇಷ ಅಧ್ಯಯನ ನಡೆಸಿ ಶಾಶ್ವತ ಪರಿಹಾರಕ್ಕೆ ಕಾರ್ಯೋನ್ಮುಖರಾಗಬೇಕು.
ಉತ್ತರ ಕನ್ನಡದ ಅಂಕೋಲಾ ಬಳಿ ಮಂಗಳೂರು- ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಘೋರ ದುರಂತ । ಗುಡ್ಡ ಕುಸಿದು 7 ಜನ ಸಮಾಧಿ
ಈ ಬಾರಿ ಮುಂಗಾರು ಮಳೆ ಅಬ್ಬರ ಆರಂಭವಾದಾಗಿನಿಂದ ಪದೇ ಪದೇ ಗುಡ್ಡಕುಸಿತಕ್ಕೆ ಸಾಕ್ಷಿಯಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ದುರಂತವೊಂದು ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ಜಲಾವೃತ
ಕಿನ್ನರ ಗ್ರಾಮದ ನಿರಾಕಾರ ದೇವಾಲಯದ ಹತ್ತಿರ ಗುಡ್ಡ ಕುಸಿದು ಹೆಂಚಿನ ಮನೆ ಪೂರ್ತಿಯಾಗಿ ನೆಲಸಮವಾಗಿದೆ. ಮನೆಯಲ್ಲಿ ವಾಸವಿದ್ದ ತಿಕರ್ಸ್ ಗುರುವ ಒಳಗೆ ಸಿಲುಕಿಕೊಂಡಿದ್ದು, ೪ರಿಂದ ೫ ತಾಸು ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಬದುಕುಳಿಯಲಿಲ್ಲ.
ಉಕ್ಕಿದ ಗುಂಡಬಾಳ ನದಿ: ತೋಟ ಗದ್ದೆಗೆ ನುಗ್ಗಿದ ನೀರು
ವಿಪತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಜನರನ್ನು ಕಾಳಜಿ ಕೇಂದ್ರಕ್ಕೆ ಕರೆತಂದಿದ್ದಾರೆ. ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಜನತೆ ಕತ್ತಲೆಯಲ್ಲಿ ದಿನ ಕಳೆಯುವಂತಾಗಿದೆ
ಭಟ್ಕಳದಲ್ಲಿ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತ
ಹೆಬಳೆ ಗ್ರಾಮದ ಹೊನ್ನಿಗದ್ದೆ ನಿವಾಸಿ ಸುಕ್ರಯ್ಯ ದುರ್ಗಪ್ಪ ನಾಯ್ಕ ಮನೆಯ ಅಡುಗೆ ಕೋಣೆಯ ಚಾವಣಿ ಮೇಲೆ ಮರ ಬಿದ್ದು ಭಾಗಶಃ ಹಾನಿ
ನೌಕಾನೆಲೆ ಬಳಿ ಪ್ರವಾಹ ತಲೆದೋರದಂತೆ ಶಾಶ್ವತ ಪರಿಹಾರ: ಕಾಗೇರಿ
ನೌಕಾನೆಲೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳೆರಡೂ ಪ್ರವಾಹ ಪರಿಸ್ಥಿತಿ ಆಗದಂತೆ ನೋಡಿಕೊಳ್ಳಲು ಕೈಜೋಡಿಸಬೇಕು
ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ: ಸಂಸದ ಕಾಗೇರಿ
ಕೊಂಕಣ ರೈಲ್ವೆಗೆ ಸಂಬಂಧಪಟ್ಟಂತೆ ಬಾಕಿ ಇರುವ ಭೂ ಸ್ವಾಧೀನ ಪ್ರಕರಣಗಳ ಪರಿಹಾರದ ಮೊತ್ತವನ್ನು ಸಂತ್ರಸ್ತರಿಗೆ ಶೀಘ್ರದಲ್ಲಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಕುಮಟಾದಲ್ಲಿ 825 ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ
ನಿದ್ರೆಯ ಮಂಪರಿನಲ್ಲಿದ್ದ ಜನ ಕಂಗಾಲಾದರೂ ಕೂಡಲೇ ತಮ್ಮ ಅಗತ್ಯ ಸಾಮಗ್ರಿಗಳ ಜತೆಗೆ ರಾತ್ರಿಯೇ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸಿದ್ದಾರೆ
ಕರಾವಳಿಯಲ್ಲಿ ವರುಣನ ರುದ್ರನರ್ತನ, ಗುಡ್ಡ ಕುಸಿತ: 11 ಸಾವು ಶಂಕೆ
ಅಂಕೋಲಾ ಬಳಿ ಕುಸಿದ ಗುಡ್ಡದ ಅಡಿಯಲ್ಲಿ ಸಿಲುಕಿ ಒಂದೇ ಕುಟುಂಬದ ಐವರು ಹಾಗೂ ಟ್ಯಾಂಕರ್ ಮತ್ತು ಕಾರಿನಲ್ಲಿದ್ದ ನಾಲ್ವರು ಮತ್ತು ಉಳುವರೆಯಲ್ಲಿ ಓರ್ವ ಮಹಿಳೆ ಸೇರಿ 10 ಜನರು ಸಾವಿಗೀಡಾಗಿರುವ ಶಂಕೆ ಉಂಟಾಗಿದೆ.
ಕಾರವಾರ : ಮುಂದುವರಿದ ಭಾರಿ ಮಳೆ, ಪ್ರವಾಹ ಭೀತಿ
ಕಾರವಾರದ ಅರಗಾ, ತೋಡೂರು, ಚೆಂಡಿಯಾ, ಐಸ್ ಫ್ಯಾಕ್ಟರಿ ಚೆಂಡಿಯಾ ಮತ್ತಿತರ ಕಡೆಗಳಲ್ಲೂ 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.
< previous
1
...
344
345
346
347
348
349
350
351
352
...
546
next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್ ಕಾರ್ಡ್ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್ಲೈನ್ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ