• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಿಷ್ಟ ಪದ್ಧತಿ ವಿರುದ್ಧ ಹೋರಾಡಿದ್ದ ಧೀಮಂತ ಬಸವಣ್ಣ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ
ವಿಶ್ವ ಕಂಡ ಶ್ರೇಷ್ಠ ಮೇದಾವಿ ಬಸವಣ್ಣನವರು ಪ್ರಪಂಚಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಸಮಸಮಾಜ ನಿರ್ಮಾಣಕ್ಕೆ ಪಣತೊಟ್ಟಿದ್ದ ಮಹಾಪುರುಷ: ಮುಂಡಗೋಡ ಕ್ಷೇತ್ರ ಸಂಪನ್ಮೂಲ ಶಿಕ್ಷಣ ಸಂಯೋಜಕ ಪಾಂಡುರಂಗ ಟಿಕ್ಕೋಜಿ
ವಿಶ್ವಗುರು ಸಕಲ ಜೀವ ರಾಶಿಗೆ ಒಳಿತನ್ನು ಬಯಸುವ ಸಮಾಜದಲ್ಲಿದ್ದ ಜಾತಿ ಬೇಧ, ಮೇಲು ಕೀಳು ಎಂಬ ಅನಿಷ್ಟ ಪದ್ಧತಿಯನ್ನು ದಿಕ್ಕರಿಸಿ ಸರ್ವರಿಗೂ ಸಮ ಪಾಲು ಸರ್ವರಿಗೂ ಸಮಬಾಳು ಎಂಬುವುದನ್ನು ಪ್ರತಿಪಾದಿಸಿದ ಮಹಾನ ದಾರ್ಶನಿಕರು.
ಅಡಕೆ, ತೆಂಗಿನಕಾಯಿಗೆ ದರ ಏರಿಕೆ; ಇಳುವರಿ ಮಾತ್ರ ಕುಸಿತ
ಕಳೆದ ವರ್ಷ ವ್ಯಾಪಕ ಮಳೆ, ಕೊಳೆ ರೋಗ ಮತ್ತು ಎಲೆಚುಕ್ಕಿ ರೋಗದ ಪರಿಣಾಮ ಅಡಕೆ ಬೆಳೆ ಇಷ್ಟು ವರ್ಷಕ್ಕಿಂತ ಈ ವರ್ಷ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ.
ರಜೆಯಿಂದಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳ
ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಆರಂಭವಾಗಿದೆ.
ಬಸವಣ್ಣನ ವಿಚಾರಗಳು ಸಾರ್ವಕಾಲಿಕ: ತಹಸೀಲ್ದಾರ ಪ್ರವೀಣ ಹುಚ್ಚಣ್ಣನವರ
ಬಸವಣ್ಣನವರು 12ನೇ ಶತಮಾನದಲ್ಲಿ ನುಡಿದ ವಿಚಾರಗಳು, ಚಿಂತನೆಗಳು ಮತ್ತು ವಚನಗಳು ನಮಗೆಲ್ಲ ಮಾರ್ಗದರ್ಶಿ ಸೂತ್ರಗಳಾಗಿವೆ.
ಹಿರಿಯ ಗುರುಗಳ ಆಶೀರ್ವಾದದಿಂದ ಎಲ್ಲ ಕಾರ್ಯ ಯಶಸ್ವಿ: ಪರ್ತಗಾಳಿ ಶ್ರೀ
ಭಟ್ಕಳದ ಗೋಪಿನಾಥ ನದಿ ತೀರದಲ್ಲಿ ನಡೆದ ಬೃಹತ್ ಶ್ರೀರಾಮ ನಾಮ ತಾರಕ ಜಪ ಮಹಾ ಅಭಿಯಾನ ಹಾಗೂ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪ್ರಥಮ ಯತಿವರ್ಯರಾದ ಶ್ರೀ ನಾರಾಯಣ ತೀರ್ಥ ಸ್ವಾಮೀಜಿ ಪುಣ್ಯತಿಥಿ ನಡೆಯಿತು.
ಶಿರಸಿ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಗೈರು: ಶಾಸಕ ಭೀಮಣ್ಣ ನಾಯ್ಕ ಕೆಂಡಾಮಂಡಲ
ಶಿರಸಿ ನಗರದ ಆಡಳಿತ ಸಭಾಂಗಣದಲ್ಲಿ ನಡೆದ ತ್ರೈ ಮಾಸಿಕ ಕೆಡಿಪಿ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಗೈರು ಹಾಜರಾದ ಕಾರಣ ಕೆಂಡಾಮಂಡಲರಾದ ಶಾಸಕ ಭೀಮಣ್ಣ ನಾಯ್ಕ, ಸಭೆ ರದ್ದುಗೊಳಿಸಿ ಹೊರನಡೆದು, ಮುಂದಿನ ವಾರ ಸಭೆ ಏರ್ಪಡಿಸಲು ಅಧಿಕಾರಿಗಳಿಗೆ ಆದೇಶಿಸಿದರು.
ಶಿರೂರು ಗುಡ್ಡ ಕುಸಿತದ ಮಣ್ಣು ಶೀಘ್ರ ತೆರವಿಗೆ ಡಿಸಿ ಸೂಚನೆ
ರಾಷ್ಟ್ರೀಯ ಹೆದ್ದಾರಿಯ ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತದಿಂದಾಗಿ ಗಂಗಾವಳಿ ನದಿಯಲ್ಲಿ ಶೇಖರಗೊಂಡಿರುವ ಮಣ್ಣು ತೆರವು ಕಾರ್ಯವನ್ನು ಕೂಡಲೇ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬಂದರು ಇಲಾಖೆಯ ಆಧಿಕಾರಿಗಳಿಗೆ ಜಿಲ್ಲಾ ವಿಪತ್ತು ನಿರ್ವಹಣಾ ವಿಶೇಷ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಸರಸ್ವತಿ ಪಿಯು ಕಾಲೇಜು ಕಾರ್ಯಕ್ಷಮತೆ ಮೆಚ್ಚುವಂಥದ್ದು: ಮಧು ಬಂಗಾರಪ್ಪ
ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಹಾಗೂ ವಿಧಾತ್ರಿ ಅಕಾಡೆಮಿಯ ಸಹಯೋಗದಲ್ಲಿ ನಡೆಯುತ್ತಿರುವ ಸರಸ್ವತಿ ಪಿಯು ಕಾಲೇಜಿಗೆ ಸೋಮವಾರ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ, ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಮಟ್ಟದ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಗೋಕರ್ಣದಲ್ಲಿ ನಾಳೆ ಹೂಳೆತ್ತುವ ಕಾರ್ಯ ಅರೆಬರೆ
ಗೋಕರ್ಣದ ಮೀನು ಮಾರುಕಟ್ಟೆಯ ಹತ್ತಿರದಿಂದ ಸ್ಮಶಾನ ಕಾಳಿ ಮಂದಿರದ ಬಳಿ ಸಂಗಮ ನಾಲಾ ಸೇರುವ ಹಳ್ಳದ ಹೂಳೆತ್ತುವ ಕಾಮಗಾರಿಯನ್ನು ಈ ವರ್ಷವೂ ಪೂರ್ಣಗೊಳಿಸದಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ಮಳೆಗಾಲ ಪ್ರಾರಂಭವಾಗುವ ಸಮಯದಲ್ಲಿ ಆರಂಭಿಸಿ ಅರ್ಧಕ್ಕೆ ಬಿಡಲಾಗಿತ್ತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 480
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved