• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಶ್ರಯ ಮನೆಗಳ ಸಮೀಕ್ಷೆ ಶುರು
ಹಲವೆಡೆ ಆಶ್ರಯ ಮನೆ ಇರುವವರು ಅವುಗಳನ್ನು ಬಾಡಿಗೆ, ಮಾರಾಟ ಮಾಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ದೂರು ವ್ಯಾಪಕವಾಗಿ ಕೇಳಿಬರುತ್ತಿವೆ. ಹೀಗಾಗಿ ಆಶ್ರಯ ಮನೆಗಳ ಸಮೀಕ್ಷೆಗೆ ಶಾಸಕರು ಸೂಚಿಸಿದ್ದಾರೆ.
ಪತ್ರಕರ್ತರಿಗೆ ಸರ್ಕಾರ ಅಗತ್ಯ ಸೌಲಭ್ಯ ನೀಡಲಿ: ವಿಠ್ಠಲದಾಸ ಕಾಮತ
ಸುದ್ದಿ ಮಾಡುವ ಮುಂಚೆ ಸಮಾಜದಲ್ಲಿ ಪರಿವರ್ತನೆ ತರಲು ಮುಂದಾಗಬೇಕು. ಇದು ನಿಜವಾದ ಪತ್ರಿಕೆ ಧರ್ಮ ಪಾಲಿಸಿದಂತೆ. ಪ್ರತಿಯೊಬ್ಬರೂ ಪತ್ರಿಕೆಯನ್ನು ಕೊಂಡು ಓದಿ ಪತ್ರಿಕೆಯನ್ನು ಬೆಳೆಸಬೇಕು ಎಂದು ಹಿರಿಯ ಪತ್ರಕರ್ತ ವಿಠ್ಠಲದಾಸ್ ಕಾಮತ ಮನವಿ ಮಾಡಿದರು.
ಉಪಯೋಗಕ್ಕೆ ಬಾರದ ಬನವಾಸಿ ವಿದ್ಯುತ್ ಉಪಕೇಂದ್ರ
ಭೂಮಿಯ ಮಾಲೀಕರು ನಮ್ಮ ಜಾಗದಲ್ಲಿ ಟವರ್ ನಿರ್ಮಿಸಬಾರದು ಎಂದು ನ್ಯಾಯಾಲದಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕಾರಣದಿಂದ ವಿಳಂಬವಾಗಿದೆ. ಭೂಮಿ ಕಳೆದುಕೊಳ್ಳುವ ಮಾಲೀಕರಿಗೆ ಪರಿಹಾರ ನೀಡಲು ಜಿಲ್ಲಾಧಿಕಾರಿ ಮತ್ತು ಸಹಾಯಕ ಆಯುಕ್ತರು ಸಭೆ ನಡೆಸಿ, ಸೂಚನೆ ನೀಡಿದ್ದಾರೆ.
ಯಲ್ಲಾಪುರದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ತಲೆನೋವು
ಯಲ್ಲಾಪುರದ ಅಂಚೆ ಕಚೇರಿಯಲ್ಲಿ ಸರ್ಕಾರದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ವ್ಯವಸ್ಥೆ ಕೆಲವು ದಿನಗಳ ಹಿಂದಿತ್ತು. ಆದರೆ ಇದೀಗ ಅಲ್ಲಿನ ಯಂತ್ರೋಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಸಬೂಬು ಹೇಳಿ, ಅದನ್ನು ಸ್ಥಗಿತಗೊಳಿಸಲಾಗಿದೆ.
ಗುಜರಾತಿನಿಂದ ಕೈಗಾದತ್ತ ಹೊರಟ ಸ್ಟೀಮ್ ಜನರೇಟರ್
ಪರಮಾಣು ಶಕ್ತಿ ಉತ್ಪಾದನೆಯಲ್ಲಿ ನಿರ್ಣಾಯಕವಾಗಿರುವ ಸ್ಟೀಮ್ ಜನರೇಟರ್ ಪರಮಾಣು ಕೋರ್‌ನಲ್ಲಿ ಉತ್ಪತ್ತಿಯಾಗುವ ಉಷ್ಣತೆಯನ್ನು ಬಳಸಿಕೊಂಡು ನೀರನ್ನು ಉಗಿಯಾಗಿ ಪರಿವರ್ತಿಸುವ ಶಾಖ ವಿನಿಮಯಕಾರಕವಾಗಿ ಕಾರ್ಯನಿರ್ವಹಿಸುತ್ತದೆ. ಈ ಸ್ಟೀಮ್ ಜನರೇಟರ್ ಅನ್ನು ದೇಶೀಯವಾಗಿಯೇ ಉತ್ಪಾದಿಸಲಾಗಿದೆ.
ಭಾರೀ ಮಳೆ: ಇಂದು 10 ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ
ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.
ಹೊಂಡದಲ್ಲಿ ಮುಳುಗಿ ವ್ಯಕ್ತಿ ಸಾವು
ಹೊಂಡದಲ್ಲಿ ಮುಳುಗಿ ಮೃತರನ್ನು ತೆರ್ನಮಕ್ಕಿಯ ನಿವಾಸಿ ಧರ್ಮೇಂದ್ರ ವಾಮನ ಶೆಟ್ಟಿ(೪೮) ಎಂದು ಗುರುತಿಸಲಾಗಿದೆ.
ಸಂಸ್ಕೃತಕ್ಕೆ ಸರ್ಕಾರದಿಂದ ಉತ್ತೇಜನ ಸಿಗಲಿ: ಸ್ವರ್ಣವಲ್ಲಿ ಶ್ರೀ
ಸಂಸ್ಕೃತಕ್ಕೆ ಸರ್ಕಾರದ ಕಡೆಯಿಂದ ಉತ್ತೇಜನ ಕೊಡುವ ಅಗತ್ಯತೆ ಇದೆ. ಪ್ರೌಢ ಶಾಲಾ ಹಂತದಲ್ಲಿ ಸಂಸ್ಕೃತ ಮುಂದುವರಿಸುವುದೇ ಕಷ್ಟ ಎಂಬ ಸಂಗತಿ ಇದೆ ಎಂದು ಸೋಂದಾ ಸ್ವರ್ಣವಲ್ಲೀಯ ಶ್ರೀಮದ್ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.
ಮಾನವ ಸಂಪನ್ಮೂಲ ಧನಾತ್ಮಕವಾಗಿ ಪರಿವರ್ತಿಸಿದರೆ ಅಭಿವೃದ್ಧಿ: ಪ್ರಾಚಾರ್ಯ ಶ್ರೀನಿವಾಸ ಪ್ರಭು
ಮಾನವ ಸಂಪನ್ಮೂಲ ಧನಾತ್ಮಕವಾಗಿ ಪರಿವರ್ತಿಸಿದರೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಪ್ರಾಚಾರ್ಯ ಶ್ರೀನಿವಾಸ ಪ್ರಭು ಹೇಳಿದರು.
ಅನಿವಾಸಿ ಭಾರತೀಯರು ಭಟ್ಕಳದ ಅಭಿವೃದ್ಧಿಗೆ ಹಣ ವಿನಿಯೋಗಿಸಲಿ: ಸಚಿವ ಮಂಕಾಳ ಎಸ್. ವೈದ್ಯ
ಶನಿವಾರ ಭಟ್ಕಳ ಪಟ್ಟಣದ ಲೈಫ್‌ ಕೇರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐಸಿಯು, ಆಪರೇಷನ್ ಥಿಯೇಟರ್ ಉದ್ಘಾಟಿಸಲಾಯಿತು.
  • < previous
  • 1
  • ...
  • 346
  • 347
  • 348
  • 349
  • 350
  • 351
  • 352
  • 353
  • 354
  • ...
  • 546
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved