• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಸ್ವರ್ಗದಲ್ಲಿ ನಾಳೆಯಿಂದ ಶಂಕರ ಪಂಚಮಿ ಕಾರ್ಯಕ್ರಮ
ಶ್ರೀ ರಾಮಚಂದ್ರಾಪುರ ಮಠಾಧೀಶರಾದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನ್ಕುಳಿಯ ಶ್ರೀ ರಾಮದೇವಮಠ ಹಾಗೂ ಗೋಸ್ವರ್ಗದಲ್ಲಿ ಮೇ ೧ರಿಂದ ೪ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಂಕರ ಪಂಚಮಿ ಉತ್ಸವ ನಡೆಯಲಿದೆ.
ಗೋಕರ್ಣ ರೆಸಾರ್ಟ್‌, ಹೋಂ ಸ್ಟೇಗಳಿಗೆ ಪೊಲೀಸ್ ತಂಡ ಭೇಟಿ
ಗೋಕರ್ಣದ ವಿವಿಧ ಹೋಂಸ್ಟೇ ಹಾಗೂ ವಸತಿಗೃಹ, ಕಡಲತೀರದಲ್ಲಿ ಹೋಟೆಲ್‌, ರೆಸಾರ್ಟ್‌ಗಳಿಗೆ ಗೋಕರ್ಣ ಪೊಲೀಸ್ ಠಾಣೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಹಲವೆಡೆ ಸ್ವತಃ ಪೊಲೀಸ್ ಅಧಿಕಾರಿಗಳು ಪ್ರವಾಸಿಗರ ಸುರಕ್ಷತೆ ಕುರಿತು ಮಾಹಿತಿ ಫಲಕ ಅಳವಡಿಸಿದರು.
ಭಟ್ಕಳದಲ್ಲಿ ನೀರಿಲ್ಲದೇ ಬತ್ತಿ ಹೋದ ಹೊಳೆಗಳು
ಭಟ್ಕಳ ತಾಲೂಕಿನಲ್ಲಿ ಬಿಸಿಲ ತಾಪಮಾನಕ್ಕೆ ಅಂತರ್ಜಲ ಮಟ್ಟ ತೀವ್ರ ಇಳಿಕೆ ಕಂಡಿದ್ದರಿಂದ ಹೊಳೆ, ಕೊಳ್ಳಗಳು ಬತ್ತಿದೆ. ಪರಿಣಾಮ ತೋಟಗಳು ನೀರಿಲ್ಲದೇ ಒಣಗುವಂತಾಗಿದೆ. ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ಈ ಸಲ ಬಿಸಿಲ ತಾಪಮಾನ ಹೆಚ್ಚಾಗಿದ್ದು, ಹೊಳೆಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ.
ಕಲ್ಯಾಣ ಕರ್ನಾಟಕಕ್ಕೆ 5600 ಶಿಕ್ಷಕರ ನೇಮಕ: ಮಧು ಬಂಗಾರಪ್ಪ
ಕಲ್ಯಾಣ ಕರ್ನಾಟಕಕ್ಕೆ ಶೇ. ೮೦ ಶಿಕ್ಷಕರನ್ನು ನೀಡಲು ೫೬೦೦ ಶಿಕ್ಷಕರ ನೇಮಕ ಮಾಡುತ್ತಿದ್ದೇವೆ. ರಾಜ್ಯದಲ್ಲಿ ಅನುದಾನಿತ ಶಾಲೆ ಸೇರಿ ಸುಮಾರು ೩೦-೩೨ ಸಾವಿರ ಶಿಕ್ಷಕರನ್ನು ಮುಂದಿನ ೬ ತಿಂಗಳೊಳಗೆ ನಿಯೋಜಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಸ್ಥೆ ಅಗತ್ಯ: ಶಾಸಕ ಶಿವರಾಮ ಹೆಬ್ಬಾರ
ಜಿಲ್ಲೆಯ ಸಹಕಾರಿ ಕ್ಷೇತ್ರ ರಾಜ್ಯದಲ್ಲೇ ಪ್ರಬಲವಾಗಿದೆ. ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ.
ಸಿಡಿಲಿನ ಆರ್ಭಟದೊಂದಿಗೆ ಭಾರಿ ಗಾಳಿ-ಮಳೆ
ಮೈನಳ್ಳಿ ಗ್ರಾಮದಲ್ಲಿ ಸಿಡಿಲಿನ ಹೊಡೆತಕ್ಕೆ ಮನೆ ಹೆಂಚುಗಳು ಛಿದ್ರವಾಗಿ ಮನೆಯಲ್ಲಿದ್ದವರು ಸಿಡಿಲಿನ ಆಘಾತದಿಂದ ಐವರು ಗಾಯಗೊಂಡಿದ್ದಾರೆ.
ಪರಿಶಿಷ್ಟ ಜಾತಿಗಳ ಸಮೀಕ್ಷೆ ನಿಖರವಾಗಿರಲಿ: ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ, ಒಳ ಮೀಸಲಾತಿ ವರ್ಗೀಕರಣ ಮಾಡಲು ನೆರವಾಗಲಿದೆ.
ವಿಮಾ ಪರಿಹಾರ ನೀಡದಿದ್ದಲ್ಲಿ ಪ್ರತಿಭಟನೆ: ಸದಾನಂದ ಭಟ್ಟ
ವಿಮಾ ಕಂಪೆನಿ ತಕ್ಷಣ ನೀಡದಿದ್ದಲ್ಲಿ ರೈತರ ಪರವಾಗಿ ಬೃಹತ್ ಹೋರಾಟಕ್ಕೆ ಬಿಜೆಪಿ ಸಿದ್ಧವಾಗಿದೆ
ಹಾಲಕ್ಕಿ ನೌಕರರ ಸಂಘಟನೆ ಏಳಿಗೆಯಾಗಲಿ: ನಿಶ್ಚಲಾನಂದನಾಥ ಶ್ರೀ
ಯಾವುದೇ ಸಾಧಕನಿಗೆ ಎಷ್ಟೇ ಗೌರವ ಸನ್ಮಾನಗಳು ಲಭಿಸಿದರೂ ತನ್ನದೇ ಸಮುದಾಯದಿಂದ ದೊರೆತ ಸನ್ಮಾನ ಅತಿಹೆಚ್ಚು ಸಂತೋಷ ತರುತ್ತದೆ
ಡಿಜೆಹಳ್ಳಿ-ಕೆಜೆಹಳ್ಳಿ ಗಲಭೆ ಪ್ರಕರಣ: ಆರೋಪಿಯ ಬಂಧನ
ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾಗಿ, ಕಳೆದ ಮೂರೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 480
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved