• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ
ಕ್ರಿಯಾಯೋಜನೆಯಲ್ಲಿನ ಕಾಮಗಾರಿಗಳು ಮಾತ್ರವಲ್ಲದೇ ಸಾರ್ವಜನಿಕರಿಂದ ಬೇಡಿಕೆ ಬರುವ ಅಗತ್ಯ ತುರ್ತು ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳಿ ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.
ವಚನ ಸಾಹಿತ್ಯ ಸಂರಕ್ಷಣೆಗೆ ಡಾ. ಫ.ಗು. ಹಳಕಟ್ಟಿ ಕೊಡುಗೆ ಅನನ್ಯ: ಪ್ರಕಾಶ ರಜಪೂತ
ಜೀವನದಲ್ಲಿ ಶಿಸ್ತು ಇರಬೇಕು. ಮನಸ್ಸು ಸ್ವಚ್ಛವಾಗಿದ್ದಾರೆ ಏನಾದರೂ ಸಾಧಿಸಬಹುದು.
ಫುಟ್‌ಪಾತ್‌ ಮೇಲಿನ ಅಂಗಡಿಗಳ ತೆರವು ಮಾಡಿ: ಶಾಸಕ ಶಿವರಾಮ ಹೆಬ್ಬಾರ
ಯಲ್ಲಾಪುರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜಿಗಾಗಿ ಕೆಲವು ವರ್ಷಗಳ ಹಿಂದೆ ಕೈಗೊಂಡಿದ್ದ ಬೇಡ್ತಿ ನೀರು ಯೋಜನೆಗೆ ಬಳಸಲಾಗಿದ್ದ ಪಂಪ್‌ಸೆಟ್ ಮತ್ತಿತರ ಬೆಲೆಬಾಳುವ ಪರಿಕರಗಳು ಕಾಣೆಯಾಗುತ್ತಿರುವುದರ ಕುರಿತಾಗಿ ಸಭೆಯಲ್ಲಿ ಗಂಭೀರ ಪ್ರಸ್ತಾಪ ಬಂತು.
ಅರಣ್ಯವಾಸಿಗಳ ಒಕ್ಕಲೆಬ್ಬಿಸಲು ನೋಟಿಸ್ ಕಳವಳಕಾರಿ: ರವೀಂದ್ರ ನಾಯ್ಕ
ತಾಲೂಕಿನ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನ್ಯಾಯಾಲಯದ ಪ್ರಾಧಿಕಾರದಿಂದ ಕ್ಯಾದಗಿ ವ್ಯಾಪ್ತಿಯಲ್ಲಿ ಬಿಳೂಮನೆ ಹಳ್ಳಿಯ ಅರಣ್ಯವಾಸಿ ಕನ್ನಾ ಪುಟ್ಟಾ ನಾಯ್ಕ ಮತ್ತು ಕನ್ನಾ ಮಾರ್ಯ ನಾಯ್ಕ ಇನ್ನಿತರರಿಗೆ ಒಕ್ಕಲೆಬ್ಬಿಸುವ ಪ್ರಕ್ರಿಯೆ ನೋಟಿಸ್‌ಗಳು ಜಾರಿಯಾಗಿದ್ದು, ಜು. ೩ರಂದು ಪ್ರಾಧಿಕಾರದ ನ್ಯಾಯಾಲಯಕ್ಕೆ ಹಾಜರಿರುವಂತೆ ನೋಟಿಸ್ ನೀಡಿದ್ದಾರೆ.
ಹಣವನ್ನು ಅಡ್ಡಮಾರ್ಗದಿಂದ ಸಂಪಾದನೆ ಸಲ್ಲ: ಆರ್.ವಿ. ದೇಶಪಾಂಡೆ
ಹಣ ಸಂಪಾದನೆ ಮಾಡಿ. ಆದರೆ ಮಾರ್ಗ ಉತ್ತಮವಾಗಿರಲಿ. ಅಡ್ಡ ಮಾರ್ಗದಲ್ಲಿ ಗಳಿಸಿದ ಸಂಪತ್ತು, ಹಣದಿಂದ ಆತ್ಮತೃಪ್ತಿ ದೊರೆಯದು.
ಆಸ್ತಿ ನೋಂದಣಿ ಸರಳೀಕರಣ ಮಾಡಲು ಆಗ್ರಹ
ಪಪಂ ವ್ಯಾಪ್ತಿಯಲ್ಲಿ ೪೫೦೦ಕ್ಕಿಂತ ಹೆಚ್ಚು ಖಾಸಗಿ ಆಸ್ತಿಗಳಿವೆ. ಆದರೆ ಪಪಂ ದಾಖಲೆಯಲ್ಲಿ ಕೇವಲ ೧೩೦೦ ಆಸ್ತಿಗಳಿವೆ. ಉಳಿದ ಆಸ್ತಿಗಳ ಆದಾಯ ಪಪಂಗೆ ಬರುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿಯ ನೌಕರರ ವರ್ತನೆ.
ಶೃತಿ ಹೆಗಡೆಗೆ ಮಿನಿ ವಿಶ್ವಸುಂದರಿ ಪಟ್ಟ
ಶೃತಿ ಹೆಗಡೆ ಅವರು ೨೦೧೮ರಲ್ಲಿ ಮಿಸ್ ಕರ್ನಾಟಕ ರನ್ನರ್ ಅಪ್, ಮಿಸ್ ಸೌತ್ ಇಂಡಿಯಾ ವಿಜೇತೆಯಾಗಿದ್ದರು. ೨೦೨೩ರಲ್ಲಿ ಮಿಸ್ ಏಷ್ಯಾ ಇಂಟರ್ ನ್ಯಾಷನಲ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಇವರು ಅಮೆರಿಕದಲ್ಲಿ ಇತ್ತೀಚೆಗೆ ನಡೆದ ಮಿನಿ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಅರೇಅಂಗಡಿಯ ಸಮಾಜಕಾರ್ಯ ಶಿಕ್ಷಣ ಪದವಿ ಕಾಲೇಜು ಸ್ಥಳಾಂತರಕ್ಕೆ ಹುನ್ನಾರ
ಆಡಳಿತ ಮಂಡಳಿ ಪ್ರಾಂಶುಪಾಲರ ನಕಲಿ ಸಹಿ ಬಳಸಿ ಸ್ಥಳಾಂತರಕ್ಕೆ ಕಳುಹಿಸಿದ್ದರಿಂದ ಈ ಬಗ್ಗೆ ಲೋಕಾಯುಕ್ತಕ್ಕೂ ದೂರು ನೀಡಲಾಗಿತ್ತು. ಇದು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿಲ್ಲವಾಗಿರುವುದರಿಂದ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಲೋಕಾಯುಕ್ತ ಅಧಿಕಾರಿಗಳು ಕೈಚೆಲ್ಲಿದ್ದರು. ನಂತರ ಈ ಬಗ್ಗೆ ಪೊಲೀಸ್ ದೂರು ನೀಡಿದ್ದೆ. ಆದರೂ ಪ್ರಯೋಜನವಾಗಿಲ್ಲ. ಕೊನೆಗೆ ನ್ಯಾಯಾಲಯದ ಮೂಲಕ ದೂರು ನೀಡಲಾಗಿದೆ.
15 ದಿನದೊಳಗೆ ಅರ್ಜಿಗಳ ವಿಲೇವಾರಿ ಮಾಡಿ: ಭೀಮಣ್ಣ ನಾಯ್ಕ
ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರಿಂದ ಬಂದ ದೂರುಗಳಿಗೆ ೧೫ ದಿನಗಳ ಒಳಗಾಗಿ ಅಧಿಕಾರಿಗಳು ಅರ್ಜಿ ವಿಲೇವಾರಿ ಮಾಡಬೇಕು ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ಹೆದ್ದಾರಿಯ ಹೊಂಡ ದುರಸ್ತಿಗಾಗಿ ಪ್ರತಿಭಟನೆ
ಭಾರತಮಾಲಾ ಯೋಜನೆ ಅಡಿಯಲ್ಲಿ ಶಿರಸಿ- ಕುಮಟಾ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಗುತ್ತಿಗೆ ಪಡೆದಿರುವ ಆರ್.ಎನ್. ಶೆಟ್ಟಿ ಕಂಪನಿ ೬ ವರ್ಷ ಕಳೆದರೂ ರಸ್ತೆ ಕಾಮಗಾರಿಯನ್ನು ಪೂರ್ತಿಗೊಳಿಸಿಲ್ಲ.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 546
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved