• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ ಸಿದ್ದರಾಮಯ್ಯ ಸರ್ಕಾರ ಗ್ರಾಹಕರನ್ನು ದೋಚುತ್ತಿದೆ. ದಿನ ಬೆಳಗಾದರೆ ಈ ಲೂಟಿಕೋರ ಸರ್ಕಾರ ಯಾವ ಬೆಲೆ ಹೆಚ್ಚಳ ಮಾಡಿದೆ ಎಂದು ನೋಡುವಂತಾಗಿದೆ.
ಶೀಘ್ರ ಸ್ಕ್ಯಾನಿಂಗ್ ಸೆಂಟರ್‌ಗಳ ವ್ಯಾಪಕ ತಪಾಸಣೆ: ಡಾ. ಅನ್ನಪೂರ್ಣ
ಜಿಲ್ಲೆಯಲ್ಲಿ 2011ರ ಜನಸಂಖ್ಯಾ ವರದಿಯಂತೆ ಲಿಂಗಾನುಪಾತದ ಪ್ರಮಾಣ 955 ಇದ್ದು, ಪ್ರಸ್ತುತ ಜಿಲ್ಲೆಯಲ್ಲಿ 71 ಸ್ಕ್ಯಾನಿಂಗ್‌ ಸೆಂಟರ್‌ಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಯಾವುದೇ ಕೇಂದ್ರಗಳಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಡೆಯದಂತೆ ಈಗಾಗಲೇ ತೀವ್ರ ನಿಗಾ ವಹಿಸಲಾಗಿದ್ದು, ಮುಂದಿನ ತ್ರೈಮಾಸಿಕ ಅವಧಿಯಲ್ಲಿ ಈ ಎಲ್ಲ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು.
ವಿಶ್ವಕಪ್ ಗೆಲುವಿಗೆ ರಾಘವೇಂದ್ರ ದಿವಗಿ ಕೊಡುಗೆ
ಇವರು ರಾಘವೇಂದ್ರ ದಿವಗಿ. ಟೀಮ್ ಇಂಡಿಯಾದ ಥ್ರೋಡೌನ್ ಸ್ಪೆಷಲಿಸ್ಟ್. 13 ವರ್ಷಗಳಿಂದ ಭಾರತೀಯ ತಂಡದ ಬೆನ್ನೆಲುಬಾಗಿ ಎಲ್ಲ ಬ್ಯಾಟ್ಸ್‌ಮನ್‌ಗಳಿಗೂ ಬಾಲ್ ಎಸೆದು ಅವರಲ್ಲಿರುವ ಪ್ರತಿಭೆಯನ್ನು ಇನ್ನಷ್ಟು ಗಟ್ಟಿಗೊಳಿಸಿದ ಯುವಕ.
ಅಳ್ವೆಕೋಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಶಿಖರ ಕಲಶ ಪ್ರತಿಷ್ಠಾಪನೆ
ದೇವಸ್ಥಾನದಲ್ಲಿ ಬೆಳಗ್ಗೆಯಿಂದಲೇ ದೇವತಾ ಪ್ರಾರ್ಥನೆ, ಗಣಪತಿ ಪೂಜನ, ಪುಣ್ಯಾಹ ವಾಚನ, ನವಗ್ರಹ ವಾಸ್ತು ಹವನ, ಶಿಖರ ಕಲಶ ಶುದ್ಧಿ ನಡೆಯಿತು.
ಕೂಸಿನ ಮನೆ ಯೋಜನೆ ಯಶಸ್ವಿಗೊಳಿಸಿ: ಉಮಾ ಮಹಾದೇವನ್
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕೆಲಸಕ್ಕೆ ಬರುವ ಕಾರ್ಮಿಕರ ಕಂದಮ್ಮಗಳ ಆರೈಕೆಗೆ ಕೂಸಿನ ಮನೆ ಆಸರೆಯಾಗಿದೆ.
ಪರಿಸರವನ್ನು ಸ್ವಂತ ಮನೆಯಂತೆ ಜೋಪಾನ ಮಾಡಿ: ಡಾ. ಗಣಪತಿ ಹೆಗಡೆ
ಮಾನವ ಸಂಕುಲದ ಅತಿ ಆಸೆಯಿಂದ ಪರಿಸರ ಸಮತೋಲನ ಹದಗೆಟಿದ್ದು, ಇಂದು ಮಳೆ- ಬೆಳೆ ಸರಿಯಾಗಿ ಸಮಯಕ್ಕೆ ಆಗದೇ ಸಕಲ ಚರಾಚರ ಜೀವಿಗಳ ಬದುಕಿಗೆ ತೊಂದರೆಯಾಗುತ್ತಿದೆ.
ಪ್ರಜಾಪ್ರಭುತ್ವದ ಸಬಲತೆಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿ: ರವೀಂದ್ರ ಕೇಣಿ
ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರ ಜತೆಗೆ ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಕೈಜೋಡಿಸಬೇಕು.
ಯೋಜನೆ ರೂಪಿಸಲು ಅಂಕಿ- ಅಂಶ ಮುಖ್ಯ: ವಿನೋದ ಅಣ್ವೇಕರ್
ಸರ್ಕಾರವು ಯೋಜನೆಗಳನ್ನು ರೂಪಿಸುವಲ್ಲಿ ಅಂಕಿ- ಸಂಖ್ಯೆಗಳ ಪ್ರಾಮುಖ್ಯತೆಯನ್ನು ವಿವರಿಸಿ ನಿಖರವಾದ, ನಂಬಲರ್ಹ ಅಂಕಿ- ಅಂಶಗಳನ್ನು ಕಾಲಮಿತಿಯೊಳಗಾಗಿ ಸಂಗ್ರಹಿಸಿ ವಿಶ್ಲೇಷಣಾ ವರದಿಯನ್ನು ಪ್ರಕಟಿಸುವಲ್ಲಿ ಸಾಂಖ್ಯಿಕ ಇಲಾಖೆಯ ಪಾತ್ರ ಮಹತ್ವದಾಗಿದ್ದು, ಸಾಂಖ್ಯಿಕ ಸಿಬ್ಬಂದಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು.
ಕರಾಟೆಯಲ್ಲಿ ರೆಫ್ರಿಗಳ ಪಾತ್ರ ನಿರ್ಣಾಯಕ: ಕೆ.ಪಿ. ಬೋಸ್‌
ಭಟ್ಕಳದಲ್ಲಿ ತರಬೇತಿ ಪಡೆದ ಕರಾಟೆ ಪಟುಗಳು ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಗಳಿಸಿ ಬಂದಿದ್ದಾರೆ. ಇದಕ್ಕೆ ಕಾರಣ ಇಲ್ಲಿನ ವ್ಯವಸ್ಥಿತ ತರಬೇತಿ ಕಾರಣವಾಗಿದೆ.
ಬಸ್‌ ಸೌಲಭ್ಯ ಕಲ್ಪಿಸಲು ಸಾರಿಗೆ ಘಟಕಗಳು ಅಸಹಾಯಕ: ದಿನಕರ ಶೆಟ್ಟಿ
ಗ್ರಾಮ ಪಂಚಾಯಿತಿಗಳಲ್ಲಿ ೧೫ನೇ ಹಣಕಾಸು ಅನುದಾನ ಬಳಕೆಯಾಗದೇ ಉಳಿದಿದೆ. ಡಿಸೆಂಬರ್‌ನಲ್ಲಿ ಅಂದಾಜು ಮಾಡಿ ಮಾರ್ಚ್‌ನಲ್ಲಿ ಮುಗಿಸುವ ತರಾತುರಿಯಿಂದಾಗಿ ಹೀಗಾಗುತ್ತಿದೆ. ಇದನ್ನು ಶೀಘ್ರ ಬಳಸುವಂತಾಗಲಿ.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 546
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved