• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಸಂಸ್ಕಾರದಿಂದ ಸಾಧನೆ ಸಾಧ್ಯ: ಸುಬ್ರಹ್ಮಣ್ಯ ಭಟ್
ಸಮಾಜದಲ್ಲಿ ಎಲೆಮರೆಯ ಕಾಯಿಯಂತಹ ಅನೇಕ ಸಾಧಕರು ಇದ್ದಾರೆ. ಅಂತಹ ಸಾಧಕರ ಸಾಧನೆಯನ್ನು ಜಗತ್ತಿಗೆ ಪರಿಚಯಿಸುವ ಸಂಘಟನೆಯ ಕಾರ್ಯ ಪ್ರಶಂಸನಾರ್ಹವಾಗಿದೆ.
ಮಕ್ಕಳನ್ನೇ ಆಸ್ತಿ ಮಾಡಿ ನೈತಿಕ ಮೌಲ್ಯ ಕಲಿಸಿ: ಡಾ. ಶ್ರೀಪಾದ ಶೆಟ್ಟಿ
ಅರಳುವ ಮೊಗ್ಗುಗಳಿಗೆ ಮೌಲ್ಯವನ್ನು ಸೇರಿಸುವ ಕಾರ್ಯ ಕಸಾಪ ಸಂಘಟನೆ ಮಾಡುತ್ತಿದೆ. ಮಕ್ಕಳಿಗಾಗಿ ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೆ ಆಸ್ತಿ ಮಾಡಿ. ಆ ಮೂಲಕ ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿ ಎಂದು ಪಾಲಕರಿಗೆ ಸಲಹೆ ನೀಡಿದರು.
ಉದ್ಘಾಟನೆಯಾದರೂ ಮ್ಯೂಸಿಯಂ ವೀಕ್ಷಣೆಗಿಲ್ಲ ಅವಕಾಶ!
ನೀಲನಕ್ಷೆ ರೂಪಿಸಿ ಕಾಮಗಾರಿ ಆರಂಭಿಸಿ ಅದು ಪೂರ್ಣಗೊಳ್ಳುವ ಮೊದಲೇ ಇಲ್ಲಿನ ಟುಪಲೇವ್ ಯುದ್ಧ ವಿಮಾನ ಮ್ಯೂಸಿಯಂ ಉದ್ಘಾಟನೆ ಮಾಡಿದ ಕೆಲ ಸಮಯದಲ್ಲೇ ವಿಮಾನದ ಒಳ ಪ್ರವೇಶ ನಿರ್ಬಂಧಿಸಲಾಗಿದೆ.
ಹುಬ್ಬಳ್ಳಿ- ಅಂಕೋಲಾ ಮಾರ್ಗಕ್ಕೆ ಪೂರಕವಾಗಿಅಂಕೋಲಾ ರೈಲ್ವೆ ನಿಲ್ದಾಣನ ರೂಪುರೇಷೆ ಸಿದ್ಧ
ನೈಋತ್ಯ ರೈಲ್ವೆಯ ಡೆಪ್ಯುಟಿ ಚೀಫ್ ಎಂಜಿನೀಯರ್ ವಿನಾಯಕ ಪಡಾಲ್ಕರ್ ಕೊಂಕಣ ರೈಲ್ವೆ ನಿಗಮಕ್ಕೆ ಪತ್ರ ಬರೆದು ರೈಲ್ವೆ ನಿಲ್ದಾಣದ ವಿನ್ಯಾಸದ ನಕ್ಷೆಯನ್ನೂ ಕಳುಹಿಸಿದ್ದಾರೆ.
ಅಧಿಕಾರಿಗಳು, ಸಾರ್ವಜನಿಕರ ಮಧ್ಯೆ ಸಮನ್ವಯವಿರಲಿ: ಶಾಸಕ ಭೀಮಣ್ಣ ನಾಯ್ಕ
ಜನರಿಗೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುವ ಹಕ್ಕಿದ್ದು ಅದಕ್ಕೆ ಪರಿಹಾರ ಒದಗಿಸುವುದು ಸರಕಾರದ ಕರ್ತವ್ಯ. ಸರಕಾರಿ ಕಾರ್ಯಕ್ರಮಗಳು ಕೇವಲ ಅಧಿಕಾರಿಗಳದ್ದು ಆಗಬಾರದು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಪಾಶ್ಚಾತ್ಯ ಅನುಕರಣೆ ಸಹಿಸದೇ ಮುಖರ್ಜಿ ಅವರಿಂದ ಜನಸಂಘ ಸ್ಥಾಪನೆ: ವೆಂಕಟರಮಣ ಬೆಳ್ಳಿ
ತಿಲಕಚೌಕದ ಬೀಡಿಕರ್ ಕಟ್ಟಡದಲ್ಲಿ ಆರಂಭಗೊಂಡ ಬಿಜೆಪಿಯ ನೂತನ ಕಾರ್ಯಲಯದ ಶುಭಾರಂಭ ಮತ್ತು ಶ್ಯಾಮಪ್ರಸಾದ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡ ವೆಂಕಟರಮಣ ಬೆಳ್ಳಿ ಉಪನ್ಯಾಸ ನೀಡಿದರು.
ತಿಂಡಿ ಪ್ರಿಯರ ಮನಗೆದ್ದ ಹಲಸು ಮೇಳ
ನೂರೆಂಟು ಬಗೆಯ ಹಲಸು ಹಾಗೂ ಹಲಸಿನ ಬೀಜದ ಖಾದ್ಯ, ಹಲಸಿನ ವಿವಿಧ ತಿಂಡಿಗಳು, ಮಲೆನಾಡಿನ ವಿವಿಧ ತಳಿಯ ಗಿಡಗಳಿಂದ ಮೇಳ ಬಹಳ ಆಕರ್ಷಣೀಯವಾಗಿತ್ತು.
ಪ್ರಕೃತಿ ಜತೆ ಸಾಮರಸ್ಯದಿಂದ ಬದುಕು ಸಾಗಿಸಿ: ಡಿಎಫ್‌ಒ ಯೋಗೀಶ
ಅರಣ್ಯ ಇಲಾಖೆಯ ಸಹಕಾರದೊಂದಿಗೆ ಇಲ್ಲಿನ ಡಾ. ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಗುರುವಾರ ವನಮಹೋತ್ಸವ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜನಸ್ಪಂದನಾ ಸಭೆಯಿಂದ ಬಡವರಿಗೆ ಸಹಾಯ: ಸಚಿವ ಮಂಕಾಳ ವೈದ್ಯ
ಭಟ್ಕಳ ತಾಲೂಕಿನ ಬೆಳಕೆಯ ಬೊಮ್ಮನಕೇರಿ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಶನಿವಾರ ತಾಲೂಕು ಮಟ್ಟದ ಜನಸ್ಪಂದನಾ ಸಭೆ ನಡೆಯಿತು.
ಕನ್ನಡ ಭಾಷೆ ನಮ್ಮ ಭಾವನೆಗಳಿಗೆ ಹಿಡಿದ ಕೈಗನ್ನಡಿ: ಮುಖ್ಯಶಿಕ್ಷಕ ಎಸ್.ಜಿ. ಭಟ್
ಕನ್ನಡ ಸಾಹಿತ್ಯ ಪರಿಷತ್ತು, ನೆಲ್ಲಿಕೇರಿ ಪ್ರೌಢಶಾಲೆ, ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ
  • < previous
  • 1
  • ...
  • 359
  • 360
  • 361
  • 362
  • 363
  • 364
  • 365
  • 366
  • 367
  • ...
  • 546
  • next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved