ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾರಿ ಜಾತ್ರೆ: ಗರ್ಭಗುಡಿಯ ಬಾಗಿಲನ್ನು ಮುಚ್ಚುವ ಕಾರ್ಯ
ಮಂಗಳವಾರ ರಾತ್ರಿ 5ನೇ ಹಾಗೂ ಕೊನೆಯ ಹೊರಬೀಡಾದ ಅಂಕೆಯ ಹೊರಬೀಡು ಮುಗಿಸಿ ಬೆಳಗ್ಗೆ ಹಿಂತಿರುಗಿದ ಶ್ರೀದೇವಿಯ ಉತ್ಸವ ಮೂರ್ತಿಯೊಡನೆ, ಶ್ರೀದೇವಿಯ ಪಟ್ಟದ ಕೋಣವನ್ನು ದೇವಸ್ಥಾನದಿಂದ ಕರೆದುಕೊಂಡು ಜಾತ್ರಾ ಮಂಟಪಕ್ಕೆ ತರಲಾಯಿತು.
ಗೋಕರ್ಣ ಪಾವಿತ್ರ್ಯಕ್ಕೆ ಧಕ್ಕೆ ಬಾರದಂತೆ ಅಭಿವೃದ್ಧಿಯಾಗಲಿ: ರಾಮ ಕಾಮೇಶ್ವರ
ಮಹಾಬಲೇಶ್ವರ ಮಂದಿರದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಮುಖ್ಯ ಕಡಲ ತೀರದಲ್ಲಿ ಸಾಗರದಾರತಿ ಕಾರ್ಯಕ್ರಮ ನಡೆಯಿತು.
ಹೊನ್ನಳ್ಳಿ ಕಿಂಡಿ ಅಣೆಕಟ್ಟು ಸಮೀಕ್ಷೆಗೆ ಬಂದವರನ್ನು ಮರಳಿ ಕಳಿಸಿದ ರೈತರು
ವೃಕ್ಷಮಾತೆ, ಪದ್ಮಶ್ರೀ ತುಳಸಿ ಗೌಡ ಹಾಗೂ ಭಾರತೀಯ ಕಿಸಾನ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ ಗಾಂವಕರ ನೇತೃತ್ವದಲ್ಲಿ ಸ್ಥಳೀಯ ರೈತರು ಸೇರಿ ಸರ್ವೇ ಕಾರ್ಯವನ್ನು ತಡೆಹಿಡಿದು ಅಧಿಕಾರಿಗಳನ್ನು ಮರಳಿ ಕಳುಹಿಸುವಲ್ಲಿ ಯಶಸ್ವಿಯಾದರು.
ಗೋವಾ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ
ಜಿಲ್ಲೆಯ ಅಂತಾರಾಜ್ಯ ಗಡಿ ಪ್ರದೇಶವಾದ ಕಾರವಾರ ತಾಲೂಕಿನ ಮಾಜಾಳಿ, ಜೋಯಿಡಾ ತಾಲೂಕಿನ ಅನಮೋಡನಲ್ಲಿ ಚೆಕ್ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಕಾರವಾರ ತಾಲೂಕಿನ ಮೈಂಗಿಣಿ ಚೆಕ್ಪೋಸ್ಟ್ ಶೀಘ್ರದಲ್ಲಿ ಕಾರ್ಯರಂಭಗೊಳ್ಳಲಿದೆ.
ಶರಾಬಿ ನದಿ ಸ್ವಚ್ಛತೆಗೆ ಆಗ್ರಹ
ಶರಾಬಿ ನದಿಯಲ್ಲಿ ವ್ಯಾಪಕವಾಗಿ ಹೂಳು ತುಂಬಿದೆ. ಅದರಂತೆ ನದಿ ಕಲುಷಿತಗೊಂಡಿದ್ದು, ಶುದ್ಧೀಕರಣದ ಅಗತ್ಯವಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅಧಿಕಾರಿಗಳು ಹೊಣೆ: ಶಾಸಕ ಭೀಮಣ್ಣ
ಶಿಕ್ಷಣದ ಮೇಲೆ ಬೇಜವಬ್ದಾರಿ ವಹಿಸಿದರೆ ನೇರ ಹೊಣೆ ಅನುಭವಿಸಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಶಾಸಕ ಭೀಮಣ್ಣ ನಾಯ್ಕ ಅವರು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಕಿತ್ತೊಗೆಯುವ ಕ್ರಾಂತಿಯಾಗಲಿ: ಸಂಸದ ಅನಂತಕುಮಾರ
ಜಿ ೨೦ ಸಮಾವೇಶಕ್ಕೆ ಇಡೀ ಜಗತ್ತು ಬಂದು ನಮ್ಮ ದೇಶವನ್ನು, ಮೋದಿಯನ್ನು ಹೊಗಳಿದೆ. ಆದರೆ ರಾಹುಲ್ ಗಾಂಧಿ ನಾಪತ್ತೆಯಾಗಿದ್ದರು ಎಂದು ಸಂಸದ ಅನಂತಕುಮಾರ ಹೆಗಡೆ ವಾಗ್ದಾಳಿ ನಡೆಸಿದರು.
ಸಿದ್ದಿ ಸಮುದಾಯದವರು ಪ್ರಕೃತಿ ಪೂಜಕರು: ಶಾಂತಾರಾಮ ಸಿದ್ದಿ
ಸಮಾಜದಲ್ಲಿ ಹಿಂದುಳಿದಿರುವ ಯಾವುದೇ ಜನಾಂಗದ ಅಧ್ಯಯನ ಕೇವಲ ಪದವಿ ಗಳಿಕೆಗೆ ಮಾತ್ರ ಸೀಮಿತವಾಗದೇ, ಸಮುದಾಯದ ಹಿತಚಿಂತನೆಯ ಗುರಿ ಆಗಿರಬೇಕು.
ಟೀಕೆ- ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳಲ್ಲ: ಶಾಸಕ ಹೆಬ್ಬಾರ
ಮಾ. ೧೨ರಂದು ಪಟ್ಟಣದ ಬಸ್ ನಿಲ್ದಾಣ ವೃತ್ತದಿಂದ ಎಪಿಎಂಸಿವರೆಗೆ ₹೧ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಅಗಲೀಕರಣ ಮತ್ತು ₹೮೦ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಗಟಾರ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಲಾಯಿತು.
ರಥ ನಿರ್ಮಾಣ ಸಾಮಗ್ರಿ ಮೆರವಣಿಗೆಯ ಮೂಲಕ ದೇವಾಲಯಕ್ಕೆ
ಮಾ.೧೯ರ ರಾತ್ರಿ ಕಲ್ಯಾಣೋತ್ಸವ ನಡೆದು ಬುಧವಾರ ಮುಂಜಾನೆ ರಥಾರೂಢಳಾಗಿ ಜಾತ್ರಾ ಗದ್ದುಗೆಗೆ ರಥೋತ್ಸವದ ಮೂಲಕ ತೆರಳಿ ಜಾತ್ರಾ ಗದ್ದುಗೆ ಏರುವುದರೊಂದಿಗೆ ಜಾತ್ರಾ ವೈಭವ ಚಪ್ಪರದಲ್ಲಿ ಆರಂಭಗೊಳ್ಳುತ್ತದೆ.
< previous
1
...
359
360
361
362
363
364
365
366
367
...
448
next >
Top Stories
1971ರ ಬಳಿಕ ದೇಶದ ಇತಿಹಾಸದಲ್ಲಿ ಇದೇ ಮೊದಲು । ನಾಳೆ ಅಣಕು ಯುದ್ಧ!
ಒಳಮೀಸಲಾತಿ ಸಮೀಕ್ಷೆ ಮೊದಲ ದಿನ ಸುಸೂತ್ರ
ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣಗಳ ತನಿಖೆಗಾಗಿ ಎಸ್ಐಟಿ
ಪಾಕ್ಗೆ ಇನ್ನಷ್ಟು ಜಲಾಘಾತಕ್ಕೆ ಭಾರತ ಸಜ್ಜು
ಒಂದೇ ಒಂದು ಹಳ್ಳೀಲೂ ಕುಡಿವ ನೀರು ಸಮಸ್ಯೆ ಬರಕೂಡದು : ಸಿಎಂ ತಾಕೀತು