• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಠ್ಯೇತರ ಚಟುವಟಿಕೆಯಿಂದ ವ್ಯಕ್ತಿತ್ವಕ್ಕೆ ಮೆರುಗು: ಡಾ. ಪೈ
ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ, ಎನ್‌ಸಿಸಿ, ಎನ್‌ಎಸ್‌ಎಸ್ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು.
ವಿದ್ಯಾರ್ಥಿಗಳು ಬರೀ ಪಠ್ಯಕ್ಕೆ ಸೀಮಿತವಾಗದಿರಲಿ: ಜಾರ್ಜ್‌ ಫರ್ನಾಂಡೀಸ್
ಹಿರಿಯ ಬೀದಿನಾಟಕ ಹಾಗೂ ಜಾನಪದ ಕಲಾವಿದ ಪುರುಷೋತ್ತಮ ಪಿ. ಗೌಡ ಅಮದಳ್ಳಿ ಅವರಿಗೆ ಸಿಜಿಕೆ ರಂಗಪುರಸ್ಕಾರ ನೀಡಿ ಗೌರವಿಸಲಾಯಿತು.
ಮುಂದುವರಿದ ಮಳೆ: ಗುಡ್ಡ, ಮನೆ ಕುಸಿತ
ಸಿದ್ದಾಪುರ ತಾಲೂಕಿನ ಹಸ್ವಿಗುಳಿಯ ವೆಂಕಟ್ರಮಣ ನಾಯ್ಕ, ಸದಾನಂದ ನಾಯ್ಕ ಹಾಗೂ ಪಾರ್ವತಿ ನಾಯ್ಕ ಅವರ ಮನೆಗೆ ಹೊಂದಿಕೊಂಡು ಇರುವ ಗುಡ್ಡ ಕುಸಿದು ಆತಂಕಕ್ಕೆ ಕಾರಣವಾಗಿದೆ.
ಕೆಂಪೇಗೌಡ ಸಾವಿರಾರು ಕೆರೆ ಕಟ್ಟಿಸಿದ ಸಾಹಸಿ: ಅಶೋಕ ಭಟ್ಟ
ಕೆಂಪೇಗೌಡ ಅವರು ಮಳೆ ನೀರನ್ನು ಇಂಗಲು ಸಾವಿರಾರು ಕೆರೆಗಳನ್ನು ಕಟ್ಟಿದರು. ರಾಜಧಾನಿಯಾಗಿದ್ದ ಮೈಸೂರನ್ನು ಬಿಟ್ಟು ಜನರು ಬೆಂಗಳೂರಿನ ಕಡೆ ದೃಷ್ಟಿ ಹಾಯಿಸುವಂತೆ ಮಾಡಿದರು.
ನೌಕಾನೆಲೆ ಸಂತ್ರಸ್ತರಿಗೆ ಶೀಘ್ರವೇ ಪರಿಹಾರ: ರಿತೀಶ್‌ ಕುಮಾರ್‌ ಸಿಂಗ್‌
ನೌಕಾನೆಲೆಯ ಕಾರಣದಿಂದ ಭೂಮಿ ಕಳೆದುಕೊಂಡಿರುವ 158 ಕುಟುಂಬಗಳಲ್ಲಿ ವಿವಿಧ ಕಾರಣಗಳಿಂದ ಇದುವರೆಗೆ ಪರಿಹಾರ ದೊರೆಯದ ಕುಟುಂಬಗಳಿಗೆ ಸಂಬಂಧಿಸಿದಂತೆ 1 ತಿಂಗಳ ಒಳಗೆ ಎಲ್ಲ ಅಗತ್ಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ಪರಿಹಾರ ದೊರೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ರಿತೀಶ್‌ ಕುಮಾರ್‌ ಸಿಂಗ್‌ ಸೂಚನೆ ನೀಡಿದರು.
ಅತಿವೃಷ್ಟಿ ಎದುರಿಸಲು ಅಧಿಕಾರಿಗಳು ಸಜ್ಜಾಗಲಿ: ನಟರಾಜ
ತಾಲೂಕು ಆಸ್ಪತ್ರೆ ಮತ್ತು ಗ್ರಾಮೀಣ ಪ್ರದೇಶದ ಪಿಎಚ್‌ಸಿಗಳಲ್ಲಿ ಯಾರೂ ಚಿಕಿತ್ಸೆಗೆ ದೊರೆಯಲಿಲ್ಲ ಎಂದು ಹೇಳದಂತೆ ನಿಗಾ ವಹಿಸಿ, ಚಿಕಿತ್ಸೆ ನೀಡಬೇಕು ಎಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ನಟರಾಜ ತಿಳಿಸಿದರು.
ಜಿಪಂನ ₹350 ಕೋಟಿ ಕ್ರಿಯಾಯೋಜನೆಗೆ ಅನುಮೋದನೆ
2024- 25ನೇ ಸಾಲಿನಲ್ಲಿ ಜಿಲ್ಲಾ ಪಂಚಾಯಿತಿ ವತಿಯಿಂದ ಅಧೀನ ಇಲಾಖೆಗಳಲ್ಲಿ ₹4011.05 ಲಕ್ಷ ವೆಚ್ಚದಲ್ಲಿ ಫಲಾನುಭವಿ ಕಾರ್ಯಕ್ರಮಗಳು, ₹26810.88 ಲಕ್ಷ ವೆಚ್ಚದಲ್ಲಿ ವೇತನ, ಹೊರಗುತ್ತಿಗೆ, ದಿನಗೂಲಿ ಸಿಬ್ಬಂದಿ ವೇತನ ಮತ್ತು ಕಚೇರಿ ವೆಚ್ಚ, ₹1421.99 ಲಕ್ಷ ಮೊತ್ತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ₹1014.13 ಲಕ್ಷ ವೆಚ್ಚದಲ್ಲಿ ಇತರೇ ಕಾರ್ಯಕ್ರಮಗಳು ಸೇರಿದಂತೆ ಒಟ್ಟು ₹35058.05 ಲಕ್ಷ ಕ್ರಿಯಾಯೋಜನೆಯನ್ನು ರೂಪಿಸಲಾಗಿದೆ.
ಕೆಂಪೇಗೌಡರ ಆಡಳಿತ ಇಡೀ ವಿಶ್ವಕ್ಕೆ ಮಾದರಿ: ಸತೀಶ ಸೈಲ್
ನಾಡಪ್ರಭು ಕೆಂಪೇಗೌಡರು ಆಡಳಿತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಕೆರೆ-ಕಟ್ಟೆಗಳು, ದೇವಸ್ಥಾನಗಳು, ಸ್ಮಾರಕಗಳನ್ನು ನಿರ್ಮಾಣ ಮಾಡಿ ಬೆಂಗಳೂರು ನಗರವನ್ನು ಇಡೀ ವಿಶ್ವದಲ್ಲಿಯೇ ಮಾದರಿ ನಗರವಾಗಿ ನಿರ್ಮಿಸಿದ್ದಾರೆ.
ಮಾತೃಭಾಷೆಯನ್ನು ಎಲ್ಲರೂ ಗೌರವದಿಂದ ಕಾಣಿ: ಬಿ.ಎನ್. ವಾಸರೆ
ನಾಡಭಾಷೆಯನ್ನು ಪ್ರತಿಯೊಬ್ಬರೂ ತಾಯಿಯಂತೆ ಗೌರವಿಸಬೇಕು. ಕನ್ನಡದ ಸಾಧನೆಗೆ ಮನೆ ಭಾಷೆಯು ಎಂದಿಗೂ ಅಡ್ಡಿಯಾಗದು. ನಾವು ಎಷ್ಟೇ ಎತ್ತರಕ್ಕೇರಿದರೂ ಮಾತೃಭಾಷೆಯ ಬಗ್ಗೆ ಅಭಿಮಾನವಿರಬೇಕು.
ಹಳಿಯಾಳದಲ್ಲಿ ಜನಸ್ಪಂದನ ಸಭೆ
ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗದಿಂದ ಆಗಮಿಸಿದ ಜನರು ತಮ್ಮ ಅಹವಾಲುಗಳನ್ನು ಶಾಸಕರೆದುರು ತೋಡಿಕೊಂಡರು.
  • < previous
  • 1
  • ...
  • 361
  • 362
  • 363
  • 364
  • 365
  • 366
  • 367
  • 368
  • 369
  • ...
  • 546
  • next >
Top Stories
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved