ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮುದ್ರದಲ್ಲಿ ಈಜಿ ಕೃತಕ ಬಂಡೆ ಸ್ಥಾಪನೆಗೆ ಸಚಿವ ಮಂಕಾಳ ವೈದ್ಯ ಚಾಲನೆ
ಭಟ್ಕಳ ತಾಲೂಕಿನ ಬೆಳಕೆಯಲ್ಲಿ ಶನಿವಾರ ಸಮದ್ರದಲ್ಲಿ ಕೃತಕ ಬಂಡೆ ಸ್ಥಾಪಿಸುವ ಕಾರ್ಯಕ್ರಮಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಚಾಲನೆ ನೀಡಿದರು.
ಹೊಸಾಕುಳಿ ಸ್ವರ್ಣಗ್ರಾಮ: ಶ್ರೀರಾಘವೇಶ್ವರ ಶ್ರೀ
ಜೀವನದಲ್ಲಿ ಎರಡು ದಾರಿ ಇರುವಂತಹದ್ದು ಒಂದು ಶಿವ, ಇನ್ನೊಂದು ಅಶಿವ. ಶಿವ ಮತ್ತು ಶಿವಪಥ ಎಂದರೆ ಮಂಗಳ, ಶುಭ, ಕಲ್ಯಾಣ, ಒಳಿತು ಎಂದರ್ಥ. ಅಂತಹ ಶಿವಪಥದಲ್ಲಿ ಎಲ್ಲರು ಸಾಗಬೇಕು.
₹ 1.94 ಕೋಟಿ ಅವ್ಯವಹಾರ: ಅಂಕೋಲಾಕ್ಕೆ ನಾಳೆ ಸಿಐಡಿ ಅಧಿಕಾರಿಗಳ ತಂಡ
ಕೆನರಾ (ಸಿಂಡಿಕೇಟ್) ಬ್ಯಾಂಕಿನಲ್ಲಿ ಮ್ಯಾನೇಜರ್ ಆಗಿದ್ದ ವೆಂಕಟೇಶ ಮಜ್ಜಿಗುಡ್ಡಾ ಅವರಿಂದ ನಡೆದ ಕೋಟ್ಯಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಮುಂದಾಗಿದೆ.
ಮಾರಿಕಾಂಬಾ ಜಾತ್ರೆ ರಥ ನಿರ್ಮಾಣಕ್ಕೆ ತಾರೆ ಜಾತಿ ಮರ ಕಡಿತ
ಶಿರಸಿ ಮಾರಿಕಾಂಬಾ ಜಾತ್ರೆಯ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ರಥೋತ್ಸವದ ರಥ ನಿರ್ಮಾಣಕ್ಕಾಗಿ ಅಗತ್ಯ ತಾರೆ ಜಾತಿಯ ಮರ ಪೂಜಿಸಿ, ಕಡಿಯುವ ಪರಂಪರಾಗತ ಆಚರಣೆ ನಾಲ್ಕನೇ ಹೊರಬೀಡಿನ ದಿನವಾದ ಶುಕ್ರವಾರ ಬೆಳಗ್ಗೆ ನಡೆಯಿತು.
ಊಟ ಕಡಿಮೆಯಾದರೂ ವಿದ್ಯೆ ಕೊರತೆ ಆಗದಿರಲಿ: ಶಾಸಕ ಹೆಬ್ಬಾರ್
೨೧ನೇ ಶತಮಾನ ಯೋಗ್ಯತೆ ಹಾಗೂ ಸಾಮರ್ಥ್ಯದಿಂದ ಬದುಕುವುದಾಗಿದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬರು ವಿದ್ಯೆ ಕಲಿಯುವುದು ಅತ್ಯವಶ್ಯ.
ಮಾರಿ ಜಾತ್ರೆಯ ನಾಲ್ಕನೇಯ ಹೊರಬೀಡು ಸಂಪನ್ನ
ನಾಡಿನ ಪ್ರಸಿದ್ಧ ಶಿರಸಿ ಶ್ರೀಮಾರಿಕಾಂಬಾ ದೇವಿಯ ಜಾತ್ರೆಯ ಪೂರ್ವದ ಸಾಂಪ್ರದಾಯಿಕ ವಿಧಿ-ವಿಧಾನಗಳಲ್ಲಿ ಪ್ರಮುಖವಾದ ಹೊರಬೀಡಿನ ಆಚರಣೆಗಳಲ್ಲಿ ಶುಕ್ರವಾರ ರಾತ್ರಿ ನಾಲ್ಕನೇಯ ಹೊರಬೀಡಿನ ಆಚರಣೆಯನ್ನು ಉತ್ತರ ದಿಕ್ಕಿನ ಗಾಳಿಮಾಸ್ತಿ ದೇವಸ್ಥಾನದಲ್ಲಿ ನೆರವೇರಿಸಲಾಯಿತು.
ಎಲ್ಇಡಿ ಬೀದಿದೀಪ ಅಳವಡಿಕೆ, ಅಧಿಕಾರಿಗಳ ಮೇಲ್ವಿಚಾರಣೆ ಅಗತ್ಯ
ಗಿಂಡಿ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಹೊಸ ಎಲ್ಇಡಿ ಬೀದಿದೀಪ ಅಳವಡಿಸಲಾಗಿದ್ದು, ಮೂರು ಬಲ್ಬ್ ಬದಲಿಸಿದೇ ಹಳೆಯ ಸೋಡಿಯಂ ಬಲ್ಬ್ ಹಾಗೆ ಬಿಡಲಾಗಿದೆ.
ಮಾಜಿ ಶಾಸಕ ವಿ.ಎಸ್. ಪಾಟೀಲ ಕಾರು ಅಪಘಾತ: ಅಪಾಯದಿಂದ ಪಾರು
ಮಾಜಿ ಶಾಸಕ ವಿ.ಎಸ್. ಪಾಟೀಲ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ತಾಲೂಕಿನ ಹಾರವಳ್ಳಿ ಬಳಿ ಶುಕ್ರವಾರ ನಡೆದಿದೆ.
ಗೋಕರ್ಣದಲ್ಲಿ ಭಕ್ತಸಾಗರ
ಮಹಾಬಲೇಶ್ವರ ಮಂದಿರದಲ್ಲಿ ಮಹಾಶಿವರಾತ್ರಿಯ ಶಿವಯೋಗ ಮಹಾಪರ್ವ ದಿನವಾದ ಶುಕ್ರವಾರ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಆತ್ಮಲಿಂಗದ ದರ್ಶನ ಪಡೆದರು. ಎಲ್ಲೆಡೆ ಶಿವಧ್ಯಾನ, ಶಿವ ಸ್ತುತಿ ಕೇಳಿಬಂತು.
ಯಾಣದಲ್ಲಿ ದೇಶದ ಮೊದಲ ಭಾರತ್ ಏರ್ ಫೈ ೭ ನೆಟ್ವರ್ಕ್ ಸೇವೆ ಆರಂಭ
ದೇಶದ ಮೊದಲ ಭಾರತ್ ಏರ್ ಫೈ ೭ ನೆಟ್ವರ್ಕ್ ಸೇವೆಯನ್ನು ಯಾಣದಲ್ಲಿ ಸಂಸದ ಅನಂತಕುಮಾರ ಹೆಗಡೆ ಶುಕ್ರವಾರ ಲೋಕಾರ್ಪಣೆಗೊಳಿಸಿದರು.
< previous
1
...
362
363
364
365
366
367
368
369
370
...
448
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ