ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರುಣ ಯೋಗಿರಾಜಗೆ ಅಭಿನವ ಅಮರಶಿಲ್ಪಿ ಬಿರುದು
ರಾಮನ ಮೂರ್ತಿ ನಾನು ಮಾಡಿಲ್ಲ. ರಾಮನೇ ನನ್ನ ಕೈಯಿಂದ ಮಾಡಿಸಿಕೊಂಡಿದ್ದಾರೆ. ನಾನು ನೆಪವಷ್ಟೇ. ರಾಮನೇ ಅವಕಾಶ ನೀಡಿದ್ದಾರೆ. ನಮ್ಮ ಕುಟುಂಬ ಐದು ತಲೆಮಾರಿನಿಂದ ಶಿಲ್ಪ ಕೆತ್ತನೆ ಮಾಡುತ್ತಿದೆ.
ಕಾಡ್ಗಿಚ್ಚು ಹಬ್ಬಿದರೆ ಬತ್ತಲಿದೆ ನೆಲ, ಜಲ
ಕಾಡನ್ನು ಬೆಂಕಿಯಿಂದ ರಕ್ಷಿಸುವ ಸವಾಲಿನ ಕೆಲಸ ನಮ್ಮ ಮುಂದಿದೆ. ಎಲ್ಲರೂ ಜಾಗೃತರಾಗಿ ಕಾರ್ಯನಿರ್ವಹಿಸಬೇಕಲ್ಲದೇ, ವಿಎಫ್ಸಿ ಮತ್ತು ಜನರ ನಡುವೆ ಉತ್ತಮ ಬಾಂಧವ್ಯ ಅಗತ್ಯ.
ಮೋದಿ ವಿಶ್ವದ ಆಶಾಕಿರಣ: ರೂಪಾಲಿ ನಾಯ್ಕ
ಶಾಸನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಮಹಿಳೆಯರಿಗೆ ಅಧಿಕಾರದ ಅವಕಾಶ ಒದಗಿಸಿ, ಭದ್ರತೆ, ಸುರಕ್ಷತೆಯನ್ನು ಇನ್ನಷ್ಟು ಹೆಚ್ಚಿಸಿದೆ.
ಮಂಗನ ಕಾಯಿಲೆ ಉಲ್ಬಣ: ಒಂದೇ ದಿನ ಮೂವರು ಬಲಿ!
ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಆತಂಕ ದಿನೇ ದಿನೆ ಹೆಚ್ಚಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸೇರಿ ಇದೀಗ ಮತ್ತೆ ಮೂವರು ವೃದ್ಧರು ಈ ಕಾಯಿಲೆಗೆ ಬಲಿಯಾಗಿದ್ದಾರೆ.
ಸಮುದಾಯ, ಹಳ್ಳಿ ಅಭಿವೃದ್ಧಿಯೇ ದೇಶದ ಅಭಿವೃದ್ಧಿ: ನಿರ್ಮಲಾನಂದ ಶ್ರೀ
ಶತಮಾನಗಳಿಂದ ಇರುವ ನಿಷೇಧಗೆರೆಗಳು ನಶಿಸಿ ಹೋಗುತ್ತಿರುವುದಕ್ಕೆ ಕಾರಣ ವಿದ್ಯೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಅಭಿವೃದ್ಧಿ ಹೊಂದಿದರೆ ನಿಷೇಧದ ಎಲ್ಲ ಗೆರೆಗಳೂ ಸಹಜವಾಗಿ ಮಾಯವಾಗುತ್ತವೆ.
ಪ್ರತಿ ಮಗುವಿಗೂ ಪೋಲಿಯೋ ಲಸಿಕೆ ಹಾಕಿಸಿ
ಮಗು ಆರೋಗ್ಯವಾಗಿರಲು ಹಾಗೂ ಅಂಗ ನ್ಯೂನತೆಯಿಂದ ತಡೆಯಲು ಈ ಪಲ್ಸ್ ಲಸಿಕೆ ಉಪಯುಕ್ತವಾಗಿದೆ
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಸರ್ಕಾರಕ್ಕೆ ವರದಿ
ವೈದ್ಯಕಿಯ ಸೇವೆಗಳಿಗೆ ಯಾವುದೇ ಹಣ ಪಾವತಿ ಮತ್ತು ಹೊರಗಡೆಯಿಂದ ಔಷಧ ಪಡೆಯುವಂತೆ ತಿಳಿಸದೇ ಆಸ್ಪತ್ರೆಯಲ್ಲಿಯೇ ಉಚಿತವಾಗಿ ಔಷಧ ನೀಡುತ್ತಿರುವ ಬಗ್ಗೆ ಖಚಿತ ಮಾಡಿಕೊಂಡರು
ತಾಲೂಕು ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ: ದುಂಡಸಿ
ಇದುವರೆಗೆ ಪಕ್ಷದಿಂದ ವಾಹನಗಳ ಬಾಡಿಗೆ ಹಣ ಬಂದಿಲ್ಲ.ಆದರೆ ಕೆಲವರು ಬಾಡಿಗೆ ವಾಹನ ಹಣ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಸುಳ್ಳು ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ
ಉಪ ಲೋಕಾಯುಕ್ತರಿಂದ ವಸತಿ ನಿಲಯ ಪರಿಶೀಲನೆ
ವಸತಿ ನಿಲಯಕ್ಕೆ ಕಾಲಕಾಲಕ್ಕೆ ಸರಿಯಾಗಿ ವೈದ್ಯರು ಭೇಟಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲು ಲೋಕಾಯುಕ್ತ ಎಸ್ಪಿಗೆ ದಿಢೀರ್ ಭೇಟಿ ನೀಡಲು ಸೂಚಿಸಲಾಗಿದೆ
ಕದಂಬೋತ್ಸವದಲ್ಲಿ ಪ್ರತಿಭೆ ಅನಾವರಣಕ್ಕೆ ಅವಕಾಶ
ನನ್ನ ಮಾತೃಭಾಷೆ ಕನ್ನಡ. ಆದರೆ ಹುಟ್ಟಿ ಬೆಳೆದು ಓದಿರುವುದು ಹೊರ ರಾಜ್ಯದಲ್ಲಿ.ಈಗ ಕನ್ನಡದ ನೆಲದಲ್ಲಿ ಸೇವೆ ಮಾಡಲು ಅವಕಾಶ ಲಭಿಸಿರುವುದು ನನ್ನ ಪುಣ್ಯ. ಅಲ್ಲದೇ ಕದಂಬೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿರುವುದು ಅತ್ಯಂತ ಸಂತೋಷ ತಂದಿದೆ
< previous
1
...
366
367
368
369
370
371
372
373
374
...
447
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ