• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಳ್ವೆಕೋಡಿ ಕಿರುಬಂದರು ಮೇಲ್ದರ್ಜೆಗೆ ಪ್ರಸ್ತಾವ: ಮಂಕಾಳು ವೈದ್ಯ
ಈಗಾಗಲೇ ಅಳ್ವೆಕೋಡಿಯಲ್ಲಿ 720 ಮೀ. ತಡೆಗೋಡೆ ಇದ್ದು, ಇದನ್ನು ಮತ್ತೆ ೧೦೦ ಮೀಟರ್ ವಿಸ್ತರಿಸಲಾಗುತ್ತಿದ್ದು, ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ.
ಬಿದ್ರೊಳ್ಳಿಯಲ್ಲಿ ವಾಂತಿ-ಭೇದಿ: ಇಬ್ಬರ ಸಾವು?
ಗ್ರಾಮದಲ್ಲಿ ಒಟ್ಟು 20 ಮಂದಿ ವಾಂತಿ- ಭೇದಿಯಿಂದ ಬಳಲುತ್ತಿದ್ದು, ಅವರನ್ನು ಸಮೀಪದ ಯಡೋಗಾ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಪ್ರತಿ ಮಂಡಳ ವ್ಯಾಪ್ತಿಯಲ್ಲಿ ರಾಸ್ತಾ ರೋಖೋ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಹೆಬ್ಬಾರ್ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಹೆಬ್ಬಾರ್
ಶಿವರಾಮ ಹೆಬ್ಬಾರ್ ಯಾವ ಕಾರಣಕ್ಕೆ ರಾಜೀನಾಮೆ ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಿ. ಪಕ್ಷ ವಿರೋಧಿ ಕೆಲಸವನ್ನು ಶಿವರಾಮ ಹೆಬ್ಬಾರ್ ಮಾಡಿದ್ದರೆ ಪಕ್ಷದಿಂದ ಉಚ್ಚಾಟನೆ ಮಾಡಲಿ.
ಜನತೆಯ ಆಶಯವನ್ನು ಈಡೇರಿಸುವೆ: ಕಾಗೇರಿ
ಮತದಾರರು ಯಾವುದೇ ಆಸೆ ಆಮಿಷಕ್ಕೊಳಗಾಗದೆ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಪಕ್ಷದಲ್ಲಿದ್ದ ಜೊಳ್ಳು ಕಾಳು ಹೋಗಿದ್ದು, ಗಟ್ಟಿ ಕಾರ್ಯಕರ್ತರು ಮಾತ್ರ ಉಳಿದಿಕೊಂಡಿದ್ದು, ಪಕ್ಷ ಮತ್ತಷ್ಟು ಗಟ್ಟಿಯಾಗಿದೆ.
ಕ್ಯಾನ್ಸರ್ ರೋಗಿಗಳ ಸಹಾಯಾರ್ಥ ನಾಟಕ ಪ್ರದರ್ಶನ
ಅಂದು ಸಂಜೆ ೬.೧೫ ಗಂಟೆಗೆ ಸಭಾಕಾರ್ಯಕ್ರಮವನ್ನು ಅನಂತಮೂರ್ತಿ ಹೆಗಡೆ ಚ್ಯಾರಿಟಬಲ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಉದ್ಘಾಟಿಸಲಿದ್ದಾರೆ.
ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ: 11 ಮಂದಿಗೆ ಗಾಯ
ಲಾರಿ ಹಾಗೂ ಬಸ್ ಚಾಲಕರಿಬ್ಬರ ತಪ್ಪಿನಿಂದಾಗಿ ಈ ಅಪಘಾತ ನಡೆದಿರುವ ಕಾರಣ ಎರಡೂ ವಾಹನಗಳ ಚಾಲಕರ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.
ಸಾಮೂಹಿಕ ರಾಜೀನಾಮೆಗೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್‌ ಪದಾಧಿಕಾರಿಗಳ ನಿರ್ಧಾರ
ಇತ್ತೀಚೆಗೆ ಹೊನ್ನಾವರ ತಾಲೂಕು ಭೂ ನ್ಯಾಯ ಮಂಡಳಿಗೆ ನಾಲ್ಕು ಸರ್ಕಾರಿ ನಾಮನಿರ್ದೆಶನ ಸದಸ್ಯರನ್ನು ನೇಮಿಸಿದ್ದು, ಅದರಲ್ಲಿ ಒಬ್ಬನೇ ಒಬ್ಬ ಸದಸ್ಯ ಹೊನ್ನಾವರ ಬ್ಲಾಕ್ ಕಾಂಗ್ರೆಸಿಗೆ ಸಂಬಂಧಿಸಿದವರಿಲ್ಲ.
23ರಂದು ಸುಸ್ಥಿರ ಅಭಿವೃದ್ಧಿ ಕುರಿತು ರಾಜ್ಯಮಟ್ಟದ ಸಮ್ಮೇಳನ
ಸಮ್ಮೇಳನದಲ್ಲಿ ವೃಕ್ಷ ಲಕ್ಷ ಆಂದೋಲನ ನಡೆದು ಬಂದ ದಾರಿ, ಅಭಿನಂದನಾ ಗ್ರಂಥ ವೃಕ್ಷ ಮಿತ್ರ ಸಮರ್ಪಣೆ, ವೃಕ್ಷ ಲಕ್ಷ ಪ್ರಶಸ್ತಿ ಪ್ರದಾನ ಮತ್ತಿತರ ಕಾರ್ಯಕ್ರಮಗಳು ನಡೆಯಲಿವೆ.
ರಾಜ್ಯದಲ್ಲಿ ಇಂಧನ ಬೆಲೆ ಹೆಚ್ಚಳ ಎಫೆಕ್ಟ್‌ಗೋವಾ ಗಡಿಯತ್ತ ಕಾರವಾರ ವಾಹನಗಳು
ಕಾರವಾರದಿಂದ ಕೇವಲ 15 ಕಿಮೀ ದೂರದಲ್ಲಿ ಗೋವಾದ ಪೋಳೆಂ ಎಂಬಲ್ಲಿ ಎರಡು ಪೆಟ್ರೋಲ್ ಬಂಕ್‌ಗಳಿವೆ. ಅಲ್ಲಿ ಒಂದು ಲೀಟರ್ ಪೆಟ್ರೋಲ್‌ಗೆ ₹94 ಮಾತ್ರ. ಅದೇ ಕಾರವಾರದಲ್ಲಿ ₹104.70 ಆಗಿದೆ.
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 546
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved