• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೈಕ್‌ ಅಪಘಾತದಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಸಾವು
ಸುಮಂತ ಮಹಾಬಲೇಶ್ವರ ಹೆಗಡೆ ಅವರು ಮೂಲತಃ ಕೃಷಿ ಕುಟುಂಬದವರಾಗಿದ್ದು, ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರೂ ಕೃಷಿ ಬದುಕನ್ನು ಅರಸಿಕೊಂಡು ತಂದೆಯೊಂದಿಗೆ ಹಳ್ಳಿಯಲ್ಲಿ ನೆಲೆಸಿ, ಕೃಷಿ ಜೀವನ ನಡೆಸುತ್ತಿದ್ದರು.
ಶ್ರದ್ಧಾ, ಭಕ್ತಿಯಿಂದ ಬಕ್ರೀದ್ ಆಚರಣೆ
ಹಬ್ಬದ ಹಿನ್ನೆಲೆಯಲ್ಲಿ ವಿವಿಧ ಮಸೀದಿಗಳಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ನಡೆಯಿತು. ಬಳಿಕ ಆಪ್ತರನ್ನು ಆಲಂಗಿಸಿಕೊಂಡು ಹಬ್ಬದ ಶುಭಾಶಯವನ್ನು ಕೋರಿದರು.
ಕಲಿತ ವಿದ್ಯೆ ಉತ್ತಮ ಕಾರ್ಯಕ್ಕೆ ಬಳಸಿ: ರಾಮಚಂದ್ರ ನಾಯ್ಕ
ವಿದ್ಯೆಯು ಯಾರ ಸೊತ್ತಲ್ಲ. ವಿದ್ಯೆಯನ್ನು ಕಷ್ಟಪಟ್ಟು ಪಡೆದರೆ ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ.
ಅಂದಾಜು ಪತ್ರಿಕೆ ಸಿದ್ಧಪಡಿಸುವ ಕುರಿತ ಕಾರ್ಯಾಗಾರ
ನೀರಿಗೆ ಸಂಬಂಧಿಸಿದ ರೋಗಗಳು ಹರಡದಂತೆ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪರೀಕ್ಷೆಗಾಗಿ ಈಗಾಗಲೇ ಎಫ್‌ಟಿಕೆ ಕಿಟ್ ವಿತರಣೆ ಮಾಡಲಾಗಿದೆ.
ಹೆಬ್ಬಾರ್ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಉಷಾ ಹೆಗಡೆ
ಲೋಕಸಭಾ ಚುನಾವಣೆ ವೇಳೆ ಜವಾಬ್ದಾರಿ ವಹಿಸಿಕೊಳ್ಳದೇ, ಪ್ರಚಾರದಲ್ಲಿ ತೊಡಗಿಕೊಳ್ಳದೇ, ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲ ನೀಡಿದ್ದಾರೆ. ಈ ಕಾರಣದಿಂದ ಶಿವರಾಮ ಹೆಬ್ಬಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಉಪ ಚುನಾವಣೆ ಎದುರಿಸಲಿ ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.
ಸ.ಪ. ಗಾಂವಕರ್ ಕಾರ್ಯ ಮಾದರಿ: ಹೊರಟ್ಟಿ
ಕೆಲವರು ತಮ್ಮ ಸಾಧನೆಯ ಮೂಲಕ ಸಾವಿನ ನಂತರವೂ ಸದಾ ಜೀವಂತವಾಗಿ ಇರುತ್ತಾರೆ, ಸ್ಮರಣೀಯರಾಗುತ್ತಾರೆ. ಇಂಥವರ ಸಾಲಿಗೆ ಸ.ಪ ಗಾಂವಕರ್ ಅವರು ನಿಲ್ಲುತ್ತಾರೆ.
ನ್ಯಾಸರ್ಗಿ ಗ್ರಾಮಕ್ಕೆ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ
ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿದಿನ ಮುಂಡಗೋಡಕ್ಕೆ ಹೋಗಿ ಬರಲು ಸಾರಿಗೆ ವ್ಯವಸ್ಥೆ ಸಮರ್ಪಕವಾಗಿರದ ಕಾರಣ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಇಂಧನ ಬೆಲೆ ಏರಿಕೆ ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿ!
ನನಗೂ ಫ್ರೀ, ನಿನಗೂ ಫ್ರೀ, ಕಾಕಾ ಪಾಟೀಲ್‌ಗೂ ಫ್ರೀ ಎಂದು ಹೇಳಿ ಟಕಾಟಕ್‌ ಗ್ಯಾಂಗ್ 6ನೇ ಗ್ಯಾರಂಟಿಯಾಗಿ ಬೆಲೆ ಏರಿಕೆ ಮಾಡಿದೆ.
ಸಾಲದ ಜಾಹೀರಾತು ನಂಬಿ ₹80 ಸಾವಿರ ವಂಚನೆ
₹೮೦ ಸಾವಿರ ಭರಿಸಿಕೊಂಡ ವಂಚಕರು ಶುಕ್ರವಾರ ಸಂಜೆಯಿಂದ ಅಶೋಕನ ಫೋನ್ ಕರೆ ಸ್ವೀಕರಿಸುತ್ತಿಲ್ಲ. ಇದರಿಂದ ಆತಂಕಗೊಂಡ ಆಶೋಕ ನಾಯ್ಕ, ಮುಂಡಗೋಡ ಪೊಲೀಸ್ ಠಾಣೆಗೆ ಬಂದು ತಮಗಾಗಿರುವ ವಂಚನೆ ಬಗ್ಗೆ ತಿಳಿಸಿದ್ದಾರೆ.
ಗೋಕರ್ಣದಿಂದ ಸಮರ್ಪಕ ಬಸ್ ಸಂಪರ್ಕಕ್ಕೆ ಆಗ್ರಹ
ಸಾರಿಗೆ ಸಂಸ್ಥೆಯ ಉತ್ತರ ಕನ್ನಡ ವಿಭಾಗದಿಂದ ಹೊರಜಿಲ್ಲೆಯ ಪ್ರವಾಸಿ ತಾಣ ಅಥವಾ ಪ್ರಮುಖ ಸ್ಥಳಕ್ಕೆ ಇದುವರೆಗೂ ನೇರ ಬಸ್ ವ್ಯವಸ್ಥೆ ಮಾಡಿಲ್ಲ.
  • < previous
  • 1
  • ...
  • 371
  • 372
  • 373
  • 374
  • 375
  • 376
  • 377
  • 378
  • 379
  • ...
  • 546
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved