• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಗ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪೂರಕ: ಭೀಮಣ್ಣ ನಾಯ್ಕ
ಯೋಗವು ದೇಹದ ಚೈತನ್ಯ, ಹುಮ್ಮಸ್ಸನ್ನು ಮತ್ತು ಜೀವನೋತ್ಸಾಹವನ್ನು ಹೆಚ್ಚಿಸಿ ಕ್ರಿಯಾಶೀಲಗೊಳಿಸುತ್ತದೆ.
ಮಕ್ಕಳು ದಾರಿ ತಪ್ಪದಂತೆ ನೋಡಿಕೊಳ್ಳುವುದು ಶಿಕ್ಷಕರ ಹೊಣೆ: ಸ್ವರ್ಣವಲ್ಲೀ ಸ್ವಾಮೀಜಿ
ಮಕ್ಕಳಿಗೆ ಹವ್ಯಕ ಶ್ರೇಷ್ಠತೆಯನ್ನು ತಿಳಿಸುವ ಕೆಲಸ ಆಗಬೇಕು. ಸಮಾಜದ ಸಮಸ್ಯೆಗಳ ಅರಿವು ಅಗತ್ಯವಿದೆ.
ಸಂಸ್ಕಾರ, ಸಂಸ್ಕೃತಿಗಳ ಬೆಳವಣಿಗೆಗೆ ಶ್ರಮಿಸಿ: ಡಾ. ಮಲ್ಲೇಪುರಂ ಜಿ. ವೆಂಕಟೇಶ
ಹವ್ಯಕರಲ್ಲಿ ಅರ್ಥ ಸಾಧನೆಗಿಂತ ಮುಂದಿನ ಭವಿಷ್ಯ ಸಾಧನೆಯ ಗುರಿಯಾಗಿದೆ. ಎಲ್ಲರನ್ನೂ ಸೇರಿಸಿಕೊಂಡು ಹೋಗುವ ಗುಣ ಹವ್ಯಕರದ್ದಾಗಿದೆ.
ಜನರಲ್ಲಿ ಯೋಗದ ಮಹತ್ವ ಮನವರಿಕೆ ಮಾಡಿ: ಜಿಲ್ಲಾಧಿಕಾರಿ ಗಂಗೂಬಾಯಿ
ಜಿಲ್ಲೆಯಲ್ಲಿ ಉತ್ತಮ ಪ್ರಾಕೃತಿಕ ಸಂಪನ್ಮೂಲಗಳಿವೆ. ಹೆಚ್ಚಿನ ಔಷಧಿಯ ಸಸ್ಯಗಳು ಕೂಡಾ ಇವೆ. ಅಲ್ಲದೆ ಅವುಗಳ ಬೆಳವಣಿಗೆಗೆ ಬೇಕಾದ ಪೂರಕ ವಾತಾವರಣ ಜಿಲ್ಲೆಯಲ್ಲಿದೆ.
ಫೈನಾನ್ಸ್‌ನಲ್ಲಿ ಹಣ ದುರುಪಯೋಗ: ಮೂವರ ಮೇಲೆ ಕೇಸ್‌
ಉಡುಪಿ ಜಿಲ್ಲೆಯ ಕುಮಧಾಪುರ ನಿವಾಸಿ ರಾಘವೇಂದ್ರ ರಾಜೀವ ಸ್ವಾಮಿ, ಭಟ್ಕಳ ಬೆಳ್ನಿ ನಿವಾಸಿ ಆನಂದ ಮಾದೇವ ನಾಯ್ಕ ಹಾಗೂ ಪಟ್ಟಣದ ಆಸರಕೇರಿ ನಿವಾಸಿ ರಾಘವೇಂದ್ರ ನಾಯ್ಕ ಆರೋಪಿಗಳಾಗಿದ್ದಾರೆ.
ವಿದ್ಯುತ್‌ ಗ್ರಿಡ್‌ ಜಾಗಕ್ಕಾಗಿ ₹78 ಲಕ್ಷ ಅನುದಾನ: ರಾಜೇಶ ಮಡಿವಾಳ
ಮಿರ್ಜಾನದ ಎತ್ತಿನಬೈಲದಲ್ಲಿ ಗ್ರಿಡ್ ಸ್ಥಾಪನೆಗೊಳ್ಳಲಿದ್ದು, ಇದಕ್ಕಾಗಿ ಜಾಗ ಖರೀದಿಗೆ ₹೭೮ ಲಕ್ಷ ಅನುದಾನ ಬಿಡುಗಡೆಯಾಗಿದೆ.
ನಟ ದರ್ಶನ ಒಳಿತಿಗಾಗಿ ಭಾವ ಮಂಜುನಾಥರಿಂದ ವಿಶೇಷ ಪೂಜೆ
ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ ಅವರ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಮಾಡಿಸಿ ಶನೈಶ್ಚರ, ರಾಮಲಿಂಗೇಶ್ವರ, ಆಂಜನೇಯ ದೇವರಿಗೂ ವಿಶೇಷ ಪೂಜೆ ಸಲ್ಲಿಸಿದರು.
ಬಸ್‌ ಪಾಸ್‌ ಅವಧಿ ವಿಸ್ತರಣೆಗೆ ಆಗ್ರಹ
ಬಡ ವಿದ್ಯಾರ್ಥಿಗಳು ಬಸ್ ಪಾಸ್ ಇಲ್ಲದೆ ಹಳ್ಳಿಗಳಿಂದ ನಿತ್ಯ ಕಾಲೇಜಿಗೆ ಬರಲಾಗುತ್ತಿಲ್ಲ ಎಂಬುದಾಗಿ ಅಳಲು ತೋಡಿಕೊಂಡಿದ್ದಾರೆ.
ಕೆಸರುಮಯವಾದ ರಸ್ತೆ: ಸಾರ್ವಜನಿಕರ ಆಕ್ರೋಶ
ಆಟೋ, ಕಾರು ವಾಹನಗಳು ಹರಸಾಹಸ ಪಟ್ಟು ಸಾಗಿದರೂ ವಾಹನ ಪೂರ್ತಿ ಕೆಸರು ಆವರಿಸುತ್ತಿದೆ. ಶಾಲಾ ಮಕ್ಕಳು ವಯೋವೃದ್ಧರು ಕೆಸರಿನ ರಾಡಿ ಮೈಗೆ ಎರಚುವ ಭಯದಲ್ಲೇ ಹರಸಾಹಸ ಪಟ್ಟು ಈ ರಸ್ತೆಯಲ್ಲಿ ಸಾಗಬೇಕಿದೆ.
ಸೈಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಸುಭಾಷ ಗುನಗಿ
ಕ್ರಿಮ್ಸ್ ಸುಧಾರಣೆ ಮಾಡಲಾಗದೆ ಅಸಹಾಯಕತೆ ವ್ಯಕ್ತಪಡಿಸುತ್ತಿರುವ ಸತೀಶ ಸೈಲ್ ಶಾಸಕರಾಗಿ ಮುಂದುವರಿಯುವುದು ಸರಿಯಲ್ಲ.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 546
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved