• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತರಕಾರಿ ಕೃಷಿ ಲಾಭದಾಯಕ ಬೇಸಾಯ: ನಿಂಗಪ್ಪ
ತರಕಾರಿಗಳು ಸಮತೋಲಿನ ಆಹಾರದ ಅನಿವಾರ್ಯ ಭಾಗವಾಗಿದೆ. ಆದ್ದರಿಂದ ರೈತರು ತರಕಾರಿ ಬೆಳೆಗಳನ್ನು ಬೆಳೆಸಿ ಲಾಭದಾಯಕ ಕೃಷಿಯನ್ನಾಗಿ ಮಾಡಿ ಆರ್ಥಿಕವಾಗಿ ಸಬಲರಾಗಬೇಕು.
ವಿದ್ಯಾರ್ಥಿಗಳಲ್ಲಿ ಛಲ, ಹುಮ್ಮಸ್ಸು ಇದ್ದರೆ ಯಶಸ್ಸು: ವಿನಾಯಕ ಭಟ್‌
ಉತ್ತಮ ಸಂಸ್ಕಾರ, ಚಾರಿತ್ರ್ಯಗಳೊಂದಿಗೆ ಬೆಳೆದು ಆರೋಗ್ಯವಂತ ಸುಸಂಸ್ಕೃತ ಸಮಾಜವನ್ನು ಕಟ್ಟುವ ಕಾಯಕದಲ್ಲಿ ಯೋಗದಾನ ನೀಡಬೇಕು.
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು
ಶುಕ್ರವಾರ ಪೊಲೀಸ್ ಠಾಣೆ ಎದುರು ಭಾಸ್ಕರ ಪೆಟ್ರೋಲ್ ಸುರಿದುಕೊಂಡು ಆತ್ಮ ಹತ್ಯೆಗೆ ಯತ್ನಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಯೋಗದಿಂದ ಸದೃಢ ದೇಹ, ರೋಗನಿರೋಧಕ ಶಕ್ತಿ ವೃದ್ಧಿ: ಯೋಗೇಶ್‌
ರಾಷ್ಟ್ರದ ಎಲ್ಲ ಜನರಿಗೆ ಆರೋಗ್ಯ ಭಾಗ್ಯ ಒದಗಿಸುವುದರ ಜತೆ ರೋಗ ಬಾರದಂತೆ ದೇಹವನ್ನು ಸದೃಢಗೊಳಿಸುವ ಮತ್ತು ದೇಹದ ನಿರೋಧಕ ಶಕ್ತಿಯನ್ನು ವೃದ್ಧಿಸುವ ಕುರಿತಂತೆ ಅರಿವು ಮೂಡಿಸುವ ಉದ್ದೇಶವನ್ನು ಆಯುಷ್ ಇಲಾಖೆ ಹೊಂದಿದೆ.
ಶಿರಸಿಯ ನಗರಸಭೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸದಸ್ಯರ ವಾಗ್ವಾದ
ನಗರೋತ್ಥಾನದ ಗುತ್ತಿಗೆ ಪಡೆದ ಕಂಪನಿಯವರಲ್ಲಿ ಕೆಲಸಗಾರರಿಲ್ಲ. ಕಾಟಾಚಾರಕ್ಕೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲವೊಂದು ಕಡೆ ಅರ್ಧಂಬರ್ಧ ಕಾಮಗಾರಿ ಕೈಗೊಳ್ಳಲಾಗಿದ್ದು, ಇದರಿಂದ ಬಹಳಷ್ಟು ಸಮಸ್ಯೆ ಎದುರಿಸುವಂತಾಗಿದೆ ಎಂದು ಸದಸ್ಯರು ಆರೋಪಿಸಿದರು.
ಶಾಸಕರಿಂದ ಬಸ್ ನಿಲ್ದಾಣ ಕಾಮಗಾರಿ ಪರಿಶೀಲನೆ
ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ಶಿರಸಿಯಲ್ಲಿ ನೂತನ ಬಸ್ ನಿಲ್ದಾಣಕ್ಕೆ ಅನುದಾನ ಒದಗಿಸಿದ್ದರು.
ಕಿರಿಕಿರಿಗೆ ಬೇಸತ್ತು ಪೊಲೀಸ್‌ ಠಾಣೆ ಎದುರು ವ್ಯಕ್ತಿ ಆತ್ಮಹತ್ಯೆಗೆ ಯತ್ನ?
ಗಾಯಾಳು ಭಾಸ್ಕರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಗೆ ಕರೆದೊಯ್ಯುತ್ತಿದ್ದಾಗ ವಿಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ.
ಶುದ್ಧ ಕುಡಿಯುವ ನೀರನ್ನು ಪೂರೈಸಿ: ವಿ.ಡಿ. ಮೊಗೇರ
ಕುಡಿಯುವ ನೀರಿನ ಮೂಲಗಳನ್ನು ಕಾಲ ಕಾಲಕ್ಕೆ ಸ್ವಚ್ಛಗೊಳಿಸುವುದು ಹಾಗೂ ನೀರಿನ ಗುಣಮಟ್ಟ ಪರೀಕ್ಷಿಸಿ ಶುದ್ಧ ಕುಡಿಯುವ ಪೂರೈಸಲು ಅಗತ್ಯ ಕ್ರಮವಹಿಸಬೇಕು.
ವಿಮೆ ಹೆಸರಿನಲ್ಲಿ ಹೆಚ್ಚಿಗೆ ಹಣ: ಶೋರೂಂಗೆ 60 ಸಾವಿರ ರು. ದಂಡ
ಹುಬ್ಬಳ್ಳಿಯ ನಾಗಶಾಂತಿ ಶೋರೂಂ ಹೆಚ್ಚಿಗೆ ಪಡೆದಿದ್ದ ₹9548 ಗಳನ್ನು ವಾರ್ಷಿಕ ಶೇ. 12 ರ ಬಡ್ಡಿಯೊಂದಿಗೆ ಪಾವತಿಸುವುದರೊಂದಿಗೆ ₹60 ಸಾವಿರ ದಂಡ ವಿಧಿಸಲಾಗಿದೆ.
ಭಟ್ಕಳ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಪ್ರಯತ್ನ: ಮಂಕಾಳು ವೈದ್ಯ
ಸರ್ಕಾರಿ ಆಸ್ಪತ್ರೆ 250 ಹಾಸಿಗೆ ಆದರೆ ಹೆಚ್ಚಿನ ಸೌಲಭ್ಯದ ಜತೆಗೆ ಜನತೆಗೆ ಉತ್ತಮ ಆರೋಗ್ಯ ಸೇವೆ ಕೊಡಲು ಅನುಕೂಲವಾಗಲಿದೆ.
  • < previous
  • 1
  • ...
  • 373
  • 374
  • 375
  • 376
  • 377
  • 378
  • 379
  • 380
  • 381
  • ...
  • 546
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved