ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಿತ್ತನೆ ಬೀಜದ ದರ ಇಳಿಕೆಗೆ ಬಿಜೆಪಿ ಆಗ್ರಹ
ರೈತರ ಕುರಿತಾಗಿ ಕಾಳಜಿ ವಹಿಸದೆ ಇದ್ದಲ್ಲಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಮುಖಂಡರು ಎಚ್ಚರಿಸಿದರು.
ಬೇಡ್ತಿ ಸೇತುವೆ ಕೆಳಗಿನ ಕಟ್ಟಿಗೆ ರಾಶಿಗೆ ಬೆಂಕಿ
ಕಳೆದ ಮಳೆಗಾಲದಲ್ಲಿ ಸಣ್ಣಪುಟ್ಟ ಕಟ್ಟಿಗೆ ತುಂಡುಗಳು ಮತ್ತು ಗಿಡಗಂಟಿಗಳು ಸಿಕ್ಕಿಕೊಂಡ ಪರಿಣಾಮ ಇಲ್ಲಿ ಬೆಂಕಿ ಬೀಳುವುದಕ್ಕೆ ಕಾರಣವಾಗಿದೆ.
ಉದ್ಯೋಗ ಕೊಡಿಸುತ್ತೇನೆಂದು ಮೋಸ: ಪ್ರಕರಣ ದಾಖಲು
ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿರುವ ಅಘನಾಶಿನಿಯ ಕೆಳಗಿನಕೇರಿ ನಿವಾಸಿ ಮಾಲಿನಿ ಜಿ. ಅಂಬಿಗ(೨೭) ದೂರು ನೀಡಿದ್ದು, ಬಳಿಕ ಈ ಕುರಿತು ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾವಯವ ಗೊಬ್ಬರದ ಸದುಪಯೋಗ ಪಡೆಯಲಿ: ಶಿವಾನಂದ ಹೆಬ್ಬಾರ
ರೈತರು ಹೆಚ್ಚಾಗಿ ಸಾವಯವ ಗೊಬ್ಬರಗಳನ್ನು ಬಳಸಿ ಉತ್ತಮ ಇಳುವರಿ ಪಡೆಯಬೇಕು. ತೋಟಕ್ಕೆ ಗುಣಮಟ್ಟದ ಸಾವಯವ ಗೊಬ್ಬರ ಬಳಸಬೇಕು.
ಶೇ. 100 ಸುರಕ್ಷಿತ ಹೆರಿಗೆ, ತಾಯಿ ಮಗು ಮರಣ ಶೂನ್ಯ
ಈ ಯೋಜನೆಯಡಿ ಗುರುತಿಸಲಾಗಿದ್ದ ಮಹಿಳೆಯರಲ್ಲಿ 2024ರ ಮೇ ವೇಳೆಗೆ 345 ಮಹಿಳೆಯರಿಗೆ ಸುರಕ್ಷಿತವಾಗಿ ಹೆರಿಗೆ ಆಗಿದ್ದು, ತಾಯಿ ಮತ್ತು ಮಗು ಇಬ್ಬರೂ ಸಂಪೂರ್ಣ ಆರೋಗ್ಯವಾಗಿದ್ದಾರೆ.
ಗೋಕರ್ಣ ಆತ್ಮಲಿಂಗಕ್ಕೆ ಕಾಗೇರಿ ಪೂಜೆ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಮಂದಿರದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು. ಇದಕ್ಕೂ ಮೊದಲು ಮಹಾಗಣಪತಿ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ವಿದ್ಯಾರ್ಥಿಗಳು ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಲಿ: ಸತೀಶ ಬಿ. ನಾಯ್ಕ
ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ವಿವೇಕ ಹಾಗೂ ವಿವೇಕದಿಂದ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು.
ಹೆದ್ದಾರಿಯಲ್ಲಿ ಅಪಘಾತ ಹೆಚ್ಚಳ ತಡೆಗೆ ಕ್ರಮ ಕೈಗೊಳ್ಳಿ: ಕಾಗೇರಿ
ಸೀಬರ್ಡ್ ನೌಕಾನೆಲೆ ಮತ್ತು ಕೊಂಕಣ ರೈಲ್ವೆ ಕಾಮಗಾರಿಗಳಿಂದ ತೊಂದರೆಗೊಳಗಾದ ಜಿಲ್ಲೆಯ ಸಾರ್ವಜನಿಕರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಗೂಡಂಗಡಿ ತೆರವು ಕಾರ್ಯಕ್ಕೆ ವಿರೋಧ
ಅಭಿವೃದ್ಧಿಗೆ ನಮ್ಮ ತಕರಾರಿಲ್ಲ. ಆದರೆ ಬಲಾತ್ಕಾರದ ನಡೆ ಸಹಿಸುವುದಿಲ್ಲ ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದರು.
ಜಾಗದ ಸರ್ವೆ ಆಗುವ ತನಕ ಯಥಾಸ್ಥಿತಿ ಕಾಪಾಡಲು ಸೂಚನೆ
ಆ್ಯಂಬುಲೆನ್ಸ್ ಸೇರಿದಂತೆ ದೊಡ್ಡ ದೊಡ್ಡ ವಾಹನಗಳಿಗೆ ತಿರುಗಾಡಲು ಇರುವ ಏಕೈಕ ರಸ್ತೆಯನ್ನು ಪೊಲೀಸರು ಬಂದ್ ಮಾಡಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ.
< previous
1
...
374
375
376
377
378
379
380
381
382
...
546
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ