ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ತಲಗೋಡಿನಲ್ಲಿ ನಾಟಕ ಪ್ರದರ್ಶನ
ಶ್ರೀ ಗುರು ರಂಗಭೂಮಿ ಕಲಾವಿದರ ಸಂಘವು ೨೦೧೯ರಲ್ಲಿ ಪ್ರಾರಂಭಗೊಂಡಿದ್ದು ಸಂಘವು ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ ಸಹಾಯ ಮಾಡುವುದು ಸೇರಿದಂತೆ ಕಲಾವಿದರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡೆ ಸಹಕಾರಿ: ಜಿ.ಸುಬ್ರಾಯ ಭಟ್ಟ ಬಕ್ಕಳ
ಪತ್ರಕರ್ತರು ವೃತ್ತಿಯೊಂದಿಗೆ ಕ್ರೀಡೆ ಕಡೆಗೂ ಆಸಕ್ತಿ ವಹಿಸಿರುವುದು ಉತ್ತಮ ಬೆಳವಣಿಗೆ.
ಮೇ 3ರಂದು ಮುರುಡೇಶ್ವರದಲ್ಲಿ ಮಹಿಳಾ ಸಮಾವೇಶ
ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದಡಿ ಮೇ ೩ರಂದು ಮುರುಡೇಶ್ವರದ ಜನತಾ ವಿದ್ಯಾಲಯದಲ್ಲಿ ಮಹಿಳಾ ಸಮಾವೇಶ ನಡೆಯಲಿದೆ
ಕಸ್ತೂರಿರಂಗನ್ ಭೇಟಿಯನ್ನು ಸ್ಮರಿಸಿದ ಶಾಸಕ ಆರ್.ವಿ. ದೇಶಪಾಂಡೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ 9 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕನ್ನಡದ ಮೌಲ್ಯ ಹೆಚ್ಚಿಸಿದ ಯಕ್ಷಗಾನ
ಯಾವುದೇ ಆಂಗ್ಲ ಪದ ಬಳಸದೇ ಸಂಪೂರ್ಣ ಕನ್ನಡಮಯವಾಗಿ ಕನ್ನಡ ಮೌಲ್ಯವನ್ನು ಹೆಚ್ಚಿಸಿದ ಸರ್ವ ಶ್ರೇಷ್ಠ ಕಲೆ ಯಾವುದಾದರೂ ಇದ್ದರೆ ಅದು ಕರಾವಳಿಯ ಯಕ್ಷಗಾನ ಮಾತ್ರ.
ಸಿದ್ದಿಗಳಿಗೆ ಕಳಪೆ ಗುಣಮಟ್ಟದ ಆಹಾರ ಧಾನ್ಯ: ತಿರಸ್ಕರಿಸಿದ ಜನತೆ
ಅರಣ್ಯವಾಸಿ ಸಿದ್ದಿ ಜನಾಂಗದವರು ಕಳಪೆ ಗುಣಮಟ್ಟದ ಆಹಾರ ದಾನ್ಯಗಳನ್ನು ತಿರಸ್ಕರಿಸಿದ ಘಟನೆ ತಾಲೂಕಿನ ಮೈನಳ್ಳಿ, ಗುಂಜಾವತಿ ಸೇರಿದಂತೆ ವಿವಿಧ ಭಾಗದಲ್ಲಿ ನಡೆದಿದೆ.
ಭಟ್ಕಳ ತಾಪಂ: ₹91.49 ಕೋಟಿ ಬಜೆಟ್ ಮಂಡನೆ
ತಾಲೂಕು ಪಂಚಾಯತಿಯ ಸಾಮಾನ್ಯ ಸಭೆಯಲ್ಲಿ 2025-26ನೇ ಸಾಲಿನ ಅಂದಾಜು ₹91.49 ಕೋಟಿ ವೆಚ್ಚದ ಮುಂಗಡ ಪತ್ರವನ್ನು ಆಡಳಿತಾಧಿಕಾರಿ ಜಿ. ಸತೀಶ ಮಂಡಿಸಿದರು.
ಸಾಹಿತ್ಯ ಮನುಷ್ಯನಿಗೆ ತೀರಾ ಅಗತ್ಯ: ಶಾಸಕ ದಿನಕರ ಶೆಟ್ಟಿ
ಹಿರಿಯ ಸಾಹಿತಿಗಳ ಜ್ಞಾನದ ಬೆಳಕು ಮುಂದಿನ ಪೀಳಿಗೆಗೆ ಮಾರ್ಗದರ್ಶಿ.
ಪ್ರಕೃತಿ ಉಳಿಸಿ ಬೆಳೆಸಿ: ಕಾಂತ ಕುರಣೆ
ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜಾಗತಿಕ ಹವಾಮಾನ ಬಿಕ್ಕಟ್ಟನ್ನು ವಾಸ್ತವವಾಗಿ ಅರಿಯಲು ವಾರ್ಷಿಕವಾಗಿ ಏ.22ರಂದು ಭೂಮಿ ದಿನವನ್ನು ಆಚರಿಸಲಾಗುತ್ತದೆ.
ಶಿರಸಿ ಪಂಡಿತ ಆಸ್ಪತ್ರೆಗೆ ಯಂತ್ರೋಪಕರಣಕ್ಕೆ ₹೧೪ ಕೋಟಿ ಪ್ರಸ್ತಾವನೆ: ದಿನೇಶ ಗುಂಡೂರಾವ್
ಆಸ್ಪತ್ರೆ ಕಟ್ಟಡ ನಿರ್ಮಾಣ ಜುಲೈ ತಿಂಗಳಿನಲ್ಲಿ ಮುಕ್ತಾಯಗೊಳ್ಳುತ್ತದೆ ಎಂದು ಕಾಮಗಾರಿ ಪರಿಶೀಲನೆ ನಡೆಸಿದಾಗ ತಿಳಿಸಿದ್ದಾರೆ.
< previous
1
...
34
35
36
37
38
39
40
41
42
...
480
next >
Top Stories
ಗಾಜಾ ಮಾದರಿ ಟೆಹ್ರಾನ್ ಧ್ವಂಸಕ್ಕೆ ಇಸ್ರೇಲ್ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್ ಎಚ್ಚರಿಕೆ
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?