ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತರ ಕನ್ನಡದ ಬಹುತೇಕ ತಾಲೂಕಿನಲ್ಲಿ ಭಾರಿ ಮಳೆ
ಶುಕ್ರವಾರ ಮಧ್ಯಾಹ್ನದ ವೇಳೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ಅಂಕೋಲಾ ತಾಲೂಕಿನ ನಾಡವರಕೇರಿ ಅಂಗನವಾಡಿ ಕೇಂದ್ರಕ್ಕೆ ನೀರು ನುಗ್ಗಿತ್ತು.
ಮಹಿಳಾ ಕ್ರಾಂತಿ ಸಂಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ: ಸೌಮ್ಯಾ ರಾವ್
ಕಾರವಾರದ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಒಳಗೊಂಡು ದೆಹಲಿ ಮಟ್ಟದವರೆಗೂ ಈ ಸಂಸ್ಥೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ದೂರು ನೀಡಿದ್ದಾರೆ. ಆದರೆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ವಹಿಸದಿರುವುದು ದುರ್ದೈವದ ಸಂಗತಿಯಾಗಿದೆ.
ಮಹಾಬಲೇಶ್ವರ ಮಂದಿರದ ಗರ್ಭಗುಡಿಯೊಳಗೆ ನೀರು
ಸುರಿಯುವ ಮಳೆಯನ್ನು ಲೆಕ್ಕಿಸಿದೆ ಶ್ರಮಿಸಿ ಗರ್ಭಗುಡಿಯಲ್ಲಿ ನೀರು ಖಾಲಿ ಮಾಡುವಲ್ಲಿ ಯಶಸ್ವಿಯಾದರು. ನಂತರ ಗರ್ಭಗುಡಿ ಸ್ವಚ್ಛಗೊಳಿಸಿ ಮಹಾಪೂಜೆಗೆ ತಯಾರಿ ಮಾಡಿಕೊಟ್ಟು, ಪೂಜೆ ನೆರವೇರಿಸಲಾಯಿತು.
ಎಲೆಕ್ಷನ್ ಮುಗಿತು, ಇನ್ನಾದ್ರೂ ಕೆಲಸ ಮಾಡ್ರಿ: ಆರ್.ವಿ. ದೇಶಪಾಂಡೆ
ಅಭಿವೃದ್ಧಿ ಕಾಮಗಾರಿಗಳು ಯಾವುದೇ ಕಾರಣಕ್ಕೂ ವಿಳಂಬ ಆಗಬಾರದು. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಮಂಜೂರು ಮಾಡಲಾದ ಕಾಳಿನದಿ ನೀರಾವರಿ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಒಳಚರಂಡಿ ಯೋಜನೆಗಳು ಕಾಮಗಾರಿಗಳೂ ಸಾಕಷ್ಟು ವಿಳಂಬವಾಗಿದೆ.
ಪರಿಸರ ಸಂರಕ್ಷಣೆ ಜೀವನದ ಕ್ರಮವಾಗಲಿ: ಶಂಕರ
ಶಾಲಾ ಮಕ್ಕಳಿಗೆ ಗಿಡದ ಮಹತ್ವದ ಬಗ್ಗೆ ಅರಿವು ಮೂಡಿಸುತ್ತಾ, ಹಿಂದೆ ನಮ್ಮ ಹಿರಿಯರು ನೆಟ್ಟ ಮರದಿಂದ, ಈಗ ಹಣ್ಣು ತಿನ್ನುತ್ತಾ ಇದ್ದೇವೆ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸುವ ಹೊಣೆ ನಮ್ಮದಾಗಬೇಕು.
ಅರಣ್ಯ ಅತಿಕ್ರಮಣ ತೆರವು ಕಾರ್ಯ
ದಿನಗಳಲ್ಲಿ ಯಾವುದೇ ದಾಖಲೆಗಳನ್ನು ಸಲ್ಲಿಸಿರದ ಹಿನ್ನೆಲೆ ನೂತನ ಅತಿಕ್ರಮಣವನ್ನು ಖುಲ್ಲಾಪಡಿಸಲು ಅರಣ್ಯ ಇಲಾಖೆ ಸಿಬ್ಬಂದಿ, ಕಾನೂನು ಕ್ರಮ ಕೈಗೊಂಡಿದ್ದಾರೆಂದು ಇಡಗುಂದಿ ವಲಯದ ವಲಯಾರಣ್ಯಾಧಿಕಾರಿ ಶಿಲ್ಪಾ ನಾಯ್ಕ ತಿಳಿಸಿದ್ದಾರೆ.
ಕಾರವಾರ ಅರ್ಬನ್ ಬ್ಯಾಂಕ್ ಅವ್ಯವಹಾರ ಕೇಸ್: ಜಂಟಿ ನಿಬಂಧಕರಿಂದ ಪರಿಶೀಲನೆ
ಆಡಳಿತ ಮಂಡಳಿ ದಿ. ಗುರುದಾಸ ಅವರ ಮೇಲೆ ಆರೋಪ ಮಾಡಿದ್ದು, ತನಿಖೆಯ ಬಳಿಕ ಯಾರು ತಪ್ಪಿತಸ್ಥರು ಎನ್ನುವುದು ತಿಳಿಯುತ್ತದೆ.
ಆತ್ಮಲಿಂಗದ ದರ್ಶನ ಪಡೆದ ರಿಷಬ್ ಶೆಟ್ಟಿ
ರಿಷಭ್ ಶೆಟ್ಟಿ ಅವರು ತಮ್ಮ ಕಾಂತಾರ- 2 ಸಿನಿಮಾ ಯಶಸ್ಸು ಕಾಣಲೆಂದು ದೇವರಲ್ಲಿ ಪ್ರಾರ್ಥಿಸಿದರು ಎಂದು ತಿಳಿದು ಬಂದಿದೆ.
ಪರಿಸರ ವಿನಾಶಕ್ಕೆ ಮಾನವನ ಸ್ವಾರ್ಥಬುದ್ಧಿಯೇ ಕಾರಣ: ಎನ್.ಆರ್. ಹೆಗಡೆ
ವಿಶ್ವ ಶೃಂಗಸಭೆಯಲ್ಲಿ ನಿರ್ಣಯ ಮಾಡಿದಂತೆ ಪರಿಸರದ ಕುರಿತಾದ ಕಾಳಜಿ ಹಾಗೂ ಕ್ರಮಗಳನ್ನು ಅನುಸರಿಸಲು ಹಾಗೂ ಅವುಗಳನ್ನು ಪಾಲಿಸಲು ಪ್ರತಿವರ್ಷವೂ ಜೂ. 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ.
ಪರಿಸರ ರಕ್ಷಿಸಿದರೆ ಮಾನವಕುಲ ಉಳಿದೀತು: ಮಹಾಂತೇಶ ರೇವಡಿ
ಪ್ರಕೃತಿ ಮಾನವನ ಎಲ್ಲ ಅವಶ್ಯಕತೆಗಳನ್ನು ಪೂರೈಸಬಲ್ಲದೇ ಹೊರತು ದುರಾಸೆಗಳನ್ನಲ್ಲ.
< previous
1
...
379
380
381
382
383
384
385
386
387
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ