• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಾಂತಿಕಾರಿ ಯೋಜನೆ ಜಾರಿಗೆ ತಂದ ನಾಲ್ವಡಿ ಕೃಷ್ಣರಾಜ ಒಡೆಯರ್: ಬಿ.ಎನ್. ವಾಸರೆ
ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಒಬ್ಬ ರಾಜರಾಗಿ ನಾಡಿಗೆ ಕೊಟ್ಟ ಕೊಡುಗೆ ಅಪಾರವಾದದ್ದು. ತಮ್ಮ ಅವಧಿಯಲ್ಲಿ ಅವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲದಕ್ಕಿಂತ ಹೆಚ್ಚಿನದಾಗಿ ಔದ್ಯಮಿಕವಾಗಿ ಸಾಕಷ್ಟು ಅಭಿವೃದ್ಧಿಪರ ಕೆಲಸಗಳನ್ನು ಮಾಡಿ ಜನ ಪ್ರೀತಿಗೆ ಪಾತ್ರರಾದರು.
ಹೆಚ್ಚು ಗಿಡ ಪೋಷಿಸಿ, ಪ್ರಕೃತಿ ರಕ್ಷಿಸಿ: ನ್ಯಾಯಾಧೀಶೆ ರೋಹಿಣಿ
ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಭೂದೇವಿಯನ್ನು ರಕ್ಷಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು.
ಹಕ್ಕುಪತ್ರ, ಪಹಣಿ ನೀಡಲು ಆಗ್ರಹ
ಅರಣ್ಯ ಹಕ್ಕು ಕಾಯ್ದೆ ೨೦೦೬ರ ಅಡಿ ತಾಲೂಕಿನಲ್ಲಿ ೭,೦೦೯ ಅರ್ಜಿಗಳಲ್ಲಿ ಕೇವಲ ೨೪೭ ಕ್ಲೇಮುದಾರರಿಗೆ ವೈಯಕ್ತಿಕ ಅರಣ್ಯ ಜಮೀನಿನ ಹಕ್ಕು ಮಂಜೂರಾಗಿವೆ
ಟಿಎಸ್ಎಸ್ ₹100 ಕೋಟಿಯ ಮತ್ತೊಂದು ಅವ್ಯವಹಾರ ಪ್ರಕರಣ ದಾಖಲು
ಟಿಎಸ್‌ಎಸ್ ಸಂಸ್ಥೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿ, ಈಗಾಗಲೇ ೫ ಪ್ರಕರಣಗಳು ದಾಖಲಾಗಿದೆ. ಈಗ ೬ನೇ ಪ್ರಕರಣ ದಾಖಲಾಗಿದ್ದು, ಬರೋಬ್ಬರಿ ₹೧೦೦ ಕೋಟಿ ಅವ್ಯವಹಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ನಿವೃತ್ತರು ಜೀವನೋತ್ಸಾಹ ಸದಾ ಕಾಪಾಡಿಕೊಳ್ಳಲಿ: ಉದಯ ನಾಯಕ
ತಾಲೂಕಿನ ವಯೋನಿವೃತ್ತ ಶಿಕ್ಷಕರ ಸನ್ಮಾನ ಸಮಾರಂಭ ನಡೆಯಿತು.
ಹಿಮಪಾತದಿಂದ ಶಿರಸಿ ಯುವತಿ ಸಾವು
ಚಾರಣಕ್ಕೆ ತೆರಳುವ ಬಗ್ಗೆ ಕುಟುಂಬದ ಸದಸ್ಯರಿಗೂ ಪದ್ಮಿನಿ ಹೆಗಡೆ ಹೆಚ್ಚಿನ ಮಾಹಿತಿ ನೀಡಿರಲಿಲ್ಲ. ಹಿಮಪ್ರವಾಹದಲ್ಲಿ ಸಿಲುಕಿ ಸಾವಿಗೀಡಾಗಿದವರಲ್ಲಿ ಅವರೂ ಒಬ್ಬರಾಗಿದ್ದಾಗಿದ್ದಾರೆ ಎಂಬ ಮಾಹಿತಿ ದೊರಕಿದೆ.
10 ಲಕ್ಷ ಸಸಿಗಳ ನೆಡುವ ಕಾರ್ಯಕ್ಕೆ ಚಾಲನೆ
ಮಾನವನ ಸ್ವಾರ್ಥಕ್ಕೆ ಪರಿಸರ ನಾಶವಾಗುತ್ತಿದೆ. ಆದರೆ ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹಾಗೂ ನಮ್ಮಲ್ಲಿ ಪರಿಸರದ ಬಗ್ಗೆ ಮೂಡಿರುವ ಜಾಗೃತಿ ಪರಿಣಾಮ ಪರಿಸರ ನಾಶದ ಪ್ರಮಾಣವು ಕಡಿಮೆಯಾಗಿದೆ.
ಮೀನು ಉತ್ಪಾದನೆಯಲ್ಲಿ ಭಾರೀ ಕುಸಿತ
ಆಳ ಸಮುದ್ರಕ್ಕೆ ತೆರಳುವ ಪರ್ಶಿಯನ್ ಬೋಟ್‌ಗಳು ಮೀನು ಸಿಗದ ಕಾರಣ ಬಂದರಿನಲ್ಲಿ ಲಂಗರು ಹಾಕಿವೆ.
ಕಲಾ ಕ್ಷೇತ್ರಕ್ಕೆ ನಿಸ್ವಾರ್ಥ ಸೇವೆ ಅಗತ್ಯ: ಎಲ್.ಟಿ. ಪಾಟೀಲ
ಚಿಗಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಶ್ರೀ ಗುರು ಕಲಾವಿದರ ಬಳಗ ಮುಂಡಗೋಡ ಹಾಗೂ ಚಿಗಳ್ಳಿ ಗ್ರಾಮದ ಸಮಸ್ತ ನಾಗರಿಕರ ಸಂಯುಕ್ತ ಆಶ್ರಯದಲ್ಲಿ ರವಿ ಸ್ಮರಣೆ ಕಾರ್ಯಕ್ರಮ ನಡೆಯಿತು.
ಪ್ರಕೃತಿ ಪರಮಾತ್ಮನ ಸ್ವರೂಪ: ಬ್ರಹ್ಮಾನಂದ ಶ್ರೀ
ಪ್ರಕೃತಿಯು ಪರಮಾತ್ಮನ ಸ್ವರೂಪವಾಗಿದ್ದು, ಪ್ರಾಚೀನ ಕಾಲದಿಂದಲೂ ಪರಿಸರವನ್ನು ಆರಾಧಿಸುತ್ತ, ಪೂಜಿಸುತ್ತ ಬರಲಾಗುತ್ತಿದೆ.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved