ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
uttara-kannada
uttara-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸೆಲ್ಫಿ ಹುಚ್ಚಿನಿಂದಾಗಿ ಅಪಾಯ ಆಹ್ವಾನಿಸುತ್ತಿರುವ ಪ್ರವಾಸಿಗರು
ದಿನಗಳೆದಂತೆ ಬೇಡ್ತಿ ಸೇತುವೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತಿದೆ, ಆದರೆ ಸೆಲ್ಫಿ ಮತ್ತು ಫೋಟೋ ಶೂಟ್ಗಳ ಹೆಸರಿನಲ್ಲಿ ಜೀವ ಲೆಕ್ಕಿಸದೆ ಇಂತಹ ವರ್ತನೆ ಮಾಡುವುದು ಎಷ್ಟು ಸರಿ?
ಉತ್ತಮ ವಿದ್ಯಾಭ್ಯಾಸದ ಜತೆಗೆ ಸಂಸ್ಕಾರ ಅಳವಡಿಸಿಕೊಳ್ಳಿ: ಭೀಮಣ್ಣ ನಾಯ್ಕ
ನಾಮಧಾರಿ ಸಮಾಜದವರು ಸಂಸ್ಕಾರವನ್ನು ಮೈಗೂಡಿಸಿಕೊಂಡು ಉನ್ನತ ಸ್ಥಾನಮಾನ ಗಳಿಸಬೇಕಾಗಿದೆ.
೧೬ರಂದು ಹವ್ಯಕ ಶಿಕ್ಷಕರ ಸಮಾವೇಶ
ತೋಟಗಾರ್ಸ್ ಕಲ್ಯಾಣ ಮಂಟಪದಲ್ಲಿ ಜೂ. 16ರಂದು ಬೆಳಗ್ಗೆ ೯.೩೦ರಿಂದ ಉದ್ಘಾಟನೆ ಸಮಾರಂಭ ನಡೆಯಲಿದೆ. ಮಹಾಸಭೆಯ ಅಧ್ಯಕ್ಷ ಡಾ. ಗಿರಿಧರ ಕಜೆ ಅಧ್ಯಕ್ಷತೆ ವಹಿಸುವರು.
9ರಂದು 60 ವರ್ಷ ಹಿಂದಿನ ವಿದ್ಯಾರ್ಥಿಗಳ ಸ್ನೇಹಕೂಟ
೧೯೬೨ರಲ್ಲಿ ೧೩೫ ವಿದ್ಯಾರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದ ಓದಿದ್ದರು. ಈ ಬ್ಯಾಚಿನಲ್ಲಿ ಕಲಿತವರಿಗೆಲ್ಲ ಈಗ ೭೭ರಿಂದ ೮೦ ವಯಸ್ಸಾಗಿದೆ.
ಎಲ್ಲರ ನೋವನ್ನು ಬಲ್ಲವರು ಮಾತ್ರ ನಾಯಕ ಆಗ್ತಾರೆ: ಡಾ. ಸಿದ್ಧನಗೌಡ ಪಾಟೀಲ
ವೈಯಕ್ತಿಕ, ಕೌಟುಂಬಿಕ ಮತ್ತು ಸಾಮಾಜಿಕ ನೆಲೆಗಳಲ್ಲಿ ವ್ಯಕ್ತಿಗಳು ನೋವನ್ನು ಅನುಭವಿಸಬೇಕಾಗುತ್ತದೆ. ಈ ಎಲ್ಲ ನೋವುಗಳನ್ನು ತಾಯ್ತನದಿಂದ ಅರಿತವರು ನಾಯಕ- ನಾಯಕಿಯರಾಗುತ್ತಾರೆ.
ಮತ ಎಣಿಕೆಗೆ ಸಕಲ ಸಿದ್ಧತೆ: ಗಂಗೂಬಾಯಿ
ಕುಮಟಾದ ಡಾ. ಎ.ಬಿ. ಬಾಳಿಗಾ ಕಾಲೇಜಿನಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಜೂ. ೪ರಂದು ನಡೆಯಲಿದ್ದು, ಸಕಲ ಸಿದ್ಧತೆಯನ್ನು ಜಿಲ್ಲಾ ಚುನಾವಣಾ ಆಯೋಗ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಬಿತ್ತನೆ ಬೀಜದ ದರ ಕೂಡಲೇ ಇಳಿಸಿ, ಶಿರಸಿಯಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯ ಸರ್ಕಾರ ಕೂಡಲೇ ಬಿತ್ತನೆ ಬೀಜದ ದರ ಇಳಿಕೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾ ವತಿಯಿಂದ ಶಿರಸಿಯ ಎಪಿಎಂಸಿ ಆವಾರದ ಕೃಷಿ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಶಿರಸಿ ಬಂದ್ಗೆ ಕರೆ ನೀಡಬೇಕಾಗುತ್ತದೆ- ಉಪೇಂದ್ರ ಪೈ ಎಚ್ಚರಿಕೆ
ಶಿರಸಿಯ ಕಾಮಧೇನು ಜ್ಯೂವೆಲರ್ಸ್ ಮಾಲೀಕರ ಮಗ ಪ್ರೀತಮ್ ಪಾಲನಕರ್ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದೇ ಹೋದರೆ ಶಿರಸಿ ಬಂದ್ಗೆ ಕರೆ ನೀಡಲಾಗುತ್ತದೆ ಎಂದು ಜೆಡಿಎಸ್ ಮುಖಂಡ ಉಪೇಂದ್ರ ಪೈ ಎಚ್ಚರಿಸಿದ್ದಾರೆ.
ಭಟ್ಕಳದಲ್ಲಿ ಅಕ್ರಮ ಗೋಸಾಗಾಟ, ಗೋಹತ್ಯೆ ತಡೆಗೆ ಆಗ್ರಹ
ಭಟ್ಕಳ ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋಹತ್ಯೆ ತಡೆಯುವಂತೆ ಆಗ್ರಹಿಸಿ ಇಲ್ಲಿನ ಬಿಜೆಪಿ ಮಂಡಲದ ವತಿಯಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಆಡಳಿತ ಕಚೇರಿ ಎದುರು ಕೆಲಹೊತ್ತು ಧರಣಿ ಕುಳಿತು, ಬಳಿಕ ಮನವಿ ಸಲ್ಲಿಸಲಾಯಿತು.
ಜಿಂಕೆ ಬೇಟೆ: ಆರು ಜನರ ಬಂಧನ
ಯಲ್ಲಾಪುರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಜಿಂಕೆ ಬೇಟೆಯಾಡಿದ ಆರು ಜನರನ್ನು ಬಂಧಿಸಿ, ಬೇಟೆಗೆ ಬಳಸಿದ ಬಂದೂಕು, ಎರಡು ಕಾರು ಹಾಗೂ ಜಿಂಕೆ ಮಾಂಸ ವಶಪಡಿಸಿಕೊಂಡಿದ್ದಾರೆ.
< previous
1
...
384
385
386
387
388
389
390
391
392
...
545
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ