• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • uttara-kannada

uttara-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಅಭಿವೃದ್ಧಿ ಕೇಂದ್ರದಿಂದ ವಿಶೇಷ ಅನುದಾನ ನೀಡಿ: ದಿನಕರ ಶೆಟ್ಟಿ
ಕೇಂದ್ರದಿಂದ ಅನುದಾನ ಒದಗಿಸುವುದರ ಮೂಲಕ ಜನತೆಯ ಮೂಲ ಸೌಕರ್ಯ, ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗುವಂತೆ ಶಾಸಕ ದಿನಕರ ಶೆಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ರೈತ ಉತ್ಪಾದಕ ಕಂಪನಿಗಳು ಉತ್ತಮ ಸೇವೆ ನೀಡಲಿ: ನಟರಾಜ್
ರೈತ ಉತ್ಪಾದಕ ಕಂಪನಿಗಳ ಉತ್ಪನ್ನಗಳನ್ನು ದೊಡ್ಡ ದೊಡ್ಡ ಸೂಪರ್ ಮಾರ್ಕೆಟ್‌ಗಳಲ್ಲಿ ಮಾರಾಟ ಮಾಡುವ ಮೂಲಕ ಉತ್ತಮ ಮಾರುಕಟ್ಟೆ ಕಲ್ಪಿಸಿಕೊಳ್ಳುವ ಮೂಲಕ ಹೆಚ್ಚಿನ ಆದಾಯ ಪಡೆಯಬಹುದು.
ಗಣೇಶಗುಡಿಗೆ ಬೇಕಿದೆ ಆ್ಯಂಬುಲೆನ್ಸ್‌ ಸೌಲಭ್ಯ
ಕಳೆದ ವಾರ ರಾಫ್ಟಿಂಗ್‌ಗೆ ಬಂದ ಪ್ರವಾಸಿಗರೊಬ್ಬರು ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದರು. ಇಂತಹ ಸಮಯದಲ್ಲಿ ಆ್ಯಂಬುಲೆನ್ಸ್‌ ಹತ್ತಿರದಲ್ಲೇ ಇದ್ದರೆ ಅವರ ಜೀವ ಉಳಿಯುತ್ತಿತ್ತು ಎಂಬುದು ಇಲ್ಲಿನ ಜನರ ಮಾತು.
ಸಮರ್ಪಣಾ ಭಾವವೇ ಜೀವನದಲ್ಲಿ ಸರ್ವಶ್ರೇಷ್ಠ: ಶಿವಾನಂದ ಹೆಗಡೆ
ಹೊನ್ನಾವರ ತಾಲೂಕಿನ ಕುಂಬಾರಮಕ್ಕಿಯ ಶ್ರೀ ಶಾಂತಿಕಾ ಪರಮೇಶ್ವರಿ ದೇವಾಲಯದ ಶ್ರೀ ಸದ್ಗುರು ಸಭಾಭವನದಲ್ಲಿ ಚಿಣ್ಣರ ಮೇಳದ ರಜತೋತ್ಸವ ಸಮಾರಂಭ ನಡೆಯಿತು.
ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಿ: ಚಂದ್ರಶೇಖರ
ಪ್ರತಿಯೊಬ್ಬರಿಗೂ ಶೀಘ್ರವಾಗಿ ಜನನ ಮತ್ತು ಮರಣ ಪ್ರಮಾಣ ಪತ್ರ ದೊರೆಯಬೇಕು ಎಂಬ ಉದ್ದೇಶದಿಂದ ಗ್ರಾಪಂ ಕಾರ್ಯದರ್ಶಿಗಳನ್ನು ಉಪನೋಂದಣಾಧಿಕಾರಿಗಳಾಗಿ ನೇಮಕ ಮಾಡಿದೆ.
ಕಾರ್ಯಕರ್ತರ ಜತೆ ಒಗ್ಗೂಡಿ ಪಕ್ಷ ಸಂಘಟನೆ: ವಿವೇಕ ಹೆಬ್ಬಾರ
ಪಕ್ಷ ಒಂದು ಕುಟುಂಬವಿದ್ದಂತೆ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇರುತ್ತವೆ. ಅವುಗಳನ್ನು ಆಂತರಿಕವಾಗಿಯೇ ಬಗೆಹರಿಸಿಕೊಳ್ಳಬೇಕು.
ಕುಡಿಯುವ ನೀರಿನ ಟ್ಯಾಂಕ್‌ಗಳ ಸ್ವಚ್ಛ ಮಾಡಿ: ಇಒ ಸುನಿಲ್
ಮುಂಗಾರು ಆರಂಭವಾಗುವ ಮೊದಲು ಕುಡಿಯುವ ನೀರಿನ ಒವರ್ ಹೆಡ್ ಟ್ಯಾಂಕ್‌ಗಳನ್ನು ಶುಚಿಗೊಳಿಸಬೇಕು.
ಮುಂಗಾರು ಹಂಗಾಮಿಗೆ ಸಿದ್ಧತೆ
ಬಹುತೇಕ ತಾಲೂಕಿನಲ್ಲಿ ಈಗಾಗಲೇ ಮಳೆ ಸುರಿದಿದ್ದು, ಕೃಷಿ ಕೆಲಸ ಕಾರ್ಯಗಳಿಗೆ ಅಗತ್ಯ ಸಿದ್ಧತೆಗಳನ್ನು ರೈತರು ಮಾಡಿಕೊಳ್ಳುತ್ತಿದ್ದಾರೆ.
ಟಿಎಸ್ಎಸ್‌ಗೆ ಕಾನೂನುಬಾಹಿರವಾಗಿ ಆಡಳಿತಾಧಿಕಾರಿ ನೇಮಕ: ಉಪನಿಬಂಧಕರ ಅಮಾನತು
ನಿಯಮಗಳನ್ನು ಪಾಲಿಸದೆ ಇರುವುದರಿಂದ ಮತ್ತು ಟಿಎಸ್ಎಸ್‌ನಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಲು ಕಾರಣರಾಗಿದ್ದು ಅಲ್ಲದೇ ಜವಾಬ್ದಾರಿಯುತ ಅಧಿಕಾರಿಯಾಗಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಮಂಜುನಾಥ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಸಂಸ್ಕಾರ ಕಲಿಸಿ ದೇಶಸೇವೆಗೆ ಅಣಿಗೊಳಿಸಿ: ಶಾಂತಾರಾಮ ಸಿದ್ದಿ
ಸಮಾಜಕ್ಕೋಸ್ಕರ ಯಾವುದೇ ಆಸೆ ಆಮಿಷಗಳಿಲ್ಲದೇ ಕೆಲಸ ಮಾಡುತ್ತಿರುವ ಕಾರ್ಯ ಅಭಿನಂದನೀಯ.
  • < previous
  • 1
  • ...
  • 386
  • 387
  • 388
  • 389
  • 390
  • 391
  • 392
  • 393
  • 394
  • ...
  • 545
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved